• October 18, 2024

Tags :Mahavishtnu

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ಸ್ಥಳೀಯ

ಕಣಿಯೂರು: ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸೀಯಾಲಾಭಿಷೇಕ

  ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ – ಸಹಾಯ ಸಂಘಗಳ ಒಕ್ಕೂಟ, ಕಣಿಯೂರು – ಪದ್ಮುಂಜ, ಜನಜಾಗೃತಿ ಗ್ರಾಮ ಸಮಿತಿ ಕಣಿಯೂರು ವಿಭಾಗ, ಶ್ರೀ ಮಹಾ ವಿಷ್ಣು ದೇವಸ್ಥಾನ ಕಣಿಯೂರು ಇದರ ಆಶ್ರಯದಲ್ಲಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ, ಗ್ರಾಮ ಸುಭೀಕ್ಷಾ ಕಾರ್ಯಕ್ರಮದಡಿಯಲ್ಲಿ ಸೀಯಾಲಾಭಿಷೇಕ ನ.3 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ, ರೈತ ಬಂಧು ಮಾಲೀಕರಾದ ಶಿವಶಂಕರ್, ಜನ ಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರಾದ ಪ್ರಫುಲ್ಲಚಂದ್ರ ಅಡ್ಯಂತಾಯ, ವಲಯಾಧ್ಯಕ್ಷರಾದ ರಮಾನಂದ ಪೂಜಾರಿ, […]Read More

error: Content is protected !!