• February 10, 2025

Tags :Madu

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ 18ನೇ ಕಾರ್ಯಕ್ರಮ

  ಪುತ್ತೂರು: ಇಲ್ಲಿನ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಸಕ್ಷಮ ಪುತ್ತೂರು ಘಟಕದ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 18ನೇ ಯೋಜನೆ ‘ಒಳಿತು ಮಾಡು ಮನುಷ’ ಕಾರ್ಯಕ್ರಮವು ನ. […]Read More

ಧಾರ್ಮಿಕ ಸ್ಥಳೀಯ

ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಗೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮಧು ಬಂಗಾರಪ್ಪ

  ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 10 ನೇ ದಿನದ ಚಾತುರ್ಮಾಸ್ಯ ವೃತಾಚರಣೆಗೆ ಜಿಲ್ಲಾ ಉಸ್ತುವಾರಿಯಾಗಿರುವ ಮಧು ಬಂಗಾರಪ್ಪ ಇವರು ಭೇಟಿ ನೀಡಿ ಸ್ವಾಮಿಗಳ ಪಾದುಕ ಪೂಜೆಯಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ, ಎಂ ಎಲ್ ಸಿ ಪ್ರತಾಪ್ ಸಿಂಹ ನಾಯಕ್, ಅಭಿನಂದನ್ ಹರೀಶ್ ಕುಮಾರ್, ಶೈಲೇಶ್ ಕುಮಾರ್ ಕುರ್ತೋಡಿ ಮತ್ತಿತರರು ಜೊತೆಗಿದ್ದರು.Read More

error: Content is protected !!