• July 27, 2024

Tags :Protest

ಪ್ರತಿಭಟನೆ

ಪುತ್ತೂರು: ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ವಕ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನನ್ನು ಕೂಡಲೇ ರದ್ದುಗೊಳಿಸುವಂತೆ

ಪುತ್ತೂರು : ದೇಶದಲ್ಲಿ ಕಾರ್ಯಾ ನಿರ್ವಹಿಸುತ್ತಿರುವ ವಕ್ಫ್​ ಬೋರ್ಡ್ ಮತ್ತು ವಕ್ಫ್ ಕಾನೂನನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ಪುತ್ತೂರಿನ ಅಮರ್ ಜವಾನ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಭಾಜಪದ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಟದ ದ .ಕ ಜಿಲ್ಲಾ ಸಹಸಂಚಾಲಕರಾದ ದಿನೇಶ್ ಕುಮಾರ್ ಜೈನ್ ದೇಶದ ಅತೀ ಹೆಚ್ಚು ಭೂಮಿ ಮೊದಲಿಗೆ ರೈಲ್ವೆ ಇಲಾಖೆ, ಎರಡನೇಯದು ಭಾರತೀಯ ಸೇನೆಯಲ್ಲಿ ಮತ್ತು ಮೂರನೇಯದು ವಕ್ಫ್ ಬೋರ್ಡ್ ಹೊಂದಿದೆ. ದೇಶದ […]Read More

ದೇಶ

ಕನ್ಹಯ್ಯಲಾಲ್ ಹತ್ಯೆಯನ್ನು ಖಂಡಿಸಿ ಆರೋಪಿಗಳನ್ನು ನೇಣಿಗೇರಿಸುವಂತೆ ರಾಮ್ ಸೇನಾ ಗೋಕಾಕ್ ಸಂಘಟನೆಯಿಂದ ಪ್ರತಿಭಟನೆ

ಬೆಳ್ತಂಗಡಿ: ರಾಜಸ್ಥಾನದ ಉದಯಪುರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಅಮಾಯಕ ಹಿಂದೂ ಕನ್ಹಯ್ಯಲಾಲ್ ಎಂಬ ಟೈಲರನನ್ನು ಭಯೋತ್ಪಾದಕರು ಶಿರಚ್ಛೇದ ಮಾಡಿ ಇಸ್ಲಾಮಿನ ಹೆಸರಿನಲ್ಲಿ ಹತ್ಯೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಸಾರ ಮಾಡಿದ ಜಿಹಾದಿ ಮತಾಂಧರ ಈ ಹತ್ಯೆಯ ಕೃತ್ಯವನ್ನು ಖಂಡಿಸಿ, ಆರೋಪಿಗಳನ್ನು ಕೂಡಲೆ ನೇಣಿಗೇರಿಸಬೇಕೆಂದು ಆಗ್ರಹಿಸಿ ರಾಮ್ ಸೇನಾ ಕರ್ನಾಟಕದ ಗೋಕಾಕ್ ಸಂಘಟನೆ ವತಿಯಿಂದ ಸಂತೋಷ್ ಚಂದನವಾಲೆ ಹಾಗೂ ಸಂತೋಷ್ ಸಾಳುಂಕೆ ಅವರ ನೇತೃತ್ವದಲ್ಲಿ ತಾಲೂಕು ಕಚೇರಿಯ ಮುಂಭಾಗ ಜು.5 ರಂದು ಬೃಹತ್ ಪ್ರತಿಭಟನೆಯನ್ನು ಮಾಡಲಾಯಿತು. ಈ […]Read More

error: Content is protected !!