• September 17, 2024

Tags :Mogru

ಕಾರ್ಯಕ್ರಮ

ಮೊಗ್ರು: ಸ.ಕಿ.ಪ್ರಾ ಶಾಲೆ ಮೊಗ್ರುವಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮೊಗ್ರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್ ಡಿಎಂಸಿ ಅಧ್ಯಕ್ಷರಾದ ಶೀನಪ್ಪ ಗೌಡ ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಆಕರ್ಷಕ ಮೆರವಣಿಗೆ ನಡೆಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷರಾದ ಶೀನಪ್ಪ ಗೌಡ ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ ಸದಸ್ಯರಾದ ಬಾಲಕೃಷ್ಣ , ಊರ ಗಣ್ಯರಾದ ಸುಧಾಕರ ನೈಮಾರ್,ಮನೋಹರ ಗೌಡ , ಅಂತರ ಚಂದ್ರಹಾಸ ದೇವಸ್ಯ, ಪುರಂದರ ನೈಮಾರ್, ಕೇಶವ […]Read More

ಕಾರ್ಯಕ್ರಮ ಜಿಲ್ಲೆ ಶಾಲಾ ಚಟುವಟಿಕೆ

ಸ.ಕಿ.ಪ್ರಾ ಶಾಲೆ ಮೊಗ್ರುವಿನಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

ಮೊಗ್ರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆಯು ಜರುಗಿತು. ಈ ವೇಳೆ ಬಂದಾರು ಗ್ರಾ.ಪಂ ನಿಕಟ ಪೂರ್ವ ಉಪಾಧ್ಯಕ್ಷ ರಾದ ಗಂಗಾಧರ ಪೂಜಾರಿ, ಗ್ರಾ.ಪಂ ಸದಸ್ಯರಾದ ಬಾಲಕೃಷ್ಣ ಮತ್ತು ಎಸ್ ಡಿಎಂಸಿ ಅಧ್ಯಕ್ಷರಾದ ಶೀನಪ್ಪ ಗೌಡ ಉಪಸ್ಥಿತರಿದ್ದರು. ಪೋಷಕರು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದು ಸಹಕರಿಸಿದರುRead More

ಧಾರ್ಮಿಕ

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ದ ಜೀರ್ಣೋದ್ದಾರ ಕಾರ್ಯಕ್ರಮ ಕ್ಕೆ ಮಂಜೂರಾದ

ಮೊಗ್ರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಧರ್ಮಸ್ಥಳ ದಿಂದ ಗ್ರಾಮ ಕಲ್ಯಾಣ ಯೋಜನೆಯ ಕಾರ್ಯಕ್ರಮ ದಂತೆ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ದ ಜೀರ್ಣೋದ್ದಾರ ಕಾರ್ಯಕ್ರಮ ಕ್ಕೆ ಮಂಜೂರಾದ 2,00,000/- ( ರೂಪಾಯಿ ಎರಡು ಲಕ್ಷ) ಸಹಾಯಧನ ವನ್ನು ಇಂದು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ದಯಾನಂದ ಪೂಜಾರಿ ತಾಲೂಕು ಯೋಜನಾಧಿಕಾರಿಗಳು, ಶಿವಾನಂದ ಕಣಿಯೂರು ವಲಯ ಮೇಲ್ವಿಚಾರಕರು, ಚಂದ್ರಕಲಾ ಸೇವಾಪ್ರತಿನಿಧಿ, ಲೋಕೇಶ್ ಡಿ ಅಧ್ಯಕ್ಷರು ಮೊಗ್ರು ಒಕ್ಕೂಟ, ಹಾಗೂ ಭಜನಾ ಮಂದಿರ ಅಧ್ಯಕ್ಷರು, ಕಾರ್ಯದರ್ಶಿ […]Read More

ಸಮಸ್ಯೆ ಸ್ಥಳೀಯ

ಮೊಗ್ರು:ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

ಮೊಗ್ರು: ಮೊಗ್ರು ಗ್ರಾಮದ ಮುರ ಎಂಬಲ್ಲಿ ಜೂ 18 ರಂದು. ಮಳೆಯಿಂದ ಹಾನಿಯಾದ ಮುಖ್ಯರಸ್ತೆಯನ್ನು ಜೆಸಿಬಿ ಮೂಲಕ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ತಕ್ಷಣ ದುರಸ್ತಿ ಕಾರ್ಯ ಮಾಡಲಾಯಿತು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮoಜುಶ್ರೀ ,ಶಿವಪ್ರಸಾದ್,ಶಿವಣ್ಣ ಗೌಡ ಹೇವ, ಸ್ಥಳಿಯರಾದ ಸತ್ಯಪ್ರಕಾಶ್, ಗಣೇಶ್ ಕಲ್ಚಾರ್ ಸ್ಥಳದಲ್ಲಿ ಉಪಸ್ಥಿತರಿದ್ದರು.Read More

ಜಿಲ್ಲೆ ಸಮಸ್ಯೆ ಸ್ಥಳೀಯ

ಜಾನುವಾರುಗಳಲ್ಲಿ ತೀವ್ರತೆ ಪಡೆದುಕೊಂಡ ಚರ್ಮಗಂಟು ರೋಗ: ಪ್ರಾಣಬಿಟ್ಟ ಏಳು ದನಗಳು: ಮಾನವೀಯತೆ ಮೆರೆದ

ಮೊಗ್ರು: ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ 2 ನೇ ವಾರ್ಡ್ ನ ಮುರ ಪಚ್ಚಡ್ಕ ನಿವಾಸಿ ಬಿತೂರು ಎಂಬವರ ಸುಮಾರು 30 ದನಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡು, ರೋಗದ ತೀವ್ರತೆಯಿಂದ 7 ದನಗಳು ಪ್ರಾಣಬಿಟ್ಟಿದೆ. ಮಾನವೀಯತೆಯ ನೆಲೆಯಲ್ಲಿ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಸತ್ತಿರುವ ದನಗಳನ್ನು ಜೆಸಿಬಿ ಮೂಲಕ ಗುಂಡಿ ತೆಗದು ದಫನ ಮಾಡಲಾಯಿತು. ಈ ಸಂಧರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ.ಗೌಡ,ಉಪಾಧ್ಯಕ್ಷರಾದ ಗಂಗಾಧರ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, […]Read More

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ಸ್ಥಳೀಯ

ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಮುಗೇರಡ್ಕ ಮೊಗ್ರು : ಡಿ.31 ರಿಂದ ಜ.01

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಮುಗೇರಡ್ಕ ಮೊಗ್ರು, ಬೆಳ್ತಂಗಡಿ ಇದರ ನವೀಕೃತ ಮಂದಿರದ ಪ್ರವೇಶೋತ್ಸವವು ಡಿ.31 ರಿಂದ ಜ.01 ಆದಿತ್ಯವಾರದವರೆಗೆ ನಡೆಯಲಿದೆ. ಮಂದಿರದ ಪ್ರವೇಶೋತ್ಸವವು ಶ್ರೀ ಅನಂತಕೃಷ್ಣ ಉಡುಪ ಮುದ್ಯ ಇವರ ಪೌರೋಹಿತ್ಯದಲ್ಲಿ ನೆರವೇರಲಿದೆ. ಡಿ. 31 ರಂದು ಮೊಗ್ರು,ಬಂದಾರು,ಬಜತ್ತೂರುಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ , ವಾಸ್ತು ಪೂಜೆ, ವಾಸ್ತು ಬಲಿ, ವಾಸ್ತು ಹೋಮ, ನಡೆಯಲಿದ್ದು, ನಂತರ ಅನ್ನಸಂತರ್ಪಣೆ ನಡೆಯಲಿದೆ. ಜ.01-01-2023 ನೇ ಆದಿತ್ಯವಾರದಂದು ಪೂರ್ವಾಹ್ನ ಗಣಹೋಮ, ಚಂಡಿಕಾ ಹೋಮ ನಡೆದ ಬಳಿಕ ಶ್ರೀ ದುರ್ಗಾನುಗ್ರಹ ನವೀಕೃತ […]Read More

ಸ್ಥಳೀಯ

ಮೊಗ್ರು: ಮೀನು ಹಿಡಿಯಲೆಂದು ಹೋಗಿ ನೀರುಪಾಲದ ಯುವಕನ ಮೃತದೇಹ ಪತ್ತೆ

ಮೊಗ್ರು: ಬಂದಾರು ಪಂಚಾಯತ್ ವ್ಯಾಪ್ತಿಯ , ಮೊಗ್ರು ಗ್ರಾಮದ, ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲಾದ ಘಟನೆ ಡಿ.26 ರಂದು ಸಂಜೆ ನಡೆದಿದ್ದು, ರಾತ್ರಿಯಿಂದಲೇ ಅಗ್ನಿಶಾಮಕ ತಂಡ ಹಾಗೂ ಉಪ್ಪಿನಂಗಡಿ ಪೊಲೀಸರ ಮಾರ್ಗದರ್ಶನದಲ್ಲಿ ಮುಳುಗುಪಟುಗಳಿಂದ ಶೋಧ ಕಾರ್ಯ ನಡೆದಿದ್ದು ಇದೀಗ ಯುವಕನ ಮೃತದೇಹ ಸಿಕ್ಕಿದೆ. ನೀರು ಪಾಲಾದ ಯುವಕ ಮೊಗ್ರು ಗ್ರಾಮದ ದಂಡುಗ ನಿವಾಸಿ ಗುಮ್ಮಣ್ಣ ಗೌಡರ ವಿವಾಹಿತ ಪುತ್ರ ಜನಾರ್ಧನ ಗೌಡ (42) […]Read More

ಜಿಲ್ಲೆ ಸಮಸ್ಯೆ ಸ್ಥಳೀಯ

ಮೊಗ್ರು: ಗಂಭೀರ ಪರಿಸ್ಥಿತಿಯಲ್ಲಿರುವ ತಾಯಿಗೆ ಬೇಕಾಗಿದೆ ನೆರವಿನ ಹಸ್ತ: ತಂದೆಯನ್ನೂ ಕಳೆದುಕೊಂಡು ತಾಯಿಯ

ಮೊಗ್ರು:  ಬೆಳ್ತಂಗಡಿ ತಾಲೂಕಿನ, ಮೊಗ್ರು ಗ್ರಾಮದ ಅಲೆಕ್ಕಿಯ ಶ್ರೀಮತಿ ಗಿರಿಜಾ ಗೌಡ ಇವರು ಇತ್ತೀಚೆಗೆ ಬಸ್ ನಿಂದ ಇಳಿದು ಮನೆಗೆ ನಡೆದುಕೊಂಡು ಹೋಗುವ ವೇಳೆ ಆಕಸ್ಮಿಕವಾಗಿ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯಲಾಗಿದ್ದು ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ತನ್ನ ಪತಿಯನ್ನು ಕಳೆದುಕೊಂಡಿರುವ ಇವರಿಗೆ ಒಬ್ಬ ಪುತ್ರ ಓರ್ವ ಪುತ್ರಿ ಇದ್ದಾರೆ. ಮಗ  ಎಸ್ ಎಸ್ ಎಲ್ ಸಿ ಮತ್ತು ಮಗಳು ತನ್ನ ಶಾಲೆಗೆ ರಜೆ ಮಾಡಿ […]Read More

ಕಾರ್ಯಕ್ರಮ ಧಾರ್ಮಿಕ

ಮೊಗ್ರು: ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಗ್ರಾಮ ಸುಭೀಕ್ಷಾ ಕಾರ್ಯಕ್ರಮದಡಿಯಲ್ಲಿ ಸೀಯಾಳ ಅಭಿಷೇಕ

 ಮೊಗ್ರು:  ಪ್ರಗತಿ ಬಂಧು ಸ್ವ – ಸಹಾಯ ಸಂಘಗಳ ಒಕ್ಕೂಟ ಮೊಗ್ರು – ಕಾಯರ್ಪಾಡಿ ವಿಭಾಗ, ಜನ ಜಾಗೃತಿ ಗ್ರಾಮ ಸಮಿತಿ ಮೊಗ್ರು, ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಆಡಳಿತ ಸಮಿತಿ ಇದರ ವತಿಯಿಂದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಗ್ರಾಮ ಸುಭೀಕ್ಷಾ ಕಾರ್ಯಕ್ರಮದಡಿಯಲ್ಲಿ ಸೀಯಾಳ ಅಭಿಷೇಕ ಮತ್ತು ಭಜನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘದ ಸದಸ್ಯರು, ದೇವಸ್ಥಾನ ಆಡಳಿತ ಸಮಿತಿ ಸದಸ್ಯರು, ಒಕ್ಕೂಟ ಅಧ್ಯಕ್ಷ ರಾದ ಸಂಕಪ್ಪ ಗೌಡ, ವಲಯ […]Read More

ಕಾರ್ಯಕ್ರಮ ಸ್ಥಳೀಯ

ಒಕ್ಕಲಿಗರ ಯಾನೆ ಗೌಡರ ಸಂಘದ ಸಮಾಲೋಚನಾ ಸಭೆ ಮತ್ತು ಯೋಗ ಸಾಧಕನಿಗೆ ಸನ್ಮಾನ

ಪದ್ಮುಂಜ: ಒಕ್ಕಲಿಗರ ಯಾನೆ ಗೌಡರ ಸಂಘದ ಕಣಿಯೂರು ಗ್ರಾಮ ಸಮಿತಿಯ ಪದ್ಮುಂಜ ವಲಯದ ಸಮಾಲೋಚನಾ ಸಭೆ ಜು. 24ರಂದು ಪದ್ಮುಂಜ ಸಿ. ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅತಿಥಿಗಳಾಗಿ ಆಗಮಿಸದ್ದ ನಿವೃತ್ತ ಶಿಕ್ಷಕರಾದ ಗುಡ್ಡಪ್ಪ ಬಲ್ಯರವರು ಮಾತನಾಡಿ ನಮ್ಮ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಗೌರವಯುತ ಸಾಧನೆ ಮಾಡಲು ಪ್ರೇರೇಪಿಸುವ ನಿಟ್ಟಿನಲ್ಲಿ ಸಂಘಟನೆ ಬಲಗೊಳಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ 2022 ದಾಖಲೆ ಮಾಡಿದ ಮುಗೆರೋಡಿ ಪುರುಷೋತ್ತಮ […]Read More

error: Content is protected !!