ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ತು ಶುದ್ಧತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ ಕಾರ್ಯಕ್ರಮ ಜೂ.22 ರಂದು ನಡೆಯಿತು. ಪ್ರಥಮ ಬಹುಮಾನವನ್ನು ಸಂಕೇತ್ ಶೆಟ್ಟಿ -ಮಂಜುನಾಥ್ ಶೆಟ್ಟಿ, ದ್ವಿತೀಯ ಬಹುಮಾನವನ್ನು ಚೈತ್ರೇಶ್ -ಶೈವಿ ಸಿ.ಹೆಚ್., ತೃತೀಯ ಬಹುಮಾನವನ್ನು ದಿವ್ಯ ಪುರಂದರ -ಪುರಂದರ ರಾವ್ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕ ಲೋಹಿತ್ ಕುಮಾರ್, ದಿನೇಶ್ ಹಾಗೂ ಮುಳಿಯ […]Read More
Tags :Muliya
ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ತು ಶುದ್ಧತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ ಕಾರ್ಯಕ್ರಮ ಜೂ.22 ರಂದು ನಡೆಯಿತು. ಪ್ರಥಮ ಬಹುಮಾನವನ್ನು ಸಂಕೇತ್ ಶೆಟ್ಟಿ -ಮಂಜುನಾಥ್ ಶೆಟ್ಟಿ, ದ್ವಿತೀಯ ಬಹುಮಾನವನ್ನು ಚೈತ್ರೇಶ್ -ಶೈವಿ ಸಿ.ಹೆಚ್., ತೃತೀಯ ಬಹುಮಾನವನ್ನು ದಿವ್ಯ ಪುರಂದರ -ಪುರಂದರ ರಾವ್ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕ ಲೋಹಿತ್ ಕುಮಾರ್, ದಿನೇಶ್ ಹಾಗೂ ಮುಳಿಯ […]Read More
ಬೆಳ್ತಂಗಡಿ: ಫಾದರ್ಸ್ ಡೇ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶೇಷ ರೀತಿಯ ಅನುಬಂಧ ಕಾರ್ಯಕ್ರಮವು ಜೂನ್ 22 ರಂದು ಸಂಜೆ 4 ರಿಂದ ನಡೆಯಲಿದೆ. ಚಿನ್ನದಂತ ನನ್ನ ಅಪ್ಪ ಅಪ್ಪ- ಮಗಳು, ಅಪ್ಪ- ಮಗ ಇವರಿಗಾಗಿ ಮುಳಿಯ ಜ್ಯುವೆಲ್ಸ್ ಶೋರೂಮ್ ಗೆ ಬಂದು ಆಚರಿಸುವಂತೆ ತಿಳಿಸಲಾಗಿದ್ದು, ವಿನೂತನ ಆಟಗಳು ಪ್ರಶ್ನೋತ್ತರಗಳು, ಅಂತರಾತ್ಮದ ಮಾತುಗಳು ಇಂತಹ ವರ್ಣಮಯ ಸಮಯದಲ್ಲಿ ಭಾಗಿಯಾಗುವಂತೆ ತಿಳಿಸಲಾಗಿದೆ.Read More
ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಗಮಿಸಿದ ಎಲ್ಲಾ ಗ್ರಾಹಕರಿಗೂ ಮತ್ತು ಸಾರ್ವಜನಿಕರಿಗೂ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಈ ವೇಳೆ ಕಾರ್ಯಕ್ರಮದಲ್ಲಿ ಶಾಖಾ ಪ್ರಬಂಧಕರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.Read More
ಪುತ್ತೂರು: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ. ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು. ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ […]Read More
ಬೆಳ್ತಂಗಡಿ: ಮುಳಿಯ ಚಿನೋತ್ಸವ ಕಾರ್ಯಕ್ರಮವನ್ನು ದೀಪೋಜ್ವಲನಮಾಡುವ ಮೂಲಕ ರೋಟರಿ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷ ರೋ ಮನೋರಮಾ ಭಟ್ ಅವರು ಮೇ 8ರಂದು ಚಾಲನೆ ನೀಡಿದರು .ಕಾರ್ಯಕ್ರಮದಲ್ಲಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಜಿ ಲಕ್ಷ್ಮಣ ಶೆಟ್ಟಿ, ಬೆಳ್ತಂಗಡಿಯ ರೋಟರಿ ಕ್ಲಬ್ ನ ಕಾರ್ಯದರ್ಶಿ ರಕ್ಷಾ ರಾಗೇಶ್, ಮುಳಿಯ ಜುಲೈಲರ್ ಮಾರ್ಕೆಟಿಂಗ್ ಕನ್ಸಲ್ವೆಂಟ್ ವೇಣು ಶರ್ಮಾ, ಶಾಖಾ ಪ್ರಂಬಧಕರು ಅಶೋಕ್ ಡಿ ಬಂಗೇರ ಸ್ವಾಗತಿಸಿ, ಲೋಹಿತ್ ಕುಮಾರ್ ವಂದಿಸಿ, ಪ್ರಜ್ಞಾ ಒಡಿಲ್ಲಾಳ ನಿರೂಪಿಸಿದರುRead More
ಬೆಳ್ತಂಗಡಿ: ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ 75ನೇ ವರ್ಷದ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆಯನ್ನು ಮುಳಿಯ ಜ್ಯುವೆಲ್ಸ್ ಮುಂಭಾಗದಲ್ಲಿ ಇಂದು ಆಚರಿಸಲಾಯಿತು. ಧ್ವಜಾರೋಹಣವನ್ನು ಪ್ರಸಕ್ತ ಭೂಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತೋಮಸ್ ಫಿಲಿಪ್ ಅವರು ನೆರವೇರಿಸಿ ಶುಭವನ್ನು ಹಾರೈಸಿದರು.ಈ ಸಂದರ್ಭದಲ್ಲಿ ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.Read More
ಬೆಳ್ತಂಗಡಿ: ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜುವೆಲ್ಸ್ ನ ಎಲ್ಲಾ ಐದೂ ಮಳಿಗೆಯಲ್ಲೂ ಜುಲೈ 20 ರಿಂದ 30ರವರೆಗೆ ವೆಚ್ಚದ ಬೆಲೆಗೆ ಮಾರಾಟ ಯೋಜನೆ ಆರಂಭಿಸುತ್ತಿದ್ದು, ನೆಕ್ಲೇಸ್ ಬಳೆಗಳು, ಕಿವಿಯೋಲೆಗಳು ಸೇರಿದಂತೆ ನಿತ್ಯ ಬಳಕೆಯ ವಿಶೇಷ ವಿನ್ಯಾಸಗಳ ಆಕರ್ಷಕ ಆಭರಣಗಳು ತಯಾರಿಕಾ ವೆಚ್ಚದ ಬೆಲೆಯಲ್ಲಿ ಸಿಗಲಿದೆ. ಈ ಯೋಜನೆ ಸ್ಟಾಕ್ ಮುಗಿಯುವವರೆಗೆ ಮಾತ್ರ ಸೀಮಿತವಾಗಿದ್ದು, ಆಯ್ದ ಶ್ರೇಣಿಯ ಆಭರಣಗಳ ಮೇಲೆ ಈ ಯೋಜನೆ ಅನ್ವಯವಾಗುತ್ತದೆ . ಮುಳಿಯ ದ ಎಲ್ಲಾ ಐದು ಮಳಿಗೆಗಳಲ್ಲಿ ಗ್ರಾಹಕರು ಇದರ ಪ್ರಯೋಜನ […]Read More
ಬೆಳ್ತಂಗಡಿ: ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಶಾಖೆಯ ವತಿಯಿಂದ ಗ್ರಾಹಕರ ಸಮಾಗಮ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ 23ರಂದು ಸಂಜೆ 6ರಿಂದ 8:30ರ ವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರು ಸುಭಾಷಿಣಿ, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಶಿರ್ಲಾಲು ಭಾಗಿಯಾಗಲಿದ್ದಾರೆ. ಆಟಿಯಲ್ಲಿ ತಯಾರಿಸುವ ತುಳುನಾಡಿನ ಸಸ್ಯಾಹಾರಿ ಖಾದ್ಯಗಳ ಸ್ಪರ್ಧೆ ಹಾಗೂ […]Read More