• July 27, 2024

Tags :Padayathre

ಕಾರ್ಯಕ್ರಮ ಜಿಲ್ಲೆ ಸಭೆ ಸ್ಥಳೀಯ

ಕಣಿಯೂರು ಒಕ್ಕೂಟದ 10ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

ಕೊರಿಂಜ :10ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಕೊರಿಂಜ ಸಮುದಾಯ ಭವನದಲ್ಲಿ ನ.6 ರಂದು ನಡೆಯಿತು. ಜನ ಜಾಗೃತಿ ವೇದಿಕೆಯ ಶಿಭಿರಾಧಿಕಾರಿ ನಂದಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಭೆಯಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷರಾದ ಶಾರದಾ ರೈ, ಪ್ರಗತಿ ಬಂಧು, ಸ್ವ ಸಹಾಯ ಸಂಘಗಳ ಒಕ್ಕೂಟ ಕಣಿಯೂರು, ಇದರ ವಲಯಾಧ್ಯಕ್ಷರಾದ ರಮಾನಂದ ಪೂಜಾರಿ, ಜನ ಜಾಗೃತಿ ವಲಯಾಧ್ಯಕ್ಷರಾದ ರುಕ್ಮಯ್ಯ ಪೂಜಾರಿ, ಗ್ರಾಮ ಸಮಿತಿ ಅಧ್ಯಕ್ಷರು ಶಂಕರ್ ಭಟ್, ಪ್ರಫುಲ್ಲಚಂದ್ರ ಅಡ್ಯಂತಾಯ, […]Read More

error: Content is protected !!