• October 18, 2024

Tags :Kesar

ಕಾರ್ಯಕ್ರಮ ಕ್ರೀಡೆ ಸ್ಥಳೀಯ

ಇಂದಬೆಟ್ಟು: ಕೆಸರ್ ಡೊಂಜಿದಿನ ಕಾರ್ಯಕ್ರಮ: ಪ್ರವೀಣ್ ನನ್ನು ಮಾತ್ರ ಕೊಲೆ ಮಾಡಿಲ್ಲ, ಹಿಂದುತ್ವಗಳ

  ಇಂದಬೆಟ್ಟು : ವಿಶ್ವ ಹಿಂದೂ ಪರಿಷತ್ ಭಜರಂಗದಳ ನಡ- ಕನ್ಯಾಡಿ, ನಾವೂರು , ಇಂದಬೆಟ್ಟು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಘಟಕ ಇದರ ನೇತೃತ್ವದಲ್ಲಿ ಶ್ರೀ ಗಂಗಯ್ಯ ಮುಗೇರ ದೇವನಾರಿ ಇಂದಬೆಟ್ಟುವಿನಲ್ಲಿ ನಡೆದ ಕೆಸರ್ ಡೊಂಜಿದಿನ ಕ್ರೀಡಾಕೂಟದ ಸಮಾರೋಪ ಸಮಾರಂಭವು ಇಂದು ಜರುಗಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಇಂದಬೆಟ್ಟು ವಿ.ಹಿಂ.ಪ ಅಧ್ಯಕ್ಷ ಕೆ ಚಂದ್ರಶೇಖರ ಇವರು ವಹಿಸಿದ್ದರು ಕರ್ನಾಟಕ ಶ್ರೀ ರಾಮಸೇನೆ ಸ್ಥಾಪಕಾಧ್ಯಕ್ಷರು ಪ್ರಮೋದ್ ಮುತಾಲಿಕ್ ಇವರು ದಿಕ್ಸೂಚಿ ಭಾಷಣದಲ್ಲಿ ಕೆಸರ್ ಡೊಂಜಿ ದಿನ ಎನ್ನುವ ಕಾರ್ಯಕ್ರಮ […]Read More

ಕ್ರೀಡೆ

ಧರ್ಮನಗರ ಸಿದ್ದಿವಿನಾಯಕ ಯುವಕ ಮಂಡಲ ವತಿಯಿಂದ ಕೆಸರ್ಡೊಂಜಿ ದಿನ

  ಕಂಬಳಬೆಟ್ಟು: ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ- ಕಂಬಳಬೆಟ್ಟು ಇವರ ವತಿಯಿಂದ ಮೂರೂ ಗ್ರಾಮಗಳನ್ನೊಳಗೊಂಡ ಹಿಂದೂ ಬಾಂಧವರ ತುಳುನಾಡ ಜಾನಪದ ಕ್ರೀಡೆ ಮತ್ತು ಆಚರಣೆಗಳನ್ನು ನೆನಪಿಸುವ ಸಲುವಾಗಿ ಮತ್ತು ಯುವಜನತೆಯ ಮನಸ್ಸುಗಳನ್ನು ದೇಶ ಭಾಷೆಗಳೊಂದಿಗೆ ಒಗ್ಗೂಡಿಸುವ ಸಲುವಾಗಿ ಕೆಸರ್ಡೊಂಜಿ ದಿನ ಕಾರ್ಯಕ್ರಮವು ಜು.24 ರಂದು ಕಾರ್ಯಾಡಿ ಬೈಲಿನಲ್ಲಿ ಜರುಗಿತು. ಧರ್ಮನಗರದಿಂದ ಕಾರ್ಯಾಡಿ ಬೈಲಿಗೆ ಬೈಕ್ ರ್ಯಾಲಿ ಮೂಲಕ ಬರಲಾಯಿತು. ಕಾರ್ಯಕ್ರಮವನ್ನು ಪುತ್ತೂರು ಚಾರಿಟೇಬಲ್ ಟ್ರಸ್ಟ್ ಮತ್ತು ರೈ ಎಜುಕೇಶನ್ ಸಂಚಾಲಕರು ಅಶೋಕ್ ಕುಮಾರ್ ರೈ ಕೋಡಿಂಬಾಡಿ ಉದ್ಘಾಟಿಸಿ, […]Read More

error: Content is protected !!