ಬೆಳ್ತಂಗಡಿ: ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ 75ನೇ ವರ್ಷದ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆಯನ್ನು ಮುಳಿಯ ಜ್ಯುವೆಲ್ಸ್ ಮುಂಭಾಗದಲ್ಲಿ ಇಂದು ಆಚರಿಸಲಾಯಿತು. ಧ್ವಜಾರೋಹಣವನ್ನು ಪ್ರಸಕ್ತ ಭೂಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತೋಮಸ್ ಫಿಲಿಪ್ ಅವರು ನೆರವೇರಿಸಿ ಶುಭವನ್ನು ಹಾರೈಸಿದರು.ಈ ಸಂದರ್ಭದಲ್ಲಿ ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.Read More
Tags :Muliya
ಬೆಳ್ತಂಗಡಿ: ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜುವೆಲ್ಸ್ ನ ಎಲ್ಲಾ ಐದೂ ಮಳಿಗೆಯಲ್ಲೂ ಜುಲೈ 20 ರಿಂದ 30ರವರೆಗೆ ವೆಚ್ಚದ ಬೆಲೆಗೆ ಮಾರಾಟ ಯೋಜನೆ ಆರಂಭಿಸುತ್ತಿದ್ದು, ನೆಕ್ಲೇಸ್ ಬಳೆಗಳು, ಕಿವಿಯೋಲೆಗಳು ಸೇರಿದಂತೆ ನಿತ್ಯ ಬಳಕೆಯ ವಿಶೇಷ ವಿನ್ಯಾಸಗಳ ಆಕರ್ಷಕ ಆಭರಣಗಳು ತಯಾರಿಕಾ ವೆಚ್ಚದ ಬೆಲೆಯಲ್ಲಿ ಸಿಗಲಿದೆ. ಈ ಯೋಜನೆ ಸ್ಟಾಕ್ ಮುಗಿಯುವವರೆಗೆ ಮಾತ್ರ ಸೀಮಿತವಾಗಿದ್ದು, ಆಯ್ದ ಶ್ರೇಣಿಯ ಆಭರಣಗಳ ಮೇಲೆ ಈ ಯೋಜನೆ ಅನ್ವಯವಾಗುತ್ತದೆ . ಮುಳಿಯ ದ ಎಲ್ಲಾ ಐದು ಮಳಿಗೆಗಳಲ್ಲಿ ಗ್ರಾಹಕರು ಇದರ […]Read More
ಬೆಳ್ತಂಗಡಿ: ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಶಾಖೆಯ ವತಿಯಿಂದ ಗ್ರಾಹಕರ ಸಮಾಗಮ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ 23ರಂದು ಸಂಜೆ 6ರಿಂದ 8:30ರ ವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರು ಸುಭಾಷಿಣಿ, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಶಿರ್ಲಾಲು ಭಾಗಿಯಾಗಲಿದ್ದಾರೆ. ಆಟಿಯಲ್ಲಿ ತಯಾರಿಸುವ ತುಳುನಾಡಿನ ಸಸ್ಯಾಹಾರಿ ಖಾದ್ಯಗಳ ಸ್ಪರ್ಧೆ […]Read More