• July 27, 2024

Tags :Parishath

ಕಾರ್ಯಕ್ರಮ ಕ್ರೀಡೆ ಸ್ಥಳೀಯ

ಇಂದಬೆಟ್ಟು: ಬೆಳ್ತಂಗಡಿ ತಾಲೂಕು ವಿ.ಹಿಂ.ಪ. ಭಜರಂಗದಳ ನೇತೃತ್ವದಲ್ಲಿ 6 ಗ್ರಾಮಗಳ ಸಮಸ್ತ ಹಿಂದೂ

ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಭಜರಂಗದಳ ನಡ- ಕನ್ಯಾಡಿ, ನಾವೂರು, ಇಂದಬೆಟ್ಟು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಘಟಕ ಇದರ ನೇತೃತ್ವದಲ್ಲಿ 6 ಗ್ರಾಮಗಳ ಸಮಸ್ತ ಹಿಂದೂ ಭಾಂದವರಿಗಾಗಿ ” ಕೆಸರ್ ಡೊಂಜಿದಿನ” ಕ್ರೀಡಾ ಕೂಟ ಕಾರ್ಯಕ್ರಮವು ಅ.23 ರಂದು ಶ್ರೀ ಗಂಗಯ್ಯ ಮುಗೇರ ದೇವನಾರಿ ಇಂದಬೆಟ್ಟು ಇವರ ಗದ್ದೆಯಲ್ಲಿ ಜರುಗಿತು ಕ್ರೀಡಾ ಕೂಟದ ಉದ್ಘಾಟನೆಯನ್ನು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕರಾದ ಕೆ.ಮೋಹನ್ ಕುಮಾರ್ ನೆರವೇರಿಸಿ ಮಾತನಾಡಿ ಮೋದಿಯವರು ಪಿಎಫ್ ಐ ಬ್ಯಾನ್ ಮಾಡಿರುವುದು ಶ್ಲಾಘನೀಯ ಕಾರ್ಯ. ಇಂತಹ […]Read More

error: Content is protected !!