• October 23, 2024

Tags :Nataka

ಕಾರ್ಯಕ್ರಮ

ನಿತಿನ್ ಹೊಸಂಗಡಿ ನಿರ್ದೇಶನದ ಅದ್ಧೂರಿ ಪೌರಾಣಿಕ ನಾಟಕ ಕಲ್ಜಿಗದ ಕಾಳಿ ಮಂತ್ರ ದೇವತೆ

  ವಿಟ್ಲ: ಶ್ರೀ ಕಾಳಿಕಾಂಬ ಆಂಜನೇಯ ಶ್ರೀ ಕ್ಷೇತ್ರ ಕುಕ್ಕಾಜೆಯ ದಿವ್ಯ ಸನ್ನಿಧಿಯಲ್ಲಿ ಇಂದು ಮುಂಜಾನೆ ಶ್ರೀ ದುರ್ಗಾ ಕಲಾ ತಂಡದ ಪುಗರ್ತೆ ಕಲಾವಿದರು ವಿಟ್ಲ ಮೈರ-ಕೇಪು ನಾಟಕ ತಂಡದ ಈ ವರ್ಷ ದ ಹೊಸ ಕಲಾ ಕಾಣಿಕೆ ನಿತಿನ್ ಹೊಸಂಗಡಿ ನಿರ್ದೇಶನದ ಅದ್ಧೂರಿ ಪೌರಾಣಿಕ ನಾಟಕ ಕಲ್ಜಿಗದ ಕಾಳಿ ಮಂತ್ರ ದೇವತೆ ನಾಟಕಕ್ಕೆ ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ಶ್ರೀ ಶ್ರೀಕೃಷ್ಣ ಗುರೂಜಿ ಶ್ರೀ ಕ್ಷೇತ್ರ ಕುಕ್ಕಾಜೆ ಇವರು ಆಶೀರ್ವದಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಯೊಗೀಶ್ […]Read More

error: Content is protected !!