• September 8, 2024

Tags :Ratnagiri

ಕಾರ್ಯಕ್ರಮ

ಫೆ.27ರಿಂದ ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್‌ ಪ್ರತಿಷ್ಠಾ ಮಹೋತ್ಸವ, ತುಳುನಾಡ

ಬೆಳ್ತಂಗಡಿ: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಜೀರ್ಣೋದ್ದಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ, ತುಳುನಾಡ ದೈವಾರಾಧಕರ ಮಹಾಸಮ್ಮೇಳನ ಫೆ.27 ರಿಂದ ಮಾರ್ಚ್ 2 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದ್ದಾರೆ ಫೆ.27ರಂದು ಹಸಿರುವಾಣಿ ಸಮರ್ಪಣಾ ಮೆರವಣಿಗೆ, ತಾಲೂಕಿನ ವಿವಿಧ ಭಜನಾ ತಂಡಗಳ ಭಜನಾ ಮಂಗಳೋತ್ಸವ, ದೈವಾರಾಧಕರ ಮಹಾ ಸಮ್ಮೇಳನ ಪರ್ವ 2024ರ ಉದ್ಘಾಟನೆ ನಡೆಯಲಿದೆ. ಫೆ.28ರಂದು ದೈವಾರಾಧಕರ ವಿಚಾರ ಸಂಕೀರಣ, ಸಂಜೆ ದೈವನರ್ತಕರ ಸಮ್ಮೇಳನ, ಫೆ.29 […]Read More

ಕಾರ್ಯಕ್ರಮ

ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನ‌ರ್ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ತುಳುನಾಡ ದೈವರಾಧಕರ

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನ‌ರ್ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ತುಳುನಾಡ ದೈವರಾಧಕರ ಮಹಾ ಸಮ್ಮೇಳನ “ಪರ್ವ”-2024 ವಿಶೇಷ ಕಾರ್ಯಕ್ರಮ ನಡೆಯಲಿದೆಯೆಂದು ಸನ್ಯಾಸಿ ಗಳಿಗ ಕ್ಷೇತ್ರದ ಪುನ‌ರ್ ಪ್ರತಿಷ್ಠಾ ಮಹೋತ್ಸವದ ಕಾರ್ಯಕ್ರಮದ ಅಧ್ಯಕ್ಷ ಸಂಪತ್ ಬಿ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೇವರ ಆಶೀರ್ವಾದೊಂದಿಗೆ ದೈವದ ಅನುಗ್ರಹವಿರುವಂತಹ ಅತ್ಯಂತ ಶ್ರೇಷ್ಠವಾದ ಅಪರೂಪದ ಪರಂಪರೆ ನಮ್ಮ ಕರಾವಳಿಯ ತುಳುವರದು. ತುಳುನಾಡಿನ ದೈವರಾಧನೆಯ ಕುರಿತು ಅಧ್ಯಯನ ಮಾಡಿ ಮುಂದಿನ ತಲೆಮಾರಿಗೆ ತಿಳಿಸುವಂತ ವಿಶೇಷವಾದ ಪ್ರಯತ್ನ ಮಾಡುತ್ತಿದ್ದೇವೆ.ತುಳುನಾಡಿನಲ್ಲಿ ಸುಮಾರು 1001 ದೈವಗಳಿವೆ. […]Read More

error: Content is protected !!