• July 27, 2024

Tags :Kriahtna

ಧಾರ್ಮಿಕ

ಬೆಳಾಲು:ಬೆಳಾಲು ಗ್ರಾಮದ ಮೈತ್ರಿ ಯುವಕ ಮಂಡಲ (ರಿ) ಇದರ ಆಶ್ರಯದಲ್ಲಿ 16ನೇ ವರ್ಷದ

ಬೆಳಾಲು: ಬೆಳಾಲು ಗ್ರಾಮದ ಮೈತ್ರಿ ಯುವಕ ಮಂಡಲ (ರಿ) ಇದರ ಆಶ್ರಯದಲ್ಲಿ 16ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಆ.18 ರಂದು ಸಾಂಕೇತಿಕವಾಗಿ ಯುವಕ ಮಂಡಲದ ವಠಾರದಲ್ಲಿ ನಡೆಯಿತು ,ಈ ಸಂಧರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರರು ಹಾಗೂ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಗೌಡ ನೋಟರಿ ವಕೀಲರು ದೀಪ ಪ್ರಜ್ವಲನೆ ಮಾಡಿದರು. ಯುವಕ ಮಂಡಲ ಅಧ್ಯಕ್ಷರಾದ ರಾಜೇಶ್ ಪಾರಳ , ಶ್ಯಾಮರಾಯ ಆಚಾರ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು ಹಾಗೂ […]Read More

error: Content is protected !!