• July 27, 2024

Tags :Rai

ಧಾರ್ಮಿಕ

ಕನ್ಯಾಡಿ:ಚಾತುರ್ಮಾಸ್ಯ ವೃತಾಚರಣೆಯಲ್ಲಿ , ನಿಡ್ಲೆ, ಶಿರ್ಲಾಲು ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ: ಮಾಜಿ ಸಚಿವ

ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 7 ನೇ ದಿನದ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಶ್ರೀ ರಾಮ ಭಜನಾ ಮಂಡಳಿ ಕಲ್ಕುಡ ಗುಡ್ಡೆ ಬರೆಂಗಾಯ, ನಿಡ್ಲೆ ಮತ್ತು ಶಿರ್ಲಾಲು ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮುಖಂಡರಾದ ಪ್ರಕಾಶ್ ಶೆಟ್ಟಿ […]Read More

error: Content is protected !!