• September 8, 2024

Tags :Sanathana

ಜಿಲ್ಲೆ ದೇಶ ಧಾರ್ಮಿಕ ಪ್ರತಿಭಟನೆ ರಾಜ್ಯ ಸಮಸ್ಯೆ ಸ್ಥಳೀಯ

ಹಿಂದೂ ಕಾರ್ಯಕರ್ತರ ಗಡಿಪಾರು ಆದೇಶ ಖಂಡನೀಯ !:ಸರಕಾರವು ಗಡಿಪಾರು ಆದೇಶವನ್ನು ರದ್ದು ಮಾಡಬೇಕೆಂದು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಹಿಂದೂ ಕಾರ್ಯಕರ್ತರನ್ನು ಗಡಿಪಾರು ಮಾಡುವ ಪೊಲೀಸರ ಕ್ರಮ ಖಂಡನೀಯ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಇದು ಹಿಂದೂ ಸಂಘಟನೆಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಹಿಂದೂ ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ. ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿ ಗೋರಕ್ಷಣೆಯ ಕಾರ್ಯವನ್ನು ಮಾಡಿದ ಕಾರಣಕ್ಕೆ ಹಾಗೂ ಹೋಳಿ ಆಚರಣೆಯ ನೆಪದಲ್ಲಿ ಡ್ರಗ್ಸ್ ಪಾರ್ಟಿಯನ್ನು ತಡೆದ ಕಾರಣಕ್ಕೆ ಅವರನ್ನು ಗಡಿಪಾರು ಮಾಡುವುದು ಖಂಡನೀಯವಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ […]Read More

ಕಾರ್ಯಕ್ರಮ ದೇಶ ಧಾರ್ಮಿಕ ರಾಜ್ಯ

ಗೋವಾದ ಆದರ್ಶವನ್ನು ಮುಂದಿಟ್ಟು ಕೇಂದ್ರಸರಕಾರವು ದೇಶಾದ್ಯಂತ ದೇವಸ್ಥಾನಗಳ ಜೀರ್ಣೋದ್ಧಾರ ಮಾಡಬೇಕು ! ವೈಶ್ವಿಕ

ಫೋಂಡಾ – ಗೋವಾದಲ್ಲಿ ಪ್ರಾಚೀನ ಭಾರತೀಯ ಸಂಸ್ಕೃತಿಯನ್ನು ನಾಶಮಾಡಲು ಪೋರ್ಚುಗೀಸರು ಅನೇಕ ದೇವಸ್ಥಾನಗಳನ್ನು ನಾಶ ಮಾಡಿದರು. ವಿದೇಶಿ ಆಕ್ರಮಣಕಾರರಿಂದ ನಾಶವಾದ ಈ ಎಲ್ಲಾ ದೇವಾಲಯಗಳ ಜೀರ್ಣೋದ್ಧಾರ ಮಾಡಿ ಭಾರತೀಯ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಲು ಗೋವಾ ಸರಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತು. ಅದಕ್ಕನುಸಾರ ಪ್ರಾಚೀನ ಶ್ರೀ ಸಪ್ತಕೋಟೇಶ್ವರ ದೇವಾಲಯದ ಜೀರ್ಣೋದ್ಧಾರವನ್ನು ಗೋವಾ ಸರಕಾರವೇ ಮಾಡಿದೆ. ಅಲ್ಲದೇ ಇತರೆ ದೇವಾಲಯಗಳ ಜೀರ್ಣೋದ್ಧಾರಕ್ಕೆ ಒಂದು ಸಮಿತಿ ರಚಿಸಿದ್ದು, ಮುಂದಿನ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಗೋವಾ ಸರಕಾರ ಕೈಗೊಂಡಿರುವ ನಿರ್ಧಾರವು ಮಾದರಿಯಾಗಿದೆ. ದೇಶದಾದ್ಯಂತ ಮೊಘಲ್ ದಾಳಿಕೋರರು […]Read More

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ಸ್ಥಳೀಯ

ಬೆಳಾಲಿನ ಮಾಯ ಶ್ರೀ ಮಹಾದೇವ ದೇವಸ್ಥಾನದ ವಠಾರದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆ

ಬೆಳ್ತಂಗಡಿ : ಡಿ.11 ರಂದು ಬೆಳಾಲು ಮಾಯದ ಮಹಾದೇವ ದೇವಸ್ಥಾನದ ವಠಾರದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಜಾಗರಣ ವೇದಿಕೆ ಮಾತೃ ಸುರಕ್ಷಾ ಪ್ರಮುಖ್ ಗಣರಾಜ್ ಭಟ್ ಕೆದಿಲ ಮಾತನಾಡಿಹಿಂದೂ ಹುಡುಗಿಯರ ಜೀವನದಲ್ಲಿ ಆಟವಾಡುತ್ತಾ ಲವ್ ಜಿಹಾದ್ ನ ಷಡ್ಯಂತ್ರಕ್ಕೆ ಸಿಲುಕಿಸುತ್ತಾರೆ.ಆದುದರಿಂದ ನಮ್ಮ ಸ್ತ್ರೀಯರಿಗೆ ಹಿಂದೂ ಧರ್ಮದ ಮಹತ್ವವನ್ನು ತಿಳಿಸಿಕೊಡುವುದು ಅತ್ಯಂತ ಅವಶ್ಯಕ ಇದೆ ಎಂದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸನಾತನ ಸಂಸ್ಥೆಯ ಆನಂದ ಗೌಡರವರು ಮಾತನಾಡುತ್ತ ಹಿಂದುಗಳು ಧರ್ಮ […]Read More

ಕ್ರೈಂ ಧಾರ್ಮಿಕ ಸ್ಥಳೀಯ

ಹಿಂದೂ ದೇವತೆಗಳ ಅಪಹಾಸ್ಯ ಮಾಡಿರುವ ‘ಥ್ಯಾಂಕ್ ಗಾಡ್’ ಸಿನಿಮಾವನ್ನು ನಿಷೇಧಿಸಲು ಹಿಂದೂ ಜನಜಾಗೃತಿ

ಬೆಳ್ತಂಗಡಿ:.ನಟ ಅಜಯ ದೇವಗನ ಅಭಿನಯದ ‘ಥ್ಯಾಂಕ್ ಗಾಡ್’ ಚಲನಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಈ ಚಲನಚಿತ್ರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಹಿಂದೂ ಧರ್ಮದ ಚಿತ್ರಗುಪ್ತ ಮತ್ತು ಯಮ ದೇವರ ಅಪಹಾಸ್ಯವನ್ನು ಮಾಡಲಾಗಿದ್ದು, ಇದನ್ನು ಎಂದಿಗೂ ಸಹಿಸುವುದಿಲ್ಲ. ಈ ಟ್ರೇಲರ್ ಬಿಡುಗಡೆ ಆಗುವವರೆಗೂ ಸೆನ್ಸಾರ್ ಮಂಡಳಿ ನಿದ್ರೆ ಮಾಡುತ್ತಿತ್ತೇ ? ಸೆನ್ಸಾರ್ ಮಂಡಳಿ ಈ ಚಲನಚಿತ್ರಕ್ಕೆ ಸರ್ಟಿಫಿಕೇಟ್ ನೀಡಬಾರದು, ಇಲ್ಲದಿದ್ದರೆ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ರಾಜ್ಯ ಹಾಗೂ ಕೇಂದ್ರ ಗೃಹಸಚಿವಾಲಯವು ಧಾರ್ಮಿಕ ಭಾವನೆಗಳಿಗೆ ಧಕ್ಕೆ […]Read More

ಕಾರ್ಯಕ್ರಮ ಸ್ಥಳೀಯ

ದೇವಸ್ಥಾನಗಳ ಸುವ್ಯವಸ್ಥಿತ ಕಾರ್ಯನಿರ್ವಹಣೆಗೆ ದೇವಸ್ಥಾನ ಪರಿಷತ್ ಸ್ಥಾಪಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ

ಧರ್ಮಸ್ಥಳ: ಈ ದೇಶದಲ್ಲಿ ಅನೇಕ ದೇವಸ್ಥಾನಗಳು ಹಿಂದೂ ಭಕ್ತರ ಕೈಯಲ್ಲಿದೆ. ದೇವಸ್ಥಾನಗಳ ನಿಧಿಯ ಉಪಯೋಗ, ದೇವಸ್ಥಾನದ ಕಾರ್ಯನಿರ್ವಹಣೆ, ದೇವಸ್ಥಾನದ ಪೂಜಾ ಕೈಂಕರ್ಯ ಹಾಗೂ ದೇವಸ್ಥಾನಗಳಿಂದ ಮಾಡಬೇಕಾದ ಧರ್ಮಕಾರ್ಯಗಳ ಬಗ್ಗೆ ರಾಷ್ಟ್ರಾದ್ಯಂತ ದೇವಾಲಯಗಳ ಪರಿಷತ್ ಮಾಡುವ ಉದ್ದೇಶದಿಂದ ದೇವಸ್ಥಾನಗಳ ಮುಖ್ಯಸ್ಥರಿಗಾಗಿ ಶಿಬಿರಗಳ ಆಯೋಜನೆ ಗಳನ್ನು ಮಾಡಲಾಗುತ್ತದೆ. ಈ ನಿಮಿತ್ತ ಇದರ ಚಾಲನೆಯನ್ನು ನೀಡಲು ಮತ್ತು ಮಾರ್ಗದರ್ಶನವನ್ನು ಪಡೆಯಲು ರಾಜ್ಯ ಸಭಾ ಸದಸ್ಯರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾಕ್ಟರ್ . ಡಿ ವೀರೇಂದ್ರ ಹೆಗ್ಗಡೆಯವರನ್ನು ಸನಾತನ ಸಂಸ್ಥೆಯ ವಕ್ತಾರರಾದ ಚೇತನ […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ವರ್ಧಂತ್ಯೋತ್ಸವದ ಪ್ರಯುಕ್ತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ

ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ವರ್ಧಂತ್ಯೋತ್ಸವದ ಪ್ರಯುಕ್ತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ. ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನದ ನಿಮಿತ್ತ ಶ್ರೀ. ಶಾರದಾ ಭಜನಾ ಮಂದಿರ ಪುತ್ತೂರಿನಲ್ಲಿ ಸೆ.10 ರಂದು ಪ್ರವಚನ ನಡೆಯಿತು. ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಚೇತನ್ ರಾಜಹಂಸ ಇವರು ಧರ್ಮಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಸಮಾಜದಲ್ಲಿ ಇಂದು ಭ್ರಷ್ಟಾಚಾರ, ಮತಾಂತರ, ಲವ್ ಜಿಹಾದ್,ಗೋಹತ್ಯೆ ಮುಂತಾದವುಗಳು ತಾಂಡವವಾಡುತ್ತಿದೆ. ಇದಕ್ಕೆ ಕಾನೂನಿನಲ್ಲಿ ತಡೆಹಿಡಿಯುವ ಅವಕಾಶವಿದ್ದರೂ ವ್ಯವಸ್ಥೆ ಸರಿಯಿಲ್ಲದ ಕಾರಣ ಇದರ ತೊಂದರೆಯನ್ನು ಪ್ರತಿಯೊಬ್ಬರು ಅನುಭವಿಸುತ್ತಿದ್ದಾರೆ. ಕಾನೂನಿನ ಮುಖಾಂತರ […]Read More

ಕಾರ್ಯಕ್ರಮ ಧಾರ್ಮಿಕ

ಸನಾತನದ ಸಂತರಾದ ಪೂ. ರಮಾನಂದ ಗೌಡ ಇವರಿಂದ ‘ಜ್ಞಾನಶಕ್ತಿ ಪ್ರಸಾರ ಅಭಿಯಾನ’ಕ್ಕೆ ಚಾಲನೆ

ಶಿವಮೊಗ್ಗ : ಸೆಪ್ಟೆಂಬರ್ 9 ರಿಂದ ಡಿಸೆಂಬರ್ 7 ರವರೆಗೆ ಸನಾತನದ ಅದ್ವಿತೀಯ ಮತ್ತು ಸರ್ವಾಂಗಸ್ಪರ್ಶಿ ಗ್ರಂಥಗಳ ಕುರಿತು ದೇಶದಲ್ಲಡೆ ಪ್ರಸಾರ ಮಾಡಿ ಧರ್ಮದ ಮಹಾನತೆಯನ್ನು ಸಾರುವ ದೃಷ್ಟಿಯಿಂದ ಸನಾತನ ಸಂಸ್ಥೆಯಿಂದ ಭಾರತದಾದ್ಯಂತ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪಂಚಮ ವೇದಕ್ಕೆ ಸಮಾನವಾಗಿರುವ ಈ ಗ್ರಂಥಗಳನ್ನು ಮನೆಮನೆಗೆ ತಲುಪಿಸಿ ಪ್ರತಿಯೊಂದು ಜೀವದ ಉದ್ಧಾರ ಮಾಡೋಣ ಎಂದು ಸಂಸ್ಥೆಯ ಧರ್ಮಪ್ರಚಾರಕರಾದ ಪೂ. ರಮಾನಂದ ಗೌಡ ಇವರು ಕರೆ ನೀಡಿದರು. ಅವರು ಅನಂತ ಚತುರ್ದಶಿಯ ಈ ಶುಭದಿನದಂದು ‘ಜ್ಞಾನಶಕ್ತಿ ಪ್ರಸಾರ ಅಭಿಯಾನ’ಕ್ಕೆ […]Read More

ಕಾರ್ಯಕ್ರಮ ಸ್ಥಳೀಯ

ಸನಾತನ ಪಂಚಾಂಗ – 2023′ ರ (ಕ್ಯಾಲೆಂಡರ್) ಲೋಕಾರ್ಪಣೆಗೊಳಿಸಿದ ಡಾ||ಡಿ ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಆ .30 ರಂದು ‘ಸನಾತನ ಪಂಚಾಂಗ – 2023 ರ ಲೋಕಾರ್ಪಣೆಯನ್ನು ಮಾಡಿ ಪಂಚಾಂಗದ ರಚನೆಯ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದರುು. ಈ ಸಂದರ್ಭದಲ್ಲಿ ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ವೇಳೆ ಉದ್ಯಮಿಗಳು ಹಾಗೂ ಹಿಂದೂ ಜಾಗರಣ ವೇದಿಕೆಯ ಪದ್ಮನಾಭ ಶೆಟ್ಟಿಗಾರ್, ವಕೀಲರಾದ ಉದಯಕುಮಾರ್ ಬಂದಾರು, ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು […]Read More

error: Content is protected !!