• July 27, 2024

Tags :Road

ಸ್ಥಳೀಯ

ಸುಣ್ಣದಕೆರೆ(ಸುನ್ನತ್ ಕೆರೆ) -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಿಂದ

ಬೆಳ್ತಂಗಡಿ(ನ-19): ಕುವೆಟ್ಟು ಗ್ರಾಮದ ಸುಣ್ಣದಕೆರೆ – ಶಕ್ತಿನಗರ ಸಂಪರ್ಕ ರಸ್ತೆಯು ತೀವ್ರ ಹದೆಗಟ್ಟಿದ್ದು, ದುರಂತವೆಂದರೆ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ ಈ ರಸ್ತೆ ಮರು ಡಾಮರೀಕರಣ ಆಗಲೇ ಇಲ್ಲ, ಇದರ ಬಗ್ಗೆ ಎಸ್‌ಡಿಪಿಐ ಬೆಂಬಲಿತ ಸುಣ್ಣದಕೆರೆ ವಾರ್ಡ್ ನ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಮುಸ್ತಫ ಜಿ ಕೆ, ಸಮೀರ್ ಎಸ್ ಕೆ, ಮೈಮುನ ಮೊಹಮ್ಮದಾಲಿರವರು ಬೆಳ್ತಂಗಡಿ ತಾಲೂಕು ಕಾರ್ಯ ನಿರ್ವಹಣಾ ಅಧಿಕಾರಿ ಹಾಗೂ ಬೆಳ್ತಂಗಡಿ ಉಪ ತಹಶಿಲ್ದಾರರಿಗೆ ಮನವಿ ಸಲ್ಲಿಸಿ ತಾವು ತಮ್ಮ ಮೇಲಧಿಕಾರಿ ಹಾಗೂ ಸರ್ಕಾರದ […]Read More

ಸಮಸ್ಯೆ ಸ್ಥಳೀಯ

ಕೊಕ್ಕಡ: ಕೆಟ್ಟು ಹೋದ ರಸ್ತೆಯಿಂದ ಬೇಸತ್ತ ಸ್ಥಳೀಯರು: ರಸ್ತೆ ಸರಿಪಡಿಸುವಂತೆ ಮನವಿ ನೀಡಿದರೂ

ಕೊಕ್ಕಡ: ಕೊಕ್ಕಡ ಗ್ರಾ.ಪಂ ವ್ಯಾಪ್ತಿಯ ಮಲ್ಲಿಗೆ ಮಜಲಿನಿಂದ ಸೌತಡ್ಕಕ್ಕೆ ಸಂಪರ್ಕಿಸುವ ಪಂಚಾಯತ್ ರಸ್ತೆಯನ್ನು ಸರಿಪಡಿಸುವಂತೆ ವಾರ್ಡ್ ಸದಸ್ಯರ ಗಮನಕ್ಕೆ ತಂದರೂ ಪ್ರಯೋಜನವಾಗದೇ ಇದ್ದಾಗ ಸ್ಥಳೀಯ ನಿವಾಸಿಗಳೇ ಖರ್ಚು ಮಾಡಿ ಸರಿಪಡಿಸಿದ್ದಾರೆ. ಮಳೆಯ ಸಂದರ್ಭ ಅಲ್ಲಿಯ ಸ್ಥಳೀಯರು ನಡೆದಾಡಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು ಇದರಿಂದ ಬೇಸತ್ತ ಸ್ಥಳೀಯರು ಪಂಚಾಯತ್ ವಾರ್ಡ್ ಸದಸ್ಯರ ಗಮನಕ್ಕೆ ತಂದಿದ್ದರು ಆದರೆ ಏನೂ ಪ್ರಯೋಜನವಾಗದೇ ಇದ್ದಾಗ ಅಲ್ಲಿಯ ಸ್ಥಳೀಯರೇ ಹಿಟಾಚಿ ಮೂಲಕ ಹೊಂಡ ಗಳನ್ನು ಮುಚ್ಚಿ ಸಂಚಾರ ಯೋಗ್ಯವಾದ ರಸ್ತೆಯನ್ನು […]Read More

ಅಪಘಾತ ಸಮಸ್ಯೆ ಸ್ಥಳೀಯ

ನಿಡಿಗಲ್: ಚಲಿಸುತ್ತಿದ್ದ ವಾಹನಕ್ಕೆ ಸಿಲುಕಿ ಪ್ರಾಣ ಬಿಟ್ಟ ಶ್ವಾನ: ರಸ್ತೆಯಿಂದ ನಾಯಿಯನ್ನು ತೆರವುಗೊಳಿಸಿದ

ನಿಡಿಗಲ್: ನಿಡಿಗಲ್ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ವಾಹನವೊಂದಕ್ಕೆ ನಾಯಿಯೊಂದು ಸಿಲುಕಿ ಪ್ರಾಣ ಬಿಟ್ಟಿರುವ ಘಟನೆ ಅ.11ರಂದು ನಡೆದಿದೆ. ಸಿಲುಕಿಕೊಂಡು ಪ್ರಾಣಬಿಟ್ಟಿರುವ ಶ್ವಾನವನ್ನು  ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಉಜಿರೆ ಶೌರ್ಯ ಘಟಕದ ಪ್ರತಿನಿಧಿ ರವೀಂದ್ರ ರವರು  ತೆರವುಗೊಳಿಸಿರುತ್ತಾರೆ. ವಿಷಯ ತಿಳಿಯುತ್ತಿದ್ದಂತೆ ಸ್ವಯಂಸೇವಕರಾದ ಸುಧೀರ್ ಸ್ಥಳಕ್ಕೆ ಆಗಮಿಸಿ ಸಹಕಾರ ನೀಡಿರುವುದು ಶ್ಲಾಘನೀಯRead More

ಕ್ರೈಂ ಜಿಲ್ಲೆ

ರಸ್ತೆಯಲ್ಲಿ ” ಚಡ್ಡಿಗಳೇ ಎಚ್ಚರ…ನಾವು ಮರಳಿ ಬರುತ್ತೇವೆ” ಎಂದು ಬರೆದ ಕಿಡಿಗೇಡಿಗಳು: ಶಾಂತಿ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಯಾರೋ ಕಿಡಿಗೇಡಿಗಳು ಚಡ್ಡಿಗಳೇ ಎಚ್ಚರ ಪಿಎಫ್ ಐ ನಾವು ಮರಳಿ ಬರುತ್ತೇವೆ ಎಂಬ ಎಚ್ಚರಿಕೆಯ ಸಂದೇಶವನ್ನು ರಸ್ತೆಯಲ್ಲಿ ಬರೆಯಲಾಗಿದ್ದನ್ನು ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಮಂಡಳಿ, ದುರ್ಗಾವಾಹಿನಿ,  ಬೆಳ್ತಂಗಡಿ ಪ್ರಖಂಡ ತೀವ್ರವಾಗಿ ಖಂಡಿಸಿದೆ. ಈ ಹಿಂದೆಯೂ ಹಲವಾರು ಬಾರಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಿಂದೂಗಳ ಮೇಲೆ ಮತ್ತು ಹಿಂದೂ ಶ್ರದ್ಧಾ ಕೇಂದ್ರಗಳ ಮೇಲೆ ವ್ಯವಸ್ಥಿತ ರೀತಿಯಲ್ಲಿ ಅವಹೇಳನ/ ದಾಳಿ ಮಾಡಿದ್ದು, ಬಹುಸಂಖ್ಯಾತ ಹಿಂದುಗಳ […]Read More

ಸಮಸ್ಯೆ ಸ್ಥಳೀಯ

ತೀರ ಹದಗೆಟ್ಟಿದ್ದ ಪಡ್ಡಂದಡ್ಕದಿಂದ ಪಾರ್ದಬೆಟ್ಟುವಿಗೆ ಹೋಗುವ ರಸ್ತೆ:ಊರವರಿಂದ ದುರಸ್ತಿ ಕಾರ್ಯ

ಹೊಸಂಗಡಿ: ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ 2 ನೇ ಬ್ಲಾಕ್ ಪಡ್ಡಂದಡ್ಕದಿಂದ ಪಾರ್ದಬೆಟ್ಟುವಿಗೆ ಹೋಗುವ ರಸ್ತೆ ತೀರ ಹದಗೆಟ್ಟು ಶಾಲಾ ಮಕ್ಕಳಿಗೆ, ಜನಸಾಮಾನ್ಯರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿತ್ತು ಇದಕ್ಕೆ ಸಂಬಂಧ ಪಟ್ಟ ಪಂಚಾಯತ್ ಸದಸ್ಯರು ತಿಳಿಸಿದರೂ ಏನೂ ಪ್ರಯೋಜನವಾಗಿಲ್ಲ. ಇದೀಗ ಊರವರ ಶ್ರಮದಾನದಿಂದ ರಸ್ತೆಯನ್ನು ದುರಸ್ತಿಗೊಳಿಸಲಾಯಿತು.Read More

ಸಮಸ್ಯೆ ಸ್ಥಳೀಯ

ಗುರುವಾಯನಕೆರೆಯಿಂದ ಲಾಯಿಲವರೆಗಿನ ರಾಷ್ಟ್ರೀಯ ಹೆದ್ದಾರಿಯ ಮಾರ್ಗದ ಗುಂಡಿಗಳನ್ನು ಸರಿಪಡಿಸುವಂತೆ ರಸ್ತೆ ತಡೆ ನಡೆಸಿ

ಗುರುವಾಯನಕೆರೆ: ಗುರುವಾಯನಕೆರೆಯಿಂದ ಲಾಯಿಲ(ಬೆಳ್ತಂಗಡಿ)ವರೆಗಿನ ರಾಷ್ಟ್ರೀಯ ಹೆದ್ದಾರಿಯ ಮಾರ್ಗದ ಗುಂಡಿಗಳನ್ನು  ಮುಚ್ಚಿಸಿ ಸರಿಪಡಿಸುವಂತೆ ಸೆ.10ರಂದು ಗುರುವಾಯನಕೆರೆ ಬಂಟರ ಭವನ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆಯನ್ನು ಮಾಡಲಾಯಿತು. ಮೂರು ದಿನಗೊಳಗಾಗಿ ರಾಷ್ಟ್ರೀಯ ಹೆದ್ದಾರಿಯ ಮಾರ್ಗದ ಗುಂಡಿಗಳನ್ನು ಸರಿಪಡಿಸದೇ ಇದ್ದಲ್ಲಿ ಇಂದು ಅನಿರ್ಧಿಷ್ಟಾವಧಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುವುದಾಗಿ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲ ಇಂಜಿನಿಯರ್ ಗೆ ಬೆಳ್ತಂಗಡಿ ದ್ವಾರಕ ಮೋಟಾರ್ ಡ್ರ್ಐವಿಂಗ್ ಸ್ಕೂಲ್ ಮಾಲಕ ಯಶವಂತ ಆರ್ ಬಾಳಿಗ ಪತ್ರ ಬರೆದಿದ್ದರು ಅದರಂತೆ ಸೆ.10ರಂದು ಅನಿರ್ದಿಷ್ಟ […]Read More

ಸಮಸ್ಯೆ

ಸುದೇಗಂಡಿ ರಸ್ತೆಗಳಲ್ಲಿ ಹೊಂಡವೋ ಹೊಂಡ:ದ್ವಿಚಕ್ರ ವಾಹನ ಸವಾರರ ಪರದಾಟ:ಚರಳು, ಮಣ್ಣುಗಳನ್ನು ಹಾಕಿ ಸುಗಮ

ಹತ್ಯಡ್ಕ: ಹತ್ಯಡ್ಕ ಗ್ರಾಮದ ಸುದೇಗಂಡಿ ಎಂಬಲ್ಲಿ ರಸ್ತೆಯು ಗುಂಡಿ ಗುರುಪಾಗಿದ್ದು ಹಲವಾರು ದ್ವಿಚಕ್ರ ಸವಾರರು ಅಪಘಾತಕ್ಕೀಡಾಗುವ ಘಟನೆಗಳು ಸಂಭವಿಸುತ್ತಿತ್ತು. ಮಳೆಗಾಲದಲ್ಲಂತೂ ದ್ವಿಚಕ್ರ ವಾಹನ ಸವಾರರಿಗೆ ಆ ಜಾರುವ ರಸ್ತೆಯಲ್ಲಿ ಸಾಗುವುದೇ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ವಾಹನ ಸವಾರರು, ಪಾದಾಚಾರಿಗಳ ಕಷ್ಟಗಳನ್ನು ಅರಿತ ಕಪಿಲ ಕೇಸರಿ ಯುವಕ ಮಂಡಲದ ಕಾರ್ಯಕರ್ತರು ರಸ್ತೆಗೆ ಚರಳು ಮಣ್ಣು ಹಾಕಿ ತಾತ್ಕಾಲಿಕವಾಗಿ ಸುಗಮ ಪ್ರಯಾಣಕ್ಕೆ ದಾರಿ ಮಾಡಿಕೊಡಲಾಯಿತು. ಇನ್ನೂ ಈ ರಸ್ತೆಗೆ ಮಾಜಿ ಗ್ರಾ.ಪಂ ಸದಸ್ಯರಾದ ರೇವತಿ ತಾಮನ್ಕರ್ ಇವರು ರಸ್ತೆಗೆ ಮಣ್ಣಿನ […]Read More

ಸಮಸ್ಯೆ ಸ್ಥಳೀಯ

ಬೆಳಾಲು: ರಸ್ತೆಯಲ್ಲಿ ತಿರುಗಾಡುತ್ತಿರುವ ಕಾಡುಕೋಣ:ಗ್ರಾಮಸ್ಥರಿಗೆ ಆತಂಕ

ಬೆಳಾಲು: ಬೆಳಾಲು ಗ್ರಾಮದ ದೊಂಪದಪಲ್ಕೆ-ಪಿಜಕ್ಕಲ ರಸ್ತೆಯ ಭೀಮಂಡೆ ಎಂಬಲ್ಲಿ ರಸ್ತೆ ಬದಿಯಲ್ಲಿ ಇಂದು ಸಂಜೆ ಕಾಡುಕೋಣ ಕಾಣಿಸಿಕೊಂಡಿದ್ದು ಅಲ್ಲಿಯ ಸ್ಥಳೀಯ ರೋರ್ವರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಆ‌ ರಸ್ತೆಯಿಂದಾಗಿ ವಾಹನ ಚಾಲಕರು, ಪಾದಾಚಾರಿಗಳು ಸಂಚರಿಸಲು ಭಯ ಪಡುತ್ತಿದ್ದಾರೆ. ಹಲವಾರು ಭಾರಿ ಈ ಭಾಗದಲ್ಲಿ ಒಂಟಿ ಕಾಡುಕೋಣ ಕಾಣಿಸಿಕೊಂಡಿದ್ದು, ಈ ಭಾಗದಲ್ಲಿ ಸಂಚರಿಸುವಾಗ ಎಚ್ಚರ ವಹಿಸಬೇಕಾಗಿದೆ.Read More

error: Content is protected !!