• April 26, 2025

Tags :Pruthvi

ಆಯ್ಕೆ ಸ್ಥಳೀಯ

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ 2024 ಪ್ರಶಸ್ತಿಗೆ ಆಡಳಿತ ಅಧಿಕಾರಿ ಪ್ರಥ್ವಿರಾಜ್ ಪಿ

  ಬೆಳ್ತಂಗಡಿ :ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಮತ್ತು ಕಳಿಯ ಗ್ರಾಮ ವೃತ್ತದ ಗ್ರಾಮ ಆಡಳಿತ ಅಧಿಕಾರಿಯವರಾದ ಪ್ರಥ್ವಿರಾಜ್ ಪಿ ಶೆಟ್ಟಿ ರವರನ್ನು ಕರ್ನಾಟಕ ಸರ್ಕಾರವು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -2024 ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಸೆಪ್ಟೆಂಬರ್ 27 ರಂದು ಬೆಂಗಳೂರಿನಲ್ಲಿ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಜರುಗುವ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ […]Read More

ಸಮಸ್ಯೆ ಸ್ಥಳೀಯ

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶಿಲನೆ ನಡೆಸಿದ ತಹಶೀಲ್ದಾರ್: ಅವ್ಯವಸ್ಥೆ

  ಬೆಳ್ತಂಗಡಿ: ತಾಲೂಕು ಆರೋಗ್ಯ ಕೇಂದ್ರ ಬೆಳ್ತಂಗಡಿಯ ಡಯಾಲಿಸಿಸ್ ವಿಭಾಗದಲ್ಲಿ ಇನ್ವರ್ಟರ್ ಸಮಸ್ಯೆಯಿಂದ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂಬ ದೂರಿನ ಹಿನ್ನೆಲೆ ಇಂದು ತಾಲೂಕು ಆಸ್ಪತ್ರೆಗೆ ತಹಶಿಲ್ದಾರ್ ಪೃಥ್ವಿ ಸಾನಿಕಂ ಹಾಗೂ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪರಿಶೀಲನೆ ವೇಳೆ ಇನ್ವರ್ಟರ್ ಸಮಸ್ಯೆ ಕಂಡು ಬಂದಿದ್ದು ವೈದ್ಯರಾದ ಚಂದ್ರಕಾಂತ್ ಮತ್ತು ಸಿಬ್ಬಂದಿಗಳನ್ನು ಕರೆದು ತರಾಟೆ ಗೆ ತೆಗೆದುಕೊಂಡಿದ್ದಾರೆ. ತಕ್ಷಣ ಸಮಸ್ಯೆ ಬಗೆ ಹರಿಸುವಂತೆ ಸೂಚಿಸಿದ್ದಾರೆ.Read More

error: Content is protected !!