• September 8, 2024

Tags :Program

ಕಾರ್ಯಕ್ರಮ ಜಿಲ್ಲೆ

ಉಡುಪಿ: ಭಜರಂಗ್ ನಾಸಿಕ್ ಬ್ಯಾಂಡ್ ಉಡುಪಿ ಇವರಿಂದ ವಿದ್ಯೆಗಾಗಿ ಸಹಾಯ ನಿಧಿ ಹಸ್ತಾಂತರ

ಉಡುಪಿ: “ಭಜರಂಗ್ ನಾಸಿಕ್ ಬ್ಯಾಂಡ್ ಉಡುಪಿ ಇವರಿಂದವಿದ್ಯೆಗಾಗಿ ಸಹಾಯ ನಿಧಿ ಹಸ್ತಾಂತರ ಕಾಯ೯ಕ್ರಮ ಸೆ.21 ರಂದು ರೋಟರಿ ಸೌಟ್ಕ್ ಭವನ್ ಕಮಲ ಬಾಯಿ ಹೈಸ್ಕೂಲ್ ಕಡಿಯಾಳಿ ಉಡುಪಿಯಲ್ಲಿ ನಡೆಯಿತು. ಕಾಯ೯ಕ್ರಮದ ಅಧ್ಯಕ್ಷತೆ ಯನ್ನು ಶಾಖಾ ಮುಖ್ಯಸ್ಥ ಮಲಬಾರ್ ಹಪೀಜ್ ರೆಹಮಾನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಮುಕುಂದ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಜಾತ ಶೆಟ್ಟಿ, ಜಿಲ್ಲಾ ತರಬೇತಿ ಆಯುಕ್ತರು, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಉಡುಪಿ ಆನಂದ್ ಬಿ ಅಡಿಗ, ರಾಜ್ಯ ಸಹಾಯಕ ಸಂಘಟನ […]Read More

ಕಾರ್ಯಕ್ರಮ

ಬೆಳಾಲು ಗ್ರಾಮದ ಪಾನಡ್ಕ ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ

ಬೆಳಾಲು: ಬೆಳಾಲು ಗ್ರಾಮದ ಪಾನಡ್ಕ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಸೆ.13 ರಂದು ನಡೆಯಿತು. ಈ ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯತ್ ಸದಸ್ಯೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿದರು . ಬೆಳಾಲು ಗ್ರಾಮದ ಸಿಹೆಚ್ಓ ತೇಜಾವತಿ ಇವರು ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಪಾನಡ್ಕ ಅಂಗನವಾಡಿ ಕೇಂದ್ರದ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ನಿಶಾ ನಿತಿನ್ ಬನಂದೂರ್ ,ಆಶಾ ಕಾರ್ಯಕರ್ತೆ ಡೀಕಮ್ಮ ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿ ಶ್ರೀಮತಿ ಶೈಲಜಾ ಕಾರ್ಯಕ್ರಮವನ್ನು ನಿರೂಪಿಸಿ […]Read More

ಕಾರ್ಯಕ್ರಮ ಧಾರ್ಮಿಕ

ಸನಾತನದ ಸಂತರಾದ ಪೂ. ರಮಾನಂದ ಗೌಡ ಇವರಿಂದ ‘ಜ್ಞಾನಶಕ್ತಿ ಪ್ರಸಾರ ಅಭಿಯಾನ’ಕ್ಕೆ ಚಾಲನೆ

ಶಿವಮೊಗ್ಗ : ಸೆಪ್ಟೆಂಬರ್ 9 ರಿಂದ ಡಿಸೆಂಬರ್ 7 ರವರೆಗೆ ಸನಾತನದ ಅದ್ವಿತೀಯ ಮತ್ತು ಸರ್ವಾಂಗಸ್ಪರ್ಶಿ ಗ್ರಂಥಗಳ ಕುರಿತು ದೇಶದಲ್ಲಡೆ ಪ್ರಸಾರ ಮಾಡಿ ಧರ್ಮದ ಮಹಾನತೆಯನ್ನು ಸಾರುವ ದೃಷ್ಟಿಯಿಂದ ಸನಾತನ ಸಂಸ್ಥೆಯಿಂದ ಭಾರತದಾದ್ಯಂತ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪಂಚಮ ವೇದಕ್ಕೆ ಸಮಾನವಾಗಿರುವ ಈ ಗ್ರಂಥಗಳನ್ನು ಮನೆಮನೆಗೆ ತಲುಪಿಸಿ ಪ್ರತಿಯೊಂದು ಜೀವದ ಉದ್ಧಾರ ಮಾಡೋಣ ಎಂದು ಸಂಸ್ಥೆಯ ಧರ್ಮಪ್ರಚಾರಕರಾದ ಪೂ. ರಮಾನಂದ ಗೌಡ ಇವರು ಕರೆ ನೀಡಿದರು. ಅವರು ಅನಂತ ಚತುರ್ದಶಿಯ ಈ ಶುಭದಿನದಂದು ‘ಜ್ಞಾನಶಕ್ತಿ ಪ್ರಸಾರ ಅಭಿಯಾನ’ಕ್ಕೆ […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಹುಣ್ಸೆಕಟ್ಟೆ: 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ , ಸಾಂಸ್ಕೃತಿಕ ಕಾರ್ಯಕ್ರಮ

ಹುಣ್ಸೆಕಟ್ಟೆ: ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ಇದರ ವತಿಯಿಂದ ವರ್ಷಂಪ್ರತಿ ಜರುಗುವ 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಆ.31 ರಂದು ಶ್ರೀ ಕೃಷ್ಣ ಕುಮಾರ್ ಐತಾಳ್ , ಪಂಜಿರ್ಪು ಇವರ ಪೌರೋಹಿತ್ವದಲ್ಲಿ ಜರುಗಿತು. ಆ.31 ರಂದು ಬೆಳಗ್ಗೆ 8 ಗಂಟೆಗೆ ಗಣಹೋಮ, ಮೂರ್ತಿ ಪ್ರತಿಷ್ಠೆ ನಡೆದು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಜರುಗಿತು. ಸಂಜೆ 6 ರಿಂದ ಅಂಗನವಾಡಿ ಮತ್ತು ಶಾಲಾ ಮಕ್ಕಳಿಂದ ಹಾಗೂ ಊರವರಿಂದ […]Read More

ಕಾರ್ಯಕ್ರಮ

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ದೀಪ ಪ್ರದಾನ- ಆಜಾದ್

ಕಲ್ಲಡ್ಕ : ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಇಲ್ಲಿನ 2021-22 ನೇ ಸಾಲಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ದೀಪ ಪ್ರದಾನ- ಆಜಾದ್ ಭವನ್ ಮತ್ತು ಭೌತಶಾಸ್ತ್ರ ಪ್ರಯೋಗಲಯ ಉದ್ಘಾಟನಾ ಕಾರ್ಯಕ್ರಮ ಆ.30 ರಂದು ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ನಡೆಯಿತು. ‌ಈ ಕಾರ್ಯಕ್ರಮದಲ್ಲಿ ಮುಖ್ಯಾತಿಥಿಯಾಗಿ ಡಾ ಪ್ರಭಾಕರ್ ಭಟ್ ಕಲ್ಲಡ್ಕ, ಲಕ್ಷ್ಮೀ ಗ್ರೂಪ್ಸ್ ಮೋಹನ್ ಕುಮಾರ್ ಭಾಗಿಯಾಗಿದ್ದರು.Read More

ಕಾರ್ಯಕ್ರಮ ಸ್ಥಳೀಯ

ಪುಂಜಾಲಕಟ್ಟೆ ಸ.ಪ್ರ.ದ.ಕಾಲೇಜಿನ ವಾರ್ಷಿಕೋತ್ಸವದಲ್ಲಿ ಭಾಗಿಯಾದ ಶಾಸಕರಾದ ಹರೀಶ್ ಪೂಂಜ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯಲ್ಲಿ ಕಾಲೇಜು ವಾರ್ಷಿಕೋತ್ಸವವನ್ನು ಜರುಗಿತು. ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿಯಾಗಿದ್ದರು.Read More

ಕಾರ್ಯಕ್ರಮ ಸ್ಥಳೀಯ

ಒಕ್ಕಲಿಗರ ಯಾನೆ ಗೌಡರ ಸಂಘದ ಸಮಾಲೋಚನಾ ಸಭೆ ಮತ್ತು ಯೋಗ ಸಾಧಕನಿಗೆ ಸನ್ಮಾನ

ಪದ್ಮುಂಜ: ಒಕ್ಕಲಿಗರ ಯಾನೆ ಗೌಡರ ಸಂಘದ ಕಣಿಯೂರು ಗ್ರಾಮ ಸಮಿತಿಯ ಪದ್ಮುಂಜ ವಲಯದ ಸಮಾಲೋಚನಾ ಸಭೆ ಜು. 24ರಂದು ಪದ್ಮುಂಜ ಸಿ. ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅತಿಥಿಗಳಾಗಿ ಆಗಮಿಸದ್ದ ನಿವೃತ್ತ ಶಿಕ್ಷಕರಾದ ಗುಡ್ಡಪ್ಪ ಬಲ್ಯರವರು ಮಾತನಾಡಿ ನಮ್ಮ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಗೌರವಯುತ ಸಾಧನೆ ಮಾಡಲು ಪ್ರೇರೇಪಿಸುವ ನಿಟ್ಟಿನಲ್ಲಿ ಸಂಘಟನೆ ಬಲಗೊಳಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ 2022 ದಾಖಲೆ ಮಾಡಿದ ಮುಗೆರೋಡಿ ಪುರುಷೋತ್ತಮ […]Read More

ಸ್ಥಳೀಯ

ಜು.23 ರಂದು ಮುಳಿಯ ಜ್ಯುವೆಲ್ಸ್‌ ಬೆಳ್ತಂಗಡಿ ವತಿಯಿಂದ ಆಟಿಡೊಂಜಿ ದಿನ- ಗ್ರಾಹಕರ ಸಮಾಗಮ

ಬೆಳ್ತಂಗಡಿ: ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ ಬೆಳ್ತಂಗಡಿ ಶಾಖೆಯ ವತಿಯಿಂದ ಗ್ರಾಹಕರ ಸಮಾಗಮ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ 23ರಂದು ಸಂಜೆ 6ರಿಂದ 8:30ರ ವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರು ಸುಭಾಷಿಣಿ, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಶಿರ್ಲಾಲು ಭಾಗಿಯಾಗಲಿದ್ದಾರೆ. ಆಟಿಯಲ್ಲಿ ತಯಾರಿಸುವ ತುಳುನಾಡಿನ ಸಸ್ಯಾಹಾರಿ ಖಾದ್ಯಗಳ ಸ್ಪರ್ಧೆ ಹಾಗೂ […]Read More

error: Content is protected !!