• July 27, 2024

Tags :Panchalingeshwara

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಮೋದ್ ಮುತಾಲಿಕ್: ಇಂದಬೆಟ್ಟುವಿನಲ್ಲಿ ನಡೆಯುವ

ಪುತ್ತೂರು: ಪುತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಅ.23 ರಂದು ಶ್ರೀ ರಾಮ ಸೇನೆಯ ಸ್ಥಾಪಕಾಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ವಿ.ಹಿಂ.ಪ.ಭಜರಂಗದಳ ಘಟಕಗಳ ನೇತೃತ್ವದಲ್ಲಿ 6 ಗ್ರಾಮಗಳ ಸಮಸ್ತ ಹಿಂದೂ ಭಾಂದವರಿಗಾಗಿ ನಡೆಯುತ್ತಿರುವ ಕೆಸರ್ ಡೊಂಜಿ ದಿನ ಕ್ರೀಡಾಕೂಟ ಕಾರ್ಯಕ್ರಮಕ್ಕೆ ಆಗಮಿಸಲಿರುವ ಪ್ರಮೋದ್ ಮುತಾಲಿಕ್ ಅವರನ್ನು ವಿ.ಹಿಂ.ಪ ಪುತ್ತೂರು ಜಿಲ್ಲಾ ಉಪಾಧ್ಯಕ್ಷ ಭಾಸ್ಕರ ಧರ್ಮಸ್ಥಳ, ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಪುತ್ತೂರು ಜಿಲ್ಲಾ ಅಖಾಡ ಪ್ರಮುಖ ಗಣೇಶ್ ಕಳೆಂಜ ಹಾಗೂ ಸಂತೋಷ್ […]Read More

ಕಾರ್ಯಕ್ರಮ ಧಾರ್ಮಿಕ

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಾಮ ಸುಭೀಕ್ಷಾ ಕಾರ್ಯಕ್ರಮದಲ್ಲಿ ಸೀಯಾಳ ಅಭಿಷೇಕ ಮತ್ತು ಭಜನಾ

ಕೊರಿಂಜ ಪ್ರಗತಿ ಬಂಧು ಸ್ವ – ಸಹಾಯ ಸಂಘಗಳ ಒಕ್ಕೂಟ ಉರುವಾಲು ವಿಭಾಗ, ಜನ ಜಾಗೃತಿ ಗ್ರಾಮ ಸಮಿತಿ ಉರುವಾಲು, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಸಮಿತಿ ಕೊರಿಂಜ ಇದರ ವತಿಯಿಂದ , ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಾಮ ಸುಭೀಕ್ಷಾ ಕಾರ್ಯಕ್ರಮದಲ್ಲಿ ಸೀಯಾಳ ಅಭಿಷೇಕ ಮತ್ತು ಭಜನಾ ಕಾರ್ಯಕ್ರಮ ಅ.22 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘದ ಸದಸ್ಯರು, ದೇವಸ್ಥಾನ ಆಡಳಿತ ಸಮಿತಿ ಸದಸ್ಯರು, ವಲಯ ಮೇಲ್ವಿಚಾರಕರಾದ ಶ್ರೀ ಮತಿ ಪ್ರೇಮ, […]Read More

error: Content is protected !!