ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಯಲ್ಲಿ ಭಾಗಿಯಾಗಿ ಸ್ವಾಮೀಜಿಯ ಆಶೀರ್ವಾದ ಪಡೆದ ಸಚಿವ ವಿ.ಸೋಮಣ್ಣ
ಕನ್ಯಾಡಿ: ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಯ 47ನೇ ದಿನವಾದ ಆ.27 ರಂದು ವಸತಿ ಸಚಿವ ವಿ.ಸೋಮಣ್ಣರವರು ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಮಂಗಳೂರು ದಕ್ಷಿಣದ ಶಾಸಕರು ವೇದವ್ಯಾಸ್ ಕಾಮತ್, ಮಿಜಾರು ಮೂಡ ಅಧ್ಯಕ್ಷರು ರವಿಶಂಕರ್, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಬಿಜೆಪಿ ಮುಖಂಡ ವಸಂತ ಜಿ ಪೂಜಾರಿ, ಯುವ ಮೋರ್ಚಾ ಉಪಾಧ್ಯಕ್ಷ ಪ್ರಕಾಶ್ ಪೂಜಾರಿ, ವಸಂತ ಸಾಲ್ಯಾನ್ ಕಾಪಿನಡ್ಕ ಮತ್ತು ಮನೆಯವರು, ಗೆಜ್ಜೆ […]Read More