• July 27, 2024

Tags :Marodi

ಆಯ್ಕೆ ಕ್ರೀಡೆ ಜಿಲ್ಲೆ ಶುಭಾಶಯ ಸ್ಥಳೀಯ

ಮರೋಡಿ: ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆಯಾದ ಕಂಬಳ ಕ್ಷೇತ್ರದ ಸಾಧಕ ಮರೋಡಿ ಗ್ರಾಮದ

ಮರೋಡಿ: ಕರ್ನಾಟಕ ಸರಕಾರದ 2022ನೇ ಸಾಲಿನ ಯುವ ಸಬಲೀಕರಣ ಇಲಾಖೆಯಿಂದ ನೀಡುವ ಕ್ರೀಡಾ ರತ್ನ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳ ಓಟಗಾರ ಶ್ರೀಧರ ಕುಲಾಲ್ ಆಯ್ಕೆಯಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಅಗ್ರಗಣ್ಯ ಸಾಧನೆಯನ್ನು ಮಾಡಿ ಯಶಸ್ವಿ ಕ್ರೀಡಾಪಟುವಾಗಿ ಹೊರ ಹೊಮ್ಮಿದ ಇವರನ್ನು ಸರ್ಕಾರ ಗುರುತಿಸಿ ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ.Read More

ಕ್ರೈಂ ಜಿಲ್ಲೆ ಧಾರ್ಮಿಕ ಸ್ಥಳೀಯ

ಮರೋಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣ:

ಮರೋಡಿ: ಮರೋಡಿಯಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಎಸೆಗಿದ್ದವರು 24 ಗಂಟೆಯೊಳಗಾಗಿ ಕ್ಷೇತ್ರಕ್ಕೆ ಬಂದು ತಪ್ಪೊಪ್ಪಿಕೊಳ್ಳಬೇಕೆಂದು ಸೂಚಿಸಲಾಗಿತ್ತು ಅದರಂತೆ ಸ್ಥಳೀಯ ನಿವಾಸಿಗಳಾದ ಮೂವರು ಅಪ್ರಾಪ್ತ ಮಕ್ಕಳು ಈ ಕೃತ್ಯವನ್ನ ಮಾಡಿದ್ದು ಇಂದು ಮಕ್ಕಳ ಪೋಷಕರು ಸಹಿತ ಮರೋಡಿಯ ಪೊಸರಡ್ಕ ಕ್ಷೇತ್ರಕ್ಕೆ ಆಗಮಿಸಿ ತಪ್ಪು ಕಾಣಿಕೆಯನ್ನು ಸಲ್ಲಿಸಿ ತಪ್ಪೊಪ್ಪಿಕೊಂಡಿದ್ದಾರೆ. ಅಪ್ರಾಪ್ತರು ತಿಳಿಯದೆ ತಪ್ಪು ಮಾಡಿರುವುದನ್ನು ಕ್ಷಮಿಸುವಂತೆ ಶ್ರೀ ದೈವ ಕೊಡ ಮಣಿತ್ತಾಯ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ […]Read More

ಕ್ರೈಂ ಜಿಲ್ಲೆ ಸ್ಥಳೀಯ

ಮರೋಡಿ: ರಾತ್ರೋರಾತ್ರಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದು

ಮರೋಡಿ: ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ದುಷ್ಕರ್ಮಿಗಳ ಗುಂಪೊಂದು ವಿಕೃತಿ ಮೆರೆದಿದೆ. ಮರೋಡಿ ಗ್ರಾಮದ ಪೊಸರಡ್ಕ ಗರಡಿ ವಠಾರದಲ್ಲಿ ಬುಧವಾರದಂದು ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಲು ಅನೇಕ ಬ್ಯಾನರ್ಗಳನ್ನು ಅಳವಡಿಸಲಾಗಿತ್ತು.. ಆದರೆ ಏಕ ಏಕಿ ರಾತ್ರಿ ಬ್ಯಾನರ್ ನ್ನು ಹರಿದು ಕಿತ್ತೆಸೆದು ವಿಕೃತಿ ಮೆರೆದಿರುವ ಘಟನೆ ವರದಿಯಾಗಿದೆ. ಪೊಸರಡ್ಕ ವಠಾರ ದಲ್ಲೂ ಗರಡಿಯಿದ್ದು ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನವೂ ಸಾವಿರಾರು ಭಕ್ತರ ಸಮ್ಮುಖದಲ್ಲಿ […]Read More

error: Content is protected !!