ಬಂದಾರು : ಜಲ ಸಂಪನ್ಮೂಲ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು ಸೆ.1ರಂದು ಬಂದಾರು ಗ್ರಾಮದ ಮೊಗೆರಡ್ಕದಲ್ಲಿ ರೂ. 240 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೇತುವೆ ಸಹಿತ ಆಣೆಕಟ್ಟು ನಿಮಾ೯ಣದ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಶಾಸಕ ಹರೀಶ್ ಪೂಂಜ, ಬಂದಾರು ಗ್ರಾಮ.ಪಂಚಾಯತ್ ಅಧ್ಯಕ್ಷ ಪರಮೇಶ್ವರಿ ಕೆ.ಗೌಡ, ಸದಸ್ಯರಾದ ಬಾಲಕೃಷ್ಣ ಗೌಡ, ಶಿವ ಗೌಡ, ಜಗದೀಶ ಕೊಂಬೇಡಿ, ಮಂಜುಶ್ರೀ, ಶಿವಪ್ರಸಾದ್ ಪಿಡಿಒ ಮೋಹನ್ ಬಂಗೇರ ಹಾಗೂ […]Read More