• July 27, 2024

Tags :Kumar

ಶುಭಾಶಯ

ವಿಜಯ ರತ್ನ ಪ್ರಶಸ್ತಿ ಪುರಸ್ಕೃತ ಮೋಹನ್ ಕುಮಾರ್ ರವರಿಗೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ

ಉಜಿರೆ: ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ತಂಡವನ್ನ ಕಟ್ಟಿ, ಚಾರ್ಮಾಡಿಯ ಕೊಳಂಬೆ ಎಂಬಲ್ಲಿ ನದಿ ಪ್ರವಾಹಕ್ಕೆ ತುತ್ತಾಗಿ ಮನೆ ಮತ್ತು ತಮ್ಮ ಜೀವನ ಮಾರ್ಗವಾಗಿದ್ದ ಕೃಷಿಯನ್ನ ಕಳೆದುಕ್ಕೊಂಡಿದ್ದ ಕುಟುಂಬಗಳಿಗೆ ಮತ್ತೆ ಅದೇ ಜಾಗದಲ್ಲಿ ತಲೆ ಎತ್ತಿ ನಿಲ್ಲುವಂತೆ ತಮ್ಮ ಸೇವೆಯ ಮೂಲಕ ಮಾಡಿ, ನದಿ ಸ್ವಚ್ಛಗೊಳಿಸುವ ಮೂಲಕ‌ಮನೆ ಮಾತಾಗಿ, ಯಾವುದೆ ಫಲಾಪೇಕ್ಷಾವಿಲ್ಲದೆ ಸಮಾಜಮುಖಿ ಕೆಲಸಗಳನ್ನ ಮಾಡಿ ಮನೆ ಮನ ಸೇರಿರುವ ಲಕ್ಷ್ಮೀ ಗ್ರೂಪ್ ನ ಮೋಹನಣ್ಣ ಎಂದೆ ಅತ್ಮೀಯರಾಗಿರುವ ಶ್ರೀ ಮೋಹನ ರವರಿಗೆ ವಿಜಯ ಸಂಕೇಶ್ವರರವರ ನೇತೃತ್ವದ […]Read More

ಶುಭಾಶಯ ಸ್ಥಳೀಯ

ವಿಜಯ ರತ್ನ ಪ್ರಶಸ್ತಿಗೆ ಭಾಜನರಾದ ಉಜಿರೆ ಮೋಹನ್ ಕುಮಾರ್ ರವರಿಗೆ ಅಭಿನಂದಿಸಿದ ಶಾಸಕ

ವಿ ಆರ್ ಎಲ್ ಮಾಧ್ಯಮ ಸಮೂಹ ಸಂಸ್ಥೆಯು ಕೊಡಮಾಡುವ ಪ್ರತಿಷ್ಠಿತ ” ವಿಜಯ ರತ್ನ ” ಪ್ರಶಸ್ತಿಗೆ ಭಾಜನರಾದ ಕನಸಿನ ಮನೆ ಮಾಲಕರಾದ ಮೋಹನ್ ಕುಮಾರ್ ಉಜಿರೆ ಅವರನ್ನು ಶಾಸಕ ಹರೀಶ್ ಪೂಂಜ ರವರು ಭೇಟಿ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಗೌಡ ಅವರು ಜೊತೆಗಿದ್ದರು.Read More

ಶುಭಾಶಯ ಸ್ಥಳೀಯ

ವಿಜಯ ರತ್ನ -2022″ ಪ್ರಶಸ್ತಿ ಪಡೆದ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ

ಬೆಳ್ತಂಗಡಿ : ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಲಕ್ಷ್ಮೀ ಗ್ರೂಪ್ಸ್ (ಕನಸಿನ ಮನೆ) ಮಾಲಕ ಮೋಹನ್ ಕುಮಾರ್ ರವರಿಗೆ ಬೆಂಗಳೂರಿನಲ್ಲಿ ಅಗಸ್ಟ್ 6 ರಂದು ವಿಜಯವಾಣಿ ಮತ್ತು ದ್ವಿಗ್ವಿಜಯ ಚಾನಲ್ ಸಂಸ್ಥೆಯ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಮಾಡಿದ 42 ಮಂದಿಗೆ ವಿಜಯ ರತ್ನ-2022 ಪ್ರಶಸ್ತಿ ನೀಡಲಾಗಿದ್ದು ಇದರಲ್ಲಿ ಒಬ್ಬರಾದ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ರವರಿಗೆ ವಿಜಯ ರತ್ನ -2022 ಪ್ರಶಸ್ತಿ ಲಭಿಸಿದೆ. ಉಜಿರೆಯ ವಿವಿಧ […]Read More

error: Content is protected !!