• October 23, 2024

Tags :Narayana

ಕಾರ್ಯಕ್ರಮ

ಶ್ರೀ ನಾರಾಯಣ ಗುರುಗಳು ಇಡೀ ಜಗತ್ತೇ ಸ್ವೀಕರಿಸಿದ ಮಹಾಗುರುಗಳು- ಶ್ರೀ ಶ್ರೀ ಸತ್ಯಾನಂದ

  ನಾರಾಯಣ ಗುರುಗಳು ಹಿಂದುಳಿದ ಸಮಾಜದ, ಕೆಳವರ್ಗದ ಜನರ ಕಣ್ಣೀರು ಒರೆಸುವ ಕೆಲಸವನ್ನು ಮಾಡುವುದರ ಮೂಲಕ ಅನುಕಂಪದ ಮೂರ್ತಿಯಾಗಿದ್ದರು.ವಿದ್ಯೆ ಮತ್ತು ಸಂಘಟನೆಯ ಶಕ್ತಿಯನ್ನು ಜಗತ್ತಿಗೆ ಸಾರಿ ಹೇಳಿದವರು.ಆ ಮೂಲಕ ಇಡೀ ಜಗತ್ತಿನಿಂದ ಸ್ವೀಕರಿಸಲ್ಪಟ್ಟ ಮಹಾಗುರುಗಳಾಗಿದ್ದರು.ಆದ್ದರಿಂದ ನಾವು ವಿದ್ಯೆ ಮತ್ತು ಸಂಘಟನೆಯ ಶಕ್ತಿಯ ಮೂಲಕ ರಾಜಕೀಯ ಶಕ್ತಿಯನ್ನೂ ಕೂಡ ಪಡೆದು ಸಮಾಜದಲ್ಲಿ ಗುರುತಿಸುವಂತಾಗಬೇಕು ಮತ್ತು ಸಂಕುಚಿತ ಮನೋಭಾವ ಬಿಟ್ಟು ಮುಂದೆ ಬರಬೇಕೆಂದು ಕೇರಳ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಹೇಳಿದರು.ಅವರು ಯುವ ವಾಹಿನಿ […]Read More

error: Content is protected !!