• July 27, 2024

Tags :Pooja

ಕಾರ್ಯಕ್ರಮ ಸ್ಥಳೀಯ

ನಾಳೆ ಮೈರೋಳ್ತಡ್ಕ ವಠಾರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಮೈರೋಳ್ತಡ್ಕ-ಬಂದಾರು –

ಬಂದಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಗುರುವಾಯನಕೆರೆ, ಕಣಿಯೂರು ವಲಯ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ, ಬಂದಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ನಾಳೆ ಜೂನ್ 23 ಆದಿತ್ಯವಾರ ಬೆಳಗ್ಗೆ 8.30 ರಿಂದ ಮೈರೋಳ್ತಡ್ಕ ವಠಾರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಮೈರೋಳ್ತಡ್ಕ-ಬಂದಾರು – ಮೊಗ್ರು ಒಕ್ಕೂಟ ಪದಗ್ರಹಣ […]Read More

ಧಾರ್ಮಿಕ

ಕನ್ಯಾಡಿ:ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ವ್ರತ ಪೂಜೆ: ಹೆಚ್ಚಿನ ಸಂಖ್ಯೆಯಲ್ಲಿ

ಕನ್ಯಾಡಿ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 24ನೇ ದಿನದ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ಆಗಸ್ಟ್ 5 ರಂದು ಮರೋಡಿ ಗ್ರಾಮ ಆದಿಶಕ್ತಿ ಭಜನಾ ಮಂಡಳಿ ಪಾಲಾರಗೊಳಿ ಮತ್ತು ಶ್ರೀ ಗುರು ಮಂದಿರ ಮರೋಡಿ ಇಲ್ಲಿಯ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ಜರುಗಿತು. ಮತ್ತು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಪುರೋಹಿತರಾದ ಲಕ್ಷ್ಮೀಪತಿ ಗೋಪಾಲಚಾರ್ಯರ ಪುರೋಹಿತ್ವದಲ್ಲಿ ವರಮಹಾಲಕ್ಷ್ಮಿ ಪೂಜಾ ಆಚರಣೆಯು ನೆರವೇರಿತು. ಈ ಪುಣ್ಯ […]Read More

error: Content is protected !!