• September 8, 2024

Tags :Kundapura

ಕಾರ್ಯಕ್ರಮ

ಕುಂದಾಪುರ: ಕಡಲತೀರದಲ್ಲಿ ಕಾಂತಾರ: ಮರಳಿನಲ್ಲಿ ಮೂಡಿದ ಆಕರ್ಷಣೀಯ ಕಲಾಕೃತಿ

ಕುಂದಾಪುರ: ಎಲ್ಲಿ ನೋಡಿದರೂ ಕಾಂತರದ್ದೇ ಹವ. ಜಗತ್ತಿನಾದ್ಯಂತ ಈ ಸಿನಿಮಾದ್ದೇ ಅಬ್ಬರ. ರಿಷಬ್ ಶೆಟ್ಟಿಯವರ ನಿರ್ದೇಶನ, ನಟನೆ ಜನರ ಮನಸ್ಸನ್ನು ಗೆದ್ದಿದೆ. ಕಾಂತಾರದಲ್ಲಿ ಕ್ಲೈಮ್ಯಾಕ್ಸಲ್ಲಿ ಬರೋ 20 ನಿಮಿಷದ ದೃಶ್ಯ ನೋಡುಗರನ್ನು ಮೂಕವಿಸ್ಮಿತರನ್ನಾಗಿಸಿದೆ. ಬಹಳಷ್ಟು ಜನ ಇವರ ಅಭಿನಯವನ್ನು ಕಂಡು ದಂಗಾಗಿದ್ದಾರೆ. ಈ ಸಿನೆಮಾ ನೋಡಿ ಉಡುಪಿಯ ಸ್ಯಾಂಡ್ ಥೀಂ ತಂಡದ ಕಲಾವಿದರು ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಪ್ರಸಾದ್ ಆರ್ ಮರಳಿನ ಶಿಲ್ಪ ಕಲಾಕೃತಿಯ ಮೂಲಕ ಕಾಂತಾರ ಸಿನಿಮಾದ ಬಗ್ಗೆ ಅಭಿನಂದನೆ ತೋರಿಸಿ ಗಮನ […]Read More

ಕ್ರೀಡೆ

ಪವರ್ ಲಿಫ್ಟಿಂಗ್ ನಲ್ಲಿ 3 ಚಿನ್ನ, 1ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡ ಕುಂದಾಪುರದ ಸತೀಶ್

ಆಲ್ ಇಂಡಿಯಾ ಪವರ್ ಲಿಫ್ಟಿಂಗ್ M-1 ವಿಭಾಗದ ಸ್ಪರ್ಧೆಯಲ್ಲಿ ನ್ಯೂ ಹರ್ಕ್ಯುಲೆಸ್ ಜಿಮ್ ನ ವ್ಯವಸ್ಥಾಪಕ ಸತೀಶ್ ಖಾರ್ವಿ 3 ಚಿನ್ನದ ಪದಕ ಹಾಗೂ 1 ಬೆಳ್ಳಿ ಪದಕ ಗೆದ್ದು ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ್ದಾರೆ. ಇವರು ಕುಂದಾಪುರದವರಾಗಿದ್ದು, ತೆಲಂಗಾಣದ ವಿಜಯ್ ಭಾಸ್ಕರ್ ರೆಡ್ಡಿ ಇಂಡೋರ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಪವರ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕವನ್ನು ಗೆದ್ದು ಕರ್ನಾಟಕಕ್ಕೆ ಕೀರ್ತಿಯನ್ನು ತಂದಿದ್ದಾರೆ.ಈ ಹಿಂದೆ ಇವರು 2 ಚಿನ್ನದ ಪದಕ, 2 ಬೆಳ್ಳಿ ಪದಕ […]Read More

error: Content is protected !!