• September 8, 2024

Tags :Rain

ಸಮಸ್ಯೆ ಸ್ಥಳೀಯ

ಮೇಲಂತಬೆಟ್ಟು:ಮಳೆ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಪ್ರತಾಪ್ ಸಿಂಹ ನಾಯಕ್

ಮೇಲoತಬೆಟ್ಟು: ವಿಪರೀತ ಮಳೆಗೆ ಹಾನಿಗೋಳಗಾದ ಮನೆಗಳಿಗೆ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. , ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾoತ್ ಪಾರೆoಕಿ, ಹಾಗೂ ಮಾಜಿ ನಗರ ಪಂಚಾಯತ್ ಉಪಾಧ್ಯಕ್ಷರಾದ ಜಯಾನಂದ ಗೌಡ, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ , ಉಪಾಧ್ಯಕ್ಷರಾದ ಲೋಕನಾಥ್ ಶೆಟ್ಟಿ,ಗ್ರಾಮ ಕಾರಣಿಕರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಹೆಗ್ಡೆ ಹಾಗೂ ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಮತ್ತು ಪಂಚಾಯತ್ […]Read More

ರಾಜ್ಯ

ಮಳೆಗಾಗಿ ಹೋಮ ಹವನ! ಕಾಳಿ ನದಿ ತಾತಾಸ್ತು ಅಂತಾಳ?

ಮಳೆಗಾಗಿ ಜನ ಏನೆನೆಲ್ಲಾ ಮಾಡ್ತಿದಾರೆ. ದೇವರಲ್ಲಿ ಪ್ರಾರ್ಥನೆ ಮಾಡ್ತಾ ಇದ್ದಾರೆ. ಈ ನಡುವೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಾಳಿ ನದಿ ಸಂಗಮ ಪ್ರದೇಶದಲ್ಲಿ ಹೋಮ ಹವನ ನಡೆದಿದೆ. ಬೆಂಗಳೂರಿನ ಜೋಡಿ ಮುನೇಶ್ವರ ದೇಗುಲದಿಂದ ಮಳೆಗಾಗಿ ಸಮುದ್ರದ ದಂಡೆ ಮೇಲೆ ಹಾಗೂ ಸಮುದ್ರದ ನಡುವೆ ಬೋಟ್‍ನಲ್ಲಿ ಹೋಮ ಹವನಗಳನ್ನು ಮಾಡಿದ್ದಾರೆ. ಶಿವಶಂಕರ್ ಗುರೂಜಿ ಮತ್ತು ಅರ್ಚಕರ ತಂಡ ಜೋಡಿ ಮುನೇಶ್ವರ ದೇಗುಲದ ಜೋಡಿ ಶಿವಲಿಂಗ ಹಾಗೂ ವಿಷ್ಣು ಮೂರ್ತಿಗೆ ಪೂಜೆ ಸಲ್ಲಿಸಿ ಕೊನೆಗೆ ವೈದಿಕರ ತಂಡದೊಂದಿಗೆ ಬೋಟ್ […]Read More

ಸಮಸ್ಯೆ

ಸೋಣಂದೂರು: ಭಾರಿ ಮಳೆಗೆ ಮನೆ ಸಂಪೂರ್ಣ ಹಾನಿ: ವಿಷಯ ತಿಳಿದು ಶಾಸಕರಿಂದ ತಕ್ಷಣ

ಸೋಣಂದೂರು : ಸೋಣಂದೂರು ಗ್ರಾಮದ ಮುಂಡಾಡಿ ಕಿನ್ಯದಪಲ್ಕೆ ಎಂಬಲ್ಲಿನ ಕುಸುಮಾವತಿಯವರ ವಾಸದ ಮನೆಯು ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಕುಸಿದು ಬಿದ್ದು ಸಂಪೂರ್ಣ ಹಾನಿಗೊಂಡಿದ್ದು ,ಈ ವಿಷಯ ತಿಳಿದ ಶಾಸಕರು ತಕ್ಷಣವೇ ಸ್ಪಂದಿಸಿ ಆಪ್ತರ ಮುಖೇನ ಆರ್ಥಿಕ ನೆರವನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೇಬಿ ಸುಸ್ಸಾನ, ಉಪಾಧ್ಯಕ್ಷರಾದ ದಿನೇಶ್ ಕರ್ಕೇರ, ಗ್ರಾಮ ಕರಣಿಕರಾದ ಉಮೇಶ್, ಗ್ರಾಮ ಸಹಾಯಕರಾದ ಗುಣಕರ ಹಾಗೂ ಸ್ಥಳೀಯರು ಉಪಸ್ಥಿತರಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಸರ್ಕಾರದಿಂದ ಸಿಗುವ […]Read More

ಸ್ಥಳೀಯ

ಹಣ್ಣಿನ ಅಂಗಡಿಯ ಮೇಲೆ ಬುಡ ಸಮೇತ ಉರುಳಿ ಬಿದ್ದ ಆಲದ ಮರ: ಭಾರೀ

ಮೂಡಬಿದಿರೆ: ಬುಡ ಸಮೇತ ಆಲದ ಮರ ಧರೆಗುರುಳಿದ್ದು ಅಡಿಯಲ್ಲಿದ್ದ ಹಣ್ಣಿನ ಅಂಗಡಿ ಜಕಮ್ ಗೊಂಡಿರುವ ಘಟನೆ ಮೂಡಬಿದ್ರೆಯ ತೋಡಾರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಆಲದ ಮರದ ಬುಡದಲ್ಲಿಯೇ ತೋಡಾರಿನ ಅಬೂಬಕರ್ ಎಂಬವರು ಹಣ್ಣಿನ ವ್ಯಾಪಾರ ನಡೆಸುತ್ತಿದ್ದರು ಭಾರೀ ದುರಂತದಿಂದ ಪಾರಾಗಿದ್ದಾರೆ. ಸ್ಥಳೀಯರು ಮರದ ಗೆಲ್ಲುಗಳ ತೆರವಿಗೆ ಸಹಕರಿಸಿ ಸುಗಮ ವಾಹನ ಸಂಚಾರಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಿದರುRead More

ಜಿಲ್ಲೆ

ಜುಲೈ 8 ಮತ್ತು 9 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ‌ಶಾಲಾ ಕಾಲೇಜುಗಳಿಗೆ ಜು.8 ಮತ್ತು ಜು.9 ರಂದು ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.Read More

ಜಿಲ್ಲೆ

ದ.ಕ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನಲೆ ನಾಳೆಯೂ(ಜು.7)ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆ ಜು.7 ರಂದು ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಎಲ್ಲಾ ಶಾಲಾ- ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.Read More

ಜಿಲ್ಲೆ

ಮೂಡಬಿದಿರೆ: ಧಾರಾಕಾರ ಮಳೆಗೆ ಉರುಳಿ ಬಿದ್ದ ಕಾಲೇಜ್ ಕಾಂಪೌಂಡ್

ಮೂಡಬಿದಿರೆ: ಇಂದು ಸುರಿದ ಧಾರಾಕಾರ ಮಳೆಯಿಂದಾಗಿ ಮೂಡಬಿದಿರೆ ಮೈಟ್ ಕಾಲೇಜ್ ನ ಕಾಂಪೌಂಡ್ ಕುಸಿದುಬಿದ್ದಿದ್ದು ರಸ್ತೆಯಲ್ಲಿ ನಿಂತಿದ್ದ ಮೂರು ಕಾರಿಗೆ ಹಾನಿಯುಂಟಾದ ಘಟನೆ ವರದಿಯಾಗಿದೆ. ಕಾಂಪೌಂಡ್ ಕುಸಿಯುವ ವೇಳೆ ಕಾರಿನಲ್ಲಿ ಯಾರೂ ಇಲ್ಲದಿದುದರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆRead More

ಜಿಲ್ಲೆ

ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ: ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದ ಹಿನ್ನಲೆ ಜು.6 ರಂದು( ನಾಳೆ) ಯು ರಜೆ ಘೋಷಿಸಲಾಗಿದೆ. ಕಳೆದ ರಾತ್ರಿಯಿಂದಲೇ ವಿಪರೀತ ಮಳೆ ಸುರಿಯುತ್ತಿದ್ದು, ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಯವರು ರಜೆ ಘೋಷಿಸಿದ್ದಾರೆ.Read More

ಜಿಲ್ಲೆ

ಜಿಲ್ಲಾಧಿಕಾರಿ ಆದೇಶಕ್ಕೆ ಕ್ಯಾರೇ ಅನ್ನದೆ ತರಗತಿ ನಡೆಸಿದ ಖಾಸಗಿ ಶಾಲೆ

ಕಾರ್ಕಳ: ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಇಂದು ಉಡುಪಿ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದರೂ, ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಲಕ್ಷ್ಮೀ ಜನಾರ್ದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂದಿನಂತೆ ತರಗತಿ ನಡೆಯುತ್ತಿದೆ. ಮಳೆಯ ವಿಕೋಪಕ್ಕೆ ಶಾಲಾ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿಗಳು ರಜೆ ಸಾರುವಂತೆ ಆದೇಶ ನೀಡಿದ್ದರೂ, ಇಲ್ಲಿನ ಆಡಳಿತ ಮಂಡಳಿ ಡಿಸಿ ಆದೇಶಕ್ಕೂ ಕ್ಯಾರೇ ಎನ್ನದ ರೀತಿಯಲ್ಲಿ ತರಗತಿಯನ್ನು ನಡೆಸಲು ಮುಂದಾಗಿದೆ.ಇಂದು ಬೆಳ್ಳಂಬೆಳಗ್ಗೆ ಡಿಸಿ ರಜೆ ಸಾರುವಂತೆ ಆದೇಶವನ್ನು ಹೊರಡಿಸಿದ್ದು, ನಂದಳಿಕೆ ಲಕ್ಷ್ಮೀ ಜನಾರ್ದನ […]Read More

ಜಿಲ್ಲೆ

ದ.ಕ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ ಶಾಲಾ- ಕಾಲೇಜುಗಳಿಗೆ ಇಂದು ರಜೆ

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು( ಜುಲೈ 5) ರಂದು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ರಜೆ ಘೋಷಿಸಿದ್ದಾರೆ.ಅಂಗನವಾಡಿಯಿಂದ ಸರ್ಕಾರಿ , ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.Read More

error: Content is protected !!