• July 27, 2024

Tags :Miyyaru

ಜಿಲ್ಲೆ ಸಭೆ ಸಮಸ್ಯೆ ಸ್ಥಳೀಯ

ಮಿಯ್ಯಾರು- ಕಾಯರ್ತಡ್ಕ- ಬರೆಂಗಾಯ- ಶಿಶಿಲ ಬಸ್ ಗಳ ಸಮಸ್ಯೆ: ಪ್ರಯಾಣಿಕರ ಪರದಾಟ: ಬಸ್

ಕಾಯರ್ತಡ್ಕ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ವತಿಯಿಂದ ಮತ್ತು ಗ್ರಾಮಸ್ಥರು ಹಾಗೂ ಕಳೆಂಜ ಗ್ರಾ.ಪಂ ಸಹಯೋಗದೊಂದಿಗೆ ಬಸ್ಸಿನ ಸಮಸ್ಯೆಯ ಕುರಿತು ನ.6 ರಂದುಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆಂಜ ಕಾಯರ್ತಡ್ಕದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕಳೆಂಜ ಗ್ರಾ.ಪಂ ಅಧ್ಯಕ್ಷ ಪ್ರಸನ್ನ ಎಪಿ ವಹಿಸಿದ್ದರು. ಈ ಸಂದರ್ಭದಲ್ಲಿ ಮಿಯ್ಯೂರು- ಕಾಯರ್ತಡ್ಕ- ಬರೆಂಗಾಯ- ಧರ್ಮಸ್ಥಳ ದ ವರೆಗೆ ಸಂಚರಿಸುತ್ತಿರುವ ಬಸ್‌ಗಳ ಸಮಸ್ಯೆಗಳ ಕುರಿತು, 5.45 ಕ್ಕೆ ಧರ್ಮಸ್ಥಳ- ಬರೆಂಗಾಯ – ಕಾಯರ್ತಡ್ಕ ಮಿಯ್ಯಾರು ವರೆಗೆ ಸಂಚರಿಸುತ್ತಿದ್ದ ಬಸ್ […]Read More

error: Content is protected !!