• September 8, 2024

Tags :Meeting

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಲಯನ್ಸ್ ಪ್ರಾಂತ್ಯ ಸಮ್ಮೇಳನದ ಸಮಾಲೋಚನೆ ಸಭೆ

ಬೆಳ್ತಂಗಡಿ; ಲಯನ್ಸ್ ಪ್ರಾಂತ್ಯಾಧ್ಯಕ್ಷ, ಶ್ರದ್ಧಾ ಎಂಟರ್ ಪ್ರೈಸಸ್ ಮಾಲಕ ವಸಂತ ಶೆಟ್ಟಿ ಅವರ ಪ್ರಾಂತ್ಯ 5 ರ ಪ್ರಾಂತ್ಯ ಸಮ್ಮೇಳನವು ನ. 27 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಸಮ್ಮೇಳನ ಸಮಿತಿ ಸಮಾಲೋಚನಾ ಸಭೆ ನ.14 ರಂದು ಜರುಗಿತು. ಪ್ರಾಂತ್ಯಾಧ್ಯಕ್ಷ ವಸಂತ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು.ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ ಬೆಂಗೆತ್ಯಾರು,ಕಾರ್ಯಾಧ್ಯಕ್ಷ ಹೇಮಂತ ರಾವ್ ಎರ್ಡೂರು, ಕೋಶಾಧಿಕಾರಿ ಸುರೇಂದ್ರ, ಬಪ್ಪನಾಡು‌ ಲಯನ್ಸ್ ಕ್ಲಬ್ ಅಧ್ಯಕ್ಷ ವೆಂಕಟೇಶ ಹೆಬ್ಬಾರ್, ಸಮಿತಿ ಗೌರವ […]Read More

ಕಾರ್ಯಕ್ರಮ ಜಿಲ್ಲೆ ಸಭೆ ಸ್ಥಳೀಯ

ಕಣಿಯೂರು ಒಕ್ಕೂಟದ 10ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

ಕೊರಿಂಜ :10ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಕೊರಿಂಜ ಸಮುದಾಯ ಭವನದಲ್ಲಿ ನ.6 ರಂದು ನಡೆಯಿತು. ಜನ ಜಾಗೃತಿ ವೇದಿಕೆಯ ಶಿಭಿರಾಧಿಕಾರಿ ನಂದಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಭೆಯಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷರಾದ ಶಾರದಾ ರೈ, ಪ್ರಗತಿ ಬಂಧು, ಸ್ವ ಸಹಾಯ ಸಂಘಗಳ ಒಕ್ಕೂಟ ಕಣಿಯೂರು, ಇದರ ವಲಯಾಧ್ಯಕ್ಷರಾದ ರಮಾನಂದ ಪೂಜಾರಿ, ಜನ ಜಾಗೃತಿ ವಲಯಾಧ್ಯಕ್ಷರಾದ ರುಕ್ಮಯ್ಯ ಪೂಜಾರಿ, ಗ್ರಾಮ ಸಮಿತಿ ಅಧ್ಯಕ್ಷರು ಶಂಕರ್ ಭಟ್, ಪ್ರಫುಲ್ಲಚಂದ್ರ ಅಡ್ಯಂತಾಯ, […]Read More

error: Content is protected !!