ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ತಮ್ಮ ಆತ್ಮೋನ್ನತಿ ಹಾಗೂ ಲೋಕ ಕಲ್ಯಾನಾರ್ಥವಾಗಿ ಚಾತುರ್ಮಾಸ ವೃತಾರಂಭವು ಜು.13 ರಿಂದ ಪ್ರಾರಂಭಗೊಂಡು ಆ.29 ರವರೆಗೆ ಶ್ರೀ ಗುರುದೇವ ಮಠದಲ್ಲಿ ಶ್ರೀ ಲಕ್ಷ್ಮೀಪತಿ ಗೋಪಾಲಚಾರ್ಯರು ಆಗಮ ಪ್ರವೀಣ ಬೆಂಗಳೂರು ಇವರ ಪೌರೋಹಿತ್ವದಲ್ಲಿ ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದರು. ಅವರು ಜು.8 ರಂದು ನಡೆದ 2ನೇ ಸುತ್ತಿನ ಸಭೆಯಲ್ಲಿ ಮಾತನಾಡಿದರು. ಜು.13ರಂದು ಗುರುಪೂರ್ಣಿಮೆಯಂದು ಮೂಲ ಮಠ ಶ್ರೀ […]Read More