• July 27, 2024

Tags :Maddadka

ಸಮಸ್ಯೆ ಸ್ಥಳೀಯ

ಮದ್ದಡ್ಕದ ಜನರಿಗೆ ಊಟಕ್ಕಿಲ್ಲದ ಉಪ್ಪಿನಕಾಯಿ airtel ಹಾಗೂ BSNL ಟವರ್

ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ಒಂದು ಊರಾಗಿದೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕ. ಇಲ್ಲಿನ ನಾಗರಿಕರ ಹೆಚ್ಚಿನ ಸಮಸ್ಯೆಗಳು ಇಲ್ಲಿನ ಸಾಮಾಜಿಕ ಕಾರ್ಯಕರ್ತರ, ಇಲ್ಲಿನ ಜನಪ್ರತಿನಿಧಿಗಳ ಮುತುವರ್ಜಿಯಿಂದ ಪರಿಹಾರವಾಗಿದೆ. ಆದರೆ ಇಲ್ಲಿನ ನಿವಾಸಿಗಳ ನಿತ್ಯ ಭವನೇ ಏನೆಂದರೆ ನೆಟ್ವರ್ಕ್ ಸಮಸ್ಯೆ. ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ airtel ಹಾಗೂ bsnl ನ ಮೂರು ಟವರ್ ಗಳಿದ್ದು ಏನೂ ಪ್ರಯೋಜನವಿಲ್ಲದಂತಾಗಿದೆ. ಹೆಚ್ಚಿಗೆ ಹೇಳುವುದಾದರೆ ಈ ಟವರ್ಗಳ ಅಡಿಯಲ್ಲಿ ನಿಂತರೂ ನೆಟ್ವರ್ಕ್ ಸಿಗದಿರುವುದು ವಿಶ್ವದ ವಿಚಿತ್ರ ವಸ್ತುಗಳ ಪಟ್ಟಿಯಲ್ಲಿ ಮದ್ದಡ್ಕದ 3 […]Read More

ಕಾರ್ಯಕ್ರಮ

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಬ್ರಹತ್ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ : ಮದ್ದಡ್ಕ ಹೆಲ್ಪ್ ಲೈನ್ ಮತ್ತು ಚಾರಿಟೇಬಲ್ ಫ಼ೌಂಡೇಶನ್ ವತಿಯಿಂದ ಪುರುಷರು ಮಾತ್ರವಲ್ಲದೆ ಪ್ರಥಮ ಬಾರಿಗೆ ಮಹಿಳೆಯರಿಗೂ ಕೂಡಾ ಅದ್ದೂರಿಯಾದ ಇಫ್ತಾರ್ ಕೂಟವನ್ನು ನೂರುಲ್‌ ಹುದಾ ಜುಮಾ ಮಸ್ಜಿದ್ ಮದ್ದಡ್ಕ ವಠಾರದಲ್ಲಿ ನಡೆಸಲಾಯಿತು. ಇಫ್ತಾರ್ ಕೂಟದ ಜೊತೆಗೆ ವಿಶೇಷ ಧಾರ್ಮಿಕ ತರಗತಿ ಮತ್ತು ಸ್ಮಾರ್ಟ್ ಪರೀಕ್ಷೆಯಲ್ಲಿ ಸಾಧನೆ ಮಾಡಿದಂತಹ ಮದರಸ ವಿಧ್ಯಾರ್ಥಿಗಳಿಗೆ ಮತ್ತು ಅವರ ಸಾಧನೆಗೆ ಸ್ಪೂರ್ತಿ ಯಾದ ಉಸ್ತಾದರುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಯಿತು. ಅದರೊಂದಿಗೆ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ಆಮಿನಾರವರ ಸಮಾಜಮುಖಿ […]Read More

ಸ್ಥಳೀಯ

ಮದ್ದಡ್ಕ: ಯುವ ಕಾಂಗ್ರೆಸ್ ವತಿಯಿಂದ ಸಿದ್ದರಾಮಯ್ಯ ಅವರ ಬೃಹತ್ ಆಕಾರದ ಬ್ಯಾನರ್ ಅಳವಡಿಕೆ

ಮದ್ದಡ್ಕ: ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿ ಆಗಿ ಆಯ್ಕೆಗೊಂಡಂತ ಸಿದ್ದರಾಮಯ್ಯರವರ ಬೃಹತ್ ಆಕಾರದ ಬ್ಯಾನರ್ ಅನ್ನು ಯುವ ಕಾಂಗ್ರೆಸ್ ಮದ್ದಡ್ಕ ವತಿಯಿಂದ ಅಳವಡಿಸಲಾಯಿತು.Read More

ಅಪಘಾತ

ಮದ್ದಡ್ಕ: ಓಮಿನಿ ಕಾರು- ಬೈಕ್ ನಡುವೆ ಅಪಘಾತ: ಬೈಕ್ ಸವಾರ ತೀವ್ರ ಗಂಭೀರ

ಮದ್ದಡ್ಕ: ಗುರುವಾಯನಕೆರೆಯಿಂದ ಮದ್ದಡ್ಕ ಸಾಗುವ ವರಕ್ಕಬೆ ಎಂಬಲ್ಲಿ ಓಮಿನಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಓಮಿನಿ ಕಾರು ರೋಂಗ್ ಸೈಡಿಂದ ಬಂದ ಪರಿಣಾಮ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಓಮಿನಿ ಕಾರು ಚಾಲಕ ಕುಡಿದ ಮತ್ತಿನಲ್ಲಿದ್ದ ಎನ್ನಲಾಗಿದೆRead More

ನಿಧನ

ಮದ್ದಡ್ಕ: ವಿಪರೀತ ಜ್ವರದಿಂದ ಸಹೋದರರಿಬ್ಬರು 24 ಗಂಟೆಗಳ ಅವಧಿಯಲ್ಲಿ ಮರಣ: ಮುಗಿಲು ಮುಟ್ಟಿದ

ಮದ್ದಡ್ಕ:   ವಿಪರೀತ  ಜ್ವರದಿಂದ ಸಹೋದರರಿಬ್ಬರು 24 ಗಂಟೆಗಳ ಅವಧಿಯಲ್ಲಿ ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ಲಾಡಿ ಎಂಬಲ್ಲಿ ನಡೆದಿದೆ. ಸಫ್ವಾನ್ ಮತ್ತು ಸಿನಾನ್  ಮೃತ ಮಕ್ಕಳು.  ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮಕ್ಕಳಿಗೆ ಮನೆಯಲ್ಲೇ ಇದ್ದ ಮದ್ದು ನೀಡುತ್ತಿದ್ದು,   ಎಷ್ಟೇ ಔಷಧಿ ಕೊಟ್ಟರೂ ಜ್ವರ ಕಡಿಮೆಯಾಗಿರಲಿಲ್ಲ. ಜ್ವರ ಉಲ್ಬಣಗೊಂಡ ಬಳಿಕ ಮಂಗಳೂರು ಆಸ್ಪತ್ರೆಗೆ ಕರೆತರಲಾಗಿದೆ. ಒಂದು ಮಗು ನಿನ್ನೆ ಮಧ್ಯಾಹ್ನ ಮೃತಪಟ್ಟರೆ ಮತ್ತೊಂದು ಮಗು ಮಂಗಳವಾರ ಬೆಳಗ್ಗೆ ಮೃತಪಟ್ಟಿದೆ. ದಂಪತಿಗೆ […]Read More

error: Content is protected !!