• October 18, 2024

Tags :River

ಸಮಸ್ಯೆ ಸ್ಥಳೀಯ

ಮೃತ್ಯುಂಜಯ ನದಿಯಲ್ಲಿ ಹರಿದು ಬಂದ ಮಣ್ಣು ಮಿಶ್ರಿತ ನೀರು: ಬೆಟ್ಟಗಳ ಹಾಗೂ ನದಿಯ

  ದುರ್ಗದ ಬೆಟ್ಟ, ರಾಣಿ ಝರಿ, ಮೈದಾಡಿ ಬೆಟ್ಟದ ಕಡೆಯಿಂದ ಹೊಳೆಯ ನೀರಿನಲ್ಲಿ ಮಣ್ಣು ಮಿಶ್ರಿತ ನೀರು ರಭಸದಿಂದ ಬರುತ್ತಿರುವ ಕುರಿತು ಸ್ಥಳೀಯರಿಂದ ಮಾಹಿತಿ ಬಂದಿದ್ದು, ಬೆಟ್ಟಗಳ ಹಾಗೂ ನದಿಯ ಪಾತ್ರದಲ್ಲಿರುವ ತಾಲೂಕಿನ ಜನರು ಜಾಗರುಕರಾಗಿರುವಂತೆ ಶಾಸಕರು ಮನವಿ ಮಾಡಿದ್ದಾರೆ. ಜಿಲ್ಲಾಡಳಿತ ಹಾಗೂ ಭೂ ಶಾಸ್ತ್ರಜ್ಞರು ಈ ಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಸ್ತುಸ್ಥಿತಿ ಬಗ್ಗೆ ವರದಿ ನೀಡಲಿದ್ದಾರೆ. ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಮಯಾಸಮಯವೆನ್ನದೆ ಶಾಸಕರನ್ನು, ಅವರ ಕಚೇರಿಯನ್ನು […]Read More

ಸ್ಥಳೀಯ

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ನಾಪತ್ತೆಯಾಗಿರುವ ಅಪರಿಚಿತ ಯುವತಿ: ನೀರಿನಮಟ್ಟ ಹೆಚ್ಚಾಗಿರುವ ಕಾರಣ ಸ್ಥಗಿತಗೊಂಡ

  ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದಲ್ಲಿ ಅಪರಿಚಿತ ಯುವತಿ ನಾಪತ್ತೆಯಾಗಿರುವ ಘಟನೆ ಇಂದು ನಡೆದಿದೆ. ಆಕೆ ಇಂದು ಬೆಳಗ್ಗೆ ಸುಮಾರು ಆರು ಗಂಟೆಗೆ ಧರ್ಮಸ್ಥಳಕ್ಕೆ ಆಟೋದಲ್ಲಿ ಬಂದಿದ್ದು, ಬಳಿಕ ಅಲ್ಲಿಂದ ನಾಪತ್ತೆಯಾಗಿದ್ದಾಳೆ. ಯುವತಿ ಬಗ್ಗೆ ಯಾವುದೇ ವಿಳಾಸ ಮಾಹಿತಿ ಸಿಕ್ಕಿಲ್ಲ ಭಾರಿ ಮಳೆಯಿಂದ ನದಿಯಲ್ಲಿ ನೀರು ತುಂಬಿ ಹರಿಯುತ್ತಿದ್ದರಿಂದ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ಮಾಡಲು ಅಸಾಧ್ಯವಾಗಿದೆ.Read More

error: Content is protected !!