• February 10, 2025

Tags :Navoor

ಸ್ಥಳೀಯ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ದ ವಠಾರದಲ್ಲಿ ಶ್ರಮದಾನ

  ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ದ ವಠಾರದಲ್ಲಿ ಇಂದು ಅಲ್ಲಿಯ ಸ್ಥಳೀಯರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ವೇಳೆ ಪುರುಷರು, ಮಹಿಳೆಯರು, ಮಕ್ಕಳು, ಭಾಗಿಯಾಗಿದ್ದರು.Read More

ಕಾರ್ಯಕ್ರಮ ಧಾರ್ಮಿಕ

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ 2024-25 ನೇ ಸಾಲಿನ ಭಗವದ್ಗೀತಾ ತರಗತಿಗಳ ಆರಂಭ

  ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ (ರಿ) ನಾವೂರಿನಲ್ಲಿ ದಿನಾಂಕ 31 ನೇ ಶುಕ್ರವಾರದಂದು ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ 2024-25 ನೇ ಸಾಲಿನ ಭಗವದ್ಗೀತಾ ತರಗತಿಗಳ ಆರಂಭವನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ನೇ।ಮೂ।ದಿನೇಶ್ ಭಟ್ ಇವರು ದೀಪ ಪ್ರಜ್ವಲನ ಮೂಡುವ ಮೂಲಕ ನಡೆಸಿಕೊಟ್ಟರು. ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್(ರಿ) ಇದರ ಅಧ್ಯಕ್ಷರಾದ ಹರೀಶ್ ಮೊರ್ತಾಜೆ, ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ರಾಜೇಂದ್ರ ಎಂ.,ಟ್ರಸ್ಟಿಗಳಾದ ಹರೀಶ್ ಕಾರಿಂಜ,ಗಣೇಶ್ ನಾವೂರು,ತನಿಯಪ್ಪ ನಲ್ಕೆ,ತಿಮ್ಮಪ್ಪ ಗೋಲ್ತರ,ಶ್ರೀಮತಿ ಪೂರ್ಣಿಮ ಧರ್ಣಪ್ಪ […]Read More

ಕ್ರೈಂ

ನಾವೂರು: ಪ್ರೀತಿಸಿ ಮದುವೆಯಾಗಿದ್ದರೂ ಪತ್ನಿಗೆ ಪತಿಯಿಂದ ಹಿಂಸೆ: ಅಮಲು ಪದಾರ್ಥ ಸೇವಿಸಿ ಹಲ್ಲೆ

  ನಾವೂರು: ಪ್ರೀತಿಸಿ ಮದುವೆಯಾಗಿ ಕಳೆದ 10 ವರ್ಷಗಳಿಂದ ಗಂಡನ ಜೊತೆ ಸಂಸಾರ ಮಾಡಿಕೊಂಡಿದ್ದ ಮಹಿಳೆಯೊಬ್ಬರಿಗೆ ಪತಿ ಅಮಲು ಪದಾರ್ಥ ಸೇವಿಸಿ ಹಲ್ಲೆ ಮಾಡಿ ಕಾಲು ಮುರಿದ ಘಟನೆ ನಾವೂರಿನಲ್ಲಿ ನಡೆದಿದೆ. ನಾವೂರಿನ ಜನತಾ ಕಾಲೋನಿಯ ನಿವಾಸಿಗಳಾದ ದಿ.ಆಲಿಯಬ್ಬ ಮತ್ತು ಮರಿಯಮ್ಮ ದಂಪತಿಯ ಪುತ್ರಿ ಸೈನಾಝ್(27) ಆಕೆ ಪ್ರಿತಿಸುತ್ತಿದ್ದ ಯುವಕ ಇಂದಬೆಟ್ಟು ಗ್ರಾಮದ ಕಲ್ಲಾಜೆ ನಿವಾಸಿಯಾದ ಸುಲೈಮಾನ್ ಮತ್ತು ಫಾತಿಮಾ ದಂಪತಿಗಳ ಪುತ್ರ ಅಬ್ದುಲ್ ಆರಿಫ್ ಜೊತೆ ನಾವುರಿನ ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ 11-3-1012 ರಂದು […]Read More

ಕ್ರೀಡೆ ಜಿಲ್ಲೆ ಸ್ಥಳೀಯ

ಜಿಲ್ಲಾ ಮಟ್ಟದ “ಎತ್ತರ ಜಿಗಿತ” ಸ್ಪರ್ಧೆಯಲ್ಲಿ ನಾವೂರು ದ.ಕ ಜಿ.ಪಂ ಹಿ.ಪ್ರಾ ಶಾಲೆಯ

  ನಾವೂರು: ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನ.15ರಂದು ನಡೆದ ಜಿಲ್ಲಾ ಮಟ್ಟದ “ಎತ್ತರ ಜಿಗಿತ” ಸ್ಪರ್ಧೆಯಲ್ಲಿ ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ನಾವೂರು ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಆಯಿಶ ಸನಾ ಇವರು ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಹಾಗೂ ಶಾಲಾ ವಿದ್ಯಾರ್ಥಿವೃಂದ, ಅಕ್ಷರದಾಸೋಹ ಸಿಬ್ಬಂದಿ ಹಾಗೂ ಊರ ವಿದ್ಯಾಭಿಮಾನಿಗಳು ಅಭಿನಂದನೆಯನ್ನು ತಿಳಿಸಿದ್ದಾರೆ.Read More

error: Content is protected !!