• July 27, 2024

Tags :Sanidya

ಕಾರ್ಯಕ್ರಮ ಶುಭಾಶಯ ಸ್ಥಳೀಯ

ಉಜಿರೆ: ಸಾನಿಧ್ಯ ಕೇಂದ್ರದ ಮಕ್ಕಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಕನಸಿನ ಮನೆ ನಾವಿಕ ಮೋಹನ್

ಉಜಿರೆ: ಕನಸಿನ ಮನೆ ನಾವಿಕ, ವಿಜಯ ರತ್ನ ಪ್ರಶಸ್ತಿ ಪುರಸ್ಕೃತ , ಉಜಿರೆಯ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ , ಬದುಕುಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಅವರ ಹುಟ್ಟುಹಬ್ಬವನ್ನು ಉಜಿರೆಯ ಛತ್ರಪತಿ ಶಿವಾಜಿ ಸೇವಾ ಟ್ರಸ್ಟ್ ವಿಶೇಷವಾಗಿ ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತು ಅ.2 ರಂದು ಜನುಮದಿನವನ್ನು ಆಚರಿಸಿಕೊಂಡರು. ಸಾನಿಧ್ಯ ಕೇಂದ್ರದ ಸಂತ್ರಸ್ತ ಮಕ್ಕಳಿಂದಲೇ ಕೇಕ್ ಕತ್ತರಿಸುವ ಮೂಲಕ ಮೋಹನ್ ಕುಮಾರ್ ಜನುಮ ದಿನವನ್ನು ವಿನೂತನವಾಗಿ ಆಚರಿಸಿ ಮಾತನಾಡಿದ […]Read More

error: Content is protected !!