• October 18, 2024

Tags :Programe

ಸ್ಥಳೀಯ

ಹುಣ್ಸೆಕಟ್ಟೆ: ಹಾಲು ಉತ್ಪಾದಕರ ಮಹಿಳಾ ಸಂಘದ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ

  ಹುಣ್ಸೆಕಟ್ಟೆ: ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಂಘದ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಜು.19 ರಂದು ಸಹಕಾರ ಸಂಘದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ರಮಾದೇವಿ ವಹಿಸಿದ್ದರು. ಈ ಸಂದರ್ಭದಲ್ಲಿ ದ.ಕ ಹಾಲು ಒಕ್ಕೂಟ ಬೆಳ್ತಂಗಡಿ ಯ ಉಪ ವ್ಯವಸ್ಥಾಪಕ ಡಾ ಚಂದ್ರಶೇಖರ ಭಟ್ , ದ.ಕ ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ಆದಿತ್ಯ, ಪಶು ವೈಧ್ಯಾಧಿಕಾರಿ ಡಾ ಗಣಪತಿ, ಡಾ ಪೂಜಾ, ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಉಪಾಧ್ಯಕ್ಷೆ […]Read More

ಸ್ಥಳೀಯ

ಸೇಂಟ್ ಮೇರಿಸ್ ಚರ್ಚ್ ಶಿರ್ಲಾಲು -ವನಮಹೋತ್ಸವ ಕಾರ್ಯಕ್ರಮ

  ಶಿರ್ಲಾಲು: ಸೇಂಟ್ ಮೇರಿಸ್ ಚರ್ಚ್ ಶಿರ್ಲಾಲು , ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ, ಕಾನ್ಫರೆನ್ಸಾ ಎಪಿಸ್ಕೋಪಾಲೆ ಇಟಾಲಿಯಾನ ಹಾಗೂ ಕಾರಿತಾಸ್ ಇಂಡಿಯಾ- ಸ್ಪರ್ಶ ಕಾರ್ಯಕ್ರಮ ಇವುಗಳ ಸಹಯೋಗದೊಂದಿಗೆ ಕ್ಯಾನ್ಸರ್ ಹಾಗೂ ಇತರ ರೋಗದ ವಿರುದ್ಧ ಬಹುಉಪಯುಕ್ತವಾದ ಲಕ್ಷ್ಮಣಫಲ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವವನ್ನು ಜುಲೈ 10 ರಂದು ಸೇಂಟ್ ಮೇರಿಸ್ ಚರ್ಚ್ನ ನ ಆವರಣದಲ್ಲಿ ಆಚರಿಸಲಾಯಿತು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ಹಾಗೂ ಸ್ಥಳೀಯ ಧರ್ಮಗುರುಗಳಾದ ವಂದನೀಯ ಫಾದರ್ ಬಿನೋಯಿ ಎ.ಜೆ. ಪ್ರಾಸ್ತಾವಿಕವಾಗಿ […]Read More

error: Content is protected !!