• July 27, 2024

Tags :Mitthabagilu

ಜಿಲ್ಲೆ ಸಮಸ್ಯೆ ಸ್ಥಳೀಯ

ಮಿತ್ತಬಾಗಿಲು: ತಲೆಗೆ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿರುವ ಯುವಕನಿಗೆ ಬೇಕಾಗಿದೆ ನೆರವಿನ

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಕುಕ್ಕಾವು ನಿವಾಸಿ ಲಕ್ಷ್ಮಣ ಕುಂಬಾರ ಇವರ ಮಗನಾದ ಹರೀಶ್ ಇವರು ಮನೆಯ ಮಹಡಿಯಿಂದ ಬಿದ್ದು ತಲೆಗೆ ಗಂಭೀರ ಗಾಯವಾಗಿ ಇದೀಗ ಮಂಗಳೂರಿನ ಫಸ್ಟ್ ನೀರೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇವರ ಚೇತರಿಕೆಗೆ ಸುಮಾರು 6ಲಕ್ಷಕಿಂತ ಹೆಚ್ಚಿನ ಖರ್ಚು ಆಗಬಹುದು ಎಂಬುದಾಗಿ ವೈದ್ಯರು ತಿಳಿಸಿರುತ್ತಾರೆ, ಇಷ್ಟೊಂದು ದೊಡ್ಡ ಮೊತ್ತವನ್ನು ಭರಿಸಲು ಆಗದೆ ಇವರ ಕುಟುಂಬ ಕಂಗಾಲಾಗಿದೆ ಇವರ ನೋವಿಗೆ ಸ್ಪಂದಿಸಿ ದಾನಿಗಳು, ಸಂಘ ಸಂಸ್ಥೆಗಳು ಸಹಾಯ ನೀಡಬೇಕಾಗಿದೆ. ಸಹಾಯದ ನಿರೀಕ್ಷೆಯಲ್ಲಿ […]Read More

ಕ್ರೈಂ ಜಿಲ್ಲೆ ಸ್ಥಳೀಯ

ಮಿತ್ತಬಾಗಿಲು: ಅನಾರೋಗ್ಯದಿಂದ ಬಳಲುತ್ತಿದ್ದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ ದಿಡುಪೆ ಗುಡ್ಡದಲ್ಲಿ ಆತ್ಮಹತ್ಯೆ

ಮಿತ್ತಬಾಗಿಲು: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನೊಬ್ಬ ದಿಡುಪೆ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿತ್ತಬಾಗಿಲಿನಲ್ಲಿ ನಡೆದಿದೆ . ಬೆಳ್ತಂಗಡಿ ತಾಲೂಕಿನ ಮಿತ್ತ ಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಈತ ದಿಡುಪೆ ಗುಡ್ಡದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಾಸಿಕೊಂಡಿದ್ದಾರೆ.Read More

ಕ್ರೈಂ ಸ್ಥಳೀಯ

ಮಿತ್ತಬಾಗಿಲು: ದಿಡುಪೆ ಬಸ್ ನಿಲ್ದಾಣದ ಹಿಂಬದಿ ಮರಕ್ಕೆ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಮಿತ್ತಬಾಗಿಲು: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ದಿಡುಪೆ ಬಸ್ ನಿಲ್ದಾಣದ ಹಿಂಬಂಧಿಯಲ್ಲಿರುವ ಮರಕ್ಕೆ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.26 ರಂದು ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಜಯಂತ ಗೌಡ(45)ಎಂದು ಗುರುತಿಸಲಾಗಿದೆ. ದಿಡುಪೆಯ ಶ್ರೀಧರ್ ಗೌಡ ಎಂಬವರ ಮನೆಗೆ ಸಂಬಂಧಿಯಾಗಿರುವ ಇವರು ಗುರುವಾರ ಬಂದಿದ್ದು, ಶುಕ್ರವಾರ ವಾಪಸ್ ಮಂಗಳೂರಿಗೆ ಕೆಲಸಕ್ಕೆ ಹೋಗುವುದಾಗಿ ಮನೆಯವರಲ್ಲಿ ಹೇಳಿ ಹೋಗಿದ್ದಾರೆ. ಆದರೆ ದಿಡುಪೆ ಬಸ್ ನಿಲ್ದಾಣದಲ್ಲಿ […]Read More

error: Content is protected !!