• July 27, 2024

Tags :Nalin

ರಾಜಕೀಯ ಸ್ಥಳೀಯ

“ಮೋದಿಜಿಯವರ ಸಮರ್ಥ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆ @ ಬೆಳ್ತಂಗಡಿ” ಕಿರುಹೊತ್ತಿಗೆ ಯನ್ನು

ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿ 8 ವರ್ಷಗಳ ಸಮರ್ಥ ಆಡಳಿತವನ್ನು ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ, ಬೆಳ್ತಂಗಡಿ ಮಂಡಲದಲ್ಲಿ ನಡೆದ ‘ಸೇವೆ’ ‘ಸುಶಾಸನ’ ‘ ಬಡವರ ಕಲ್ಯಾಣ’ ಎಂಬ ವಿಶಿಷ್ಟ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಸಾಧಕರ ಸಮಾವೇಶದ ಮಾಹಿತಿಯನ್ನು ಒಳಗೊಂಡ “ಮೋದಿಜಿಯವರ ಸಮರ್ಥ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆ @ ಬೆಳ್ತಂಗಡಿ” ಎನ್ನುವ ಕಿರು ಹೊತ್ತಗೆಯನ್ನು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ್ ಜೀ ಅವರನ್ನು […]Read More

ಜಿಲ್ಲೆ ರಾಜ್ಯ ಸ್ಥಳೀಯ

ದ.ಕ ಜಿಲ್ಲಾ ಸಂಸದರು ಶಾಸಕ ಹರೀಶ್ ಪೂಂಜರ ಮನೆಗೆ ಭೇಟಿ

ಧರ್ಮಸ್ಥಳ: ರಾಜ್ಯ ಸಭೆಯ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ದ.ಕ ಜಿಲ್ಲೆಯ ಸಂಸದರು ಅಭಿನಂದಬೆಯನ್ನು ತಿಳಿಸಿದರು. ನಂತರ ಶಾಸಕ ಹರೀಶ್ ಪೂಂಜರ ಮನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕ ರಾದ ಉಮಾನಾಥ ಕೋಟ್ಯಾನ್, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್,ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದ್ರೆ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ ಕಣ್ಣೂರು, ಬೆಳ್ತಂಗಡಿ […]Read More

error: Content is protected !!