• September 8, 2024

Tags :School

ಕಾರ್ಯಕ್ರಮ ಸ್ಥಳೀಯ

ಜಿಲ್ಲೆಯಾದ್ಯಂತ ನೂರಕ್ಕಿಂತಲೂ ಹೆಚ್ಚು ಶಾಲಾ ಕಾಲೇಜುಗಳಿಗೆ ಮನವಿ ನೀಡುವ ಮುಖೇನ ರಾಷ್ಟ್ರಧ್ವಜದ ಅಪಮಾನವನ್ನು

ಸ್ವಾತಂತ್ರ್ಯ ದಿನದಂದಾಗುವ ರಾಷ್ಟ್ರಧ್ವಜ ಅಪಮಾನವನ್ನು ತಡೆಗಟ್ಟಲು ಮತ್ತು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಚಿಹ್ನೆಗಳ ಬಗ್ಗೆ ಜಾಗೃತಿ ಮಾಡುವ ಕುರಿತು ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿಯ ಹಲವು ಶಾಲಾ – ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು. ರಾಷ್ಟ್ರಧ್ವಜವು ರಾಷ್ಟ್ರದ ಆತ್ಮವಾಗಿದೆ. 15 ಆಗಸ್ಟ್ ಮತ್ತು 26 ಜನವರಿಯಂದು ರಾಷ್ಟ್ರ ಧ್ವಜವನ್ನು ಅಭಿಮಾನದೊಂದಿಗೆ ಪ್ರದರ್ಶಿಸಲಾಗುತ್ತದೆ. ಅದೇ ದಿನ ಇದೇ ಕಾಗದ / ಪ್ಲಾಸ್ಟಿಕ್ ನ ಚಿಕ್ಕ ಚಿಕ್ಕ ರಾಷ್ಟ್ರಧ್ವಜಗಳು ರಸ್ತೆಗಳ ಮೇಲೆ, ಕಸದ ತೊಟ್ಟಿ ಮತ್ತು ಚರಂಡಿಗಳಲ್ಲಿ ಹರಿದ ಅವಸ್ಥೆಯಲ್ಲಿ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ,ಅಣಿಯೂರು-ಕಕ್ಕಿಂಜೆಯಲ್ಲಿ 77 ನೇ ಸ್ವಾತಂತ್ರೋತ್ಸವದಲ್ಲಿ 77 ಮಂದಿ

ಸಂಘದ ಸಭೆ ನಡೆದಿದ್ದು.ಈ ಸಭೆಯಲ್ಲಿ ಈ ಭಾರಿ ಶಾಲೆಯಲ್ಲಿ ನಡೆಯುವ 77 ನೇ ಸ್ವಾತಂತ್ರೋತ್ಸವದಲ್ಲಿ 77 ಮಂದಿ ವಿಶೇಷ ಗಣ್ಯರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು. ವಿಶೇಷ ಗಣ್ಯರಲ್ಲಿ ಹಳೆ ವಿದ್ಯಾರ್ಥಿಗಳು,ಊರಿನ ಪ್ರಮುಖರು,ಶಿಕ್ಷಣದಲ್ಲಿ ಪ್ರಗತಿ ಕಂಡವರು ಇರಲಿದ್ದಾರೆ.Read More

ಕಾರ್ಯಕ್ರಮ ಶಾಲಾ ಚಟುವಟಿಕೆ

ಪೇರೋಡಿತ್ತಾಯ ಕಟ್ಟೆ ಸರಕಾರಿ ಪ್ರಾಥಮಿಕ ಶಾಲೆ ಗೆ ಹಳೇ ವಿದ್ಯಾರ್ಥಿ ಸಂಘ ದಿಂದ

ತೆಂಕಕಾ ರಂ ದೂರು ಸರಕಾರಿ ಪ್ರಾಥಮಿಕ ಶಾಲೆಯ ಸುಮಾರು 80 ವಿದ್ಯಾರ್ಥಿಗಳಿಗೆ ಉಚಿತ ವಾಗಿ ಬರೆಯುವ ಪುಸ್ತಕ, ಪೆನ್ನು ಗಳನ್ನು ಶಾಲೆಯ ಹಳೇ ವಿದ್ಯಾರ್ಥಿ ಸಂಘ ದ ವತಿಯಿಂದ ನೀಡಲಾಯಿತು, ಇದರ ನೇತೃತ್ವ ವನ್ನು ಶಾಲಾ ಹಳೇ ವಿದ್ಯಾರ್ಥಿ ಯಾಗಿರುವ, ಮುಸ್ತಫಾ ರವರ ಮುಂದಾಳತ್ವ ದಲ್ಲಿ ಹಾಗು ಎಲ್ಲಾ ಹಳೇ ವಿದ್ಯಾರ್ಥಿಗಳ ಸಹಕಾರ ದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿ ಗ್ರಾಮ ದವರೇ ಆದ ” ಮನುಶ್ರೀ ” ಪ್ರಶಸ್ತಿ ಪುರಸ್ಕೃತ ಪ. ರಾಮಕೃಷ್ಣ ಶಾಸ್ತ್ರಿ […]Read More

ಶಾಲಾ ಚಟುವಟಿಕೆ

ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ ಮೇ 31 ರಂದು ಮೈರೋಳ್ತಡ್ಕದಲ್ಲಿ ನಡೆಯಿತು. ಒಂದನೇ ತರಗತಿ ಸೇರ್ಪಡೆ ವಿದ್ಯಾರ್ಥಿಗಳಿಗೆ ಬ್ಯಾಗ್, ಪುಸ್ತಕ ಹಾಗೂ ಶಾಲೆಯ ಎಲ್ಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ಮಕ್ಕಳಿಗೆ ಬ್ಯಾಗ್, ಪುಸ್ತಕ ವನ್ನು ಊರ ಪರವೂರಿನ ದಾನಿಗಳು ಹಾಗೂ ಹಳೆ ವಿದ್ಯಾರ್ಥಿಗಳ ನೆರವಿನಿಂದ ನೀಡಲಾಯಿತು. ಮಕ್ಕಳಿಗೆ ನೆರವು ನೀಡಿದ ಸಮಸ್ತರಿಗೂ ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದ ಅಭಿನಂದನೆಗಳು ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ […]Read More

ಜಿಲ್ಲೆ ಶಾಲಾ ಚಟುವಟಿಕೆ ಸಮಸ್ಯೆ ಸ್ಥಳೀಯ

ಮಳೆಗಾಲದಲ್ಲಿ ನೀರು ಸೋರುತ್ತಿದ್ದ ಮುಗೇರಡ್ಕ ಕಿ.ಪ್ರಾ ಶಾಲೆಯ ಬಿಸಿಯೂಟದ ಕೊಠಡಿ:ಶಾಲೆ ಪ್ರಾರಂಭ ಕ್ಕೂ

ಮೊಗ್ರು : ಮೇ 28 ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟ ಕೊಠಡಿಯೊಳಗೆ ಮಳೆಗಾಲದ ಸಮಯದಲ್ಲಿ ನೀರು ಸೋರುತಿರುವುದು ಕಂಡು ಶಾಲಾ ಮುಖ್ಯೊಪಾದ್ಯಾಯರಾದ ಮಾಧವ ಗೌಡ, ಹಾಗೂ ಶಾಲಾಭಿವೃದ್ಧಿ ಸಮಿತಿ ಪಂಚಾಯತ್ ಗಮನಕ್ಕೆ ತಂದರು,ತಕ್ಷಣ ಕಾರ್ಯಪ್ರವೃತರಾದ ಬಂದಾರು ಪಂಚಾಯತ್ ಸದಸ್ಯರಾದ ಗಂಗಾಧರ್ ಪೂಜಾರಿ ಮತ್ತು ಬಾಲಕೃಷ್ಣ ಗೌಡ ಮುಗೇರಡ್ಕ ಇವರು ಪಂಚಾಯತ್ ಅನುದಾನ ದಲ್ಲಿ ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಖಂಡಿಗ ಹಾಗೂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಇವರ ಸಹಕಾರದಲ್ಲಿ ಶಾಲೆ […]Read More

ಕಾರ್ಯಕ್ರಮ ಜಿಲ್ಲೆ ಶಾಲಾ ಚಟುವಟಿಕೆ ಸ್ಥಳೀಯ

ಮುಂಡಾಜೆ ಪ್ರೌಢಶಾಲೆಯ ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಯ ಪ್ರದರ್ಶನ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ )ಪುತ್ತೂರು ಇದರ ಆಡಳಿತಕ್ಕೆ ಒಳಪಟ್ಟ ಪ್ರೌಢಶಾಲೆ ಮುಂಡಾಜೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ಡಿ.15 ರಂದು ಏರ್ಪಡಿಸಲಾಯಿತು. ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯ ಚಂದ್ರ ಶ್ರೀಮಾನ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು ಮಾತನಾಡಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ರಾಜೇಶ್ ರವರು ವಿಜ್ಞಾನ ವಸ್ತು ಪ್ರದರ್ಶನವನ್ನು […]Read More

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಕಲ್ಲೇರಿ ಸ.ಹಿ.ಪ್ರಾ ಶಾಲೆಯಲ್ಲಿ ಡಿ.3 ರಂದು ರಜತಮಹೋತ್ಸವದ ಸಂಭ್ರಮ

ಕಲ್ಲೇರಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲೇರಿ( ಜನತಾ ಕಾಲೋನಿ) ಇದರ “ರಜತ ಮಹೋತ್ಸವ ಸಮಾರಂಭವ” ವು ಡಿ.3 ರಂದು ಜರುಗಲಿದೆ. ಡಿ.3 ರಂದು ಸ.ಹಿ.ಪ್ರಾ.ಶಾಲೆ‌ ಕಲ್ಲೇರಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು ಅಶ್ರಫ್ ಕಲ್ಲೇರಿ ಇವರು ಧ್ವಜಾರೋಹಣ ಗೈಯಲಿದ್ದಾರೆ. ನಂತರ ಅಂಗನವಾಡಿ ಪುಟಾಣಿಗಳಿಂದ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, ಬೆಳಿಗ್ಗೆ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಶಾಸಕ ಹರಿಶ್ ಪೂಂಜ ಇವರು ಭಾಗವಹಿಸಲಿದ್ದಾರೆ. ತಣ್ಣೀರುಪಂತ ಗ್ರಾ.ಪಂ […]Read More

ಕ್ರೈಂ ಜಿಲ್ಲೆ ಸ್ಥಳೀಯ

ಬಂಗಾಡಿ ಸರಕಾರಿ ಪ್ರೌಢ ಶಾಲಾ ಪರಿಸರದಲ್ಲಿ ಮಕ್ಕಳನ್ನು ಹಿಡಿಯುವವರು ಪ್ರತ್ಯಕ್ಷ: ಪೋಷಕರೇ ಜಾಗೃತೆ

ಬಂಗಾಡಿ: ಬೆಳ್ತಂಗಡಿ ತಾಲೂಕಿನ ಕಿಲ್ಲೂರು ರಸ್ತೆಯ ಬಂಗಾಡಿ ಸರಕಾರಿ ಪ್ರೌಢಶಾಲೆ ಪರಿಸರದಲ್ಲಿ ಮಕ್ಕಳನ್ನು ಹಿಡಿಯುವವರು ಪ್ರತ್ಯಕ್ಷರಾಗಿದ್ದಾರೆ, ಪೋಷಕರೇ ಜಾಗೃತೆ ವಹಿಸಿ ಎಂಬ ವಿಷಯವನ್ನು ಯಾರೋ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಇದು ಮಕ್ಕಳ ಅಪಹರಣ ಎಂಬ ವದಂತಿಗೆ ಕಾರಣವಾಗಿ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ನ.7 ರಂದು ಬಂಗಾಡಿ ಪ್ರೌಢ ಶಾಲಾ ಬಳಿ ಯಾರೋ ಅಪರಿಚಿತ ವ್ಯಕ್ತಿಗಳು ಕಾರೊಂದನ್ನು ನಿಲ್ಲಿಸಿ ಒಬ್ಬ ಹುಡುಗನನ್ನು ಕರೆದು ನಿನ್ನ ಹೆಸರೇನೆಂದು ಕೇಳಿ ಕಾರಿನ ಸೈಡ್ ಡೋರ್ ಓಪನ್ ಮಾಡುವ ವೇಳೆ ಹುಡುಗ ಹೆದರಿ […]Read More

ಕಾರ್ಯಕ್ರಮ ಜಿಲ್ಲೆ ಶಾಲಾ ಚಟುವಟಿಕೆ ಸ್ಥಳೀಯ

ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನ.1 ರಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಧರ್ಮಸ್ಥಳ ದೇವಳದ ಮುಖ್ಯ ಲೇಖಾಧಿಕಾರಿಯಾಗಿರುವ ಪುರಂದರ ಭಟ್ ಆಗಮಿಸಿ ವಿದ್ಯಾರ್ಥಿಗಳಿಗೆ ಕರ್ನಾಟಕದ ಏಕೀಕರಣ ಕನ್ನಡ ನಾಡು ನುಡಿಯ ವೈಭವ ಕುರಿತು ವಿಸ್ತಾರವಾಗಿ ವಿವರಿಸಿದರು. ಕನ್ನಡ ಕವಿಗಳ ಸಾಹಿತ್ಯವನ್ನು ಓದುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹವನ್ನು ನೀಡಿದರು. ತದನಂತರ ವಿದ್ಯಾರ್ಥಿಗಳು ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಹಾಡು ನೃತ್ಯಗಳ ಮುಖಾಂತರ ಅನಾವರಣಗೊಳಿಸಿದರು. ಶಾಲಾ ಮುಖ್ಯ ಉಪಾಧ್ಯಾಯಿನಿ ಪರಿಮಳ […]Read More

ಕಾರ್ಯಕ್ರಮ

ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರ್ ಶಾಲಾ ಶತಮಾನೋತ್ಸವದ ಆಚರಣಾ ಸಂಭ್ರಮದ ಮನವಿ ಪತ್ರ

ಹೊಸ್ಮರ್ :ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರ್ ಶಾಲಾ ಶತಮಾನೋತ್ಸವ ಆಚರಣಾ ಸಂಭ್ರಮದ‌ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ಹೈಸ್ಕೂಲ್ ಸಭಾಂಗಣದಲ್ಲಿ ಜರುಗಿತು. ಮನವಿ ಪತ್ರವನ್ನು ಶಾಸಕರು ಹಾಗೂ ಸಚಿವರಾದ ವಿ. ಸುನೀಲ್ ಕುಮಾರ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅತಿಥಿ-ಗಣ್ಯರು ಮತ್ತು ಪಂಚಾಯತ್ಅಧ್ಯಕ್ಷರು, ಎಸ್ ಡಿ ಎಂ ಅಧ್ಯಕ್ಷರು, ಸದಸ್ಯರು ಮತ್ತು ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕಿ ವೃಂದ ಹಾಗೂ ಮಕ್ಕಳ ಪೋಷಕರು ಜೊತೆಗಿದ್ದರು.Read More

error: Content is protected !!