• January 24, 2025

Tags :School

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಆಯೋಜಿಸಿದ ಸಮಗ್ರ ಪ್ರಶಸ್ತಿ ದ್ವಿತೀಯ

  ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ,ಮೂಡಬಿದ್ರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡಬಿದ್ರೆ ಇವರ ಸಹಭಾಗಿತ್ವದಲ್ಲಿ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರತಿಭಾ ಕಲೋತ್ಸವ ಸ್ವರ್ಧೆ ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾಗಿರಿ ಮೂಡಬಿದ್ರೆ ಯಲ್ಲಿ ನಡೆಯಿತು. ಜಿಲ್ಲಾ ಮುಖ್ಯ ಆಯುಕ್ತರಾದ ಡಾ. ಮೋಹನ್ ಆಳ್ವಾರವರ ನೇತೃತ್ವದಲ್ಲಿ ನಡೆದ ಪ್ರತಿಭಾ ಕಲೋತ್ಸವ ಸ್ವರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ […]Read More

ಶಾಲಾ ಚಟುವಟಿಕೆ ಸ್ಥಳೀಯ

ಅಪಘಾತದಲ್ಲಿ ಮೃತಪಟ್ಟ ಸಮಾಜ ಸೇವಕ ಸಲೀಂ ಮುರ ಅವರ 6 ವರ್ಷದ ಮಗುವಿಗೆ

  ಸಮಾಜ ಸೇವಕ ಸಲೀಂ ಪುತ್ತೂರು ಅಪಘಾತದಲ್ಲಿ ತೀವ್ರ ಗಾಯಗಳಾಗಿದ್ದು ಅವರ 6 ವರ್ಷದ ಪುತ್ರ ಮೃತಪಟ್ಟಿದ್ದ. ಈ ಅಪಘಾತ ಸಾಮಾಜಿಕ ಜಾಲತಾಣಗಳಲ್ಲೂ ಹಲವಾರು ವ್ಯಕ್ತಿಗಳು ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಯಾಕೆಂದರೆ ಸಾಮಾಜಿಕ ಕಾರ್ಯಗಳಲ್ಲಿ ಸಲೀಂ ಅವರು ಚಿರಪರಿಚಿತರಾಗಿದ್ದರು. ಇನ್ನೂ ಈ ಮಗುವಿನ ಶಾಲೆಯಲ್ಲಿ ಮಕ್ಕಳು ಪೋಷಕರು ಸಂತಾಪ ಸಭೆಯನ್ನು ನಡೆಸಿದರು. ಶಾಲಾ ಮುಕ್ಯೋಪಾಧ್ಯಾಯರು ಸಹ ಶಿಕ್ಷಕರು, ಡಾ. ಪ್ರದೀಪ್ ನಾವೂರು S. D. M. C., ಅಧ್ಯಕ್ಷರು ಪದಾಧಿಕಾರಿಗಳು, ಹೈ ಸ್ಕೂಲ್ H. M ಹಾಗೂ ಸಹ […]Read More

ಆಯ್ಕೆ ಶಾಲಾ ಚಟುವಟಿಕೆ ಸ್ಥಳೀಯ

ಶ್ರೀ ಧ. ಮಂ ಆ ಮಾ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಪ್ರತಿಭಾ

  ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

2024-25 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಮುಡಿಗೇರಿಸಿಕೊಂಡ ಹುಣ್ಸೆಕಟ್ಟೆ

  ಹುಣ್ಸೆಕಟ್ಟೆ: ಸ.ಕಿ.ಪ್ರಾ ಶಾಲೆ ಹುಣ್ಸೆಕಟ್ಟೆಯ ಮುಖ್ಯಶಿಕ್ಷಕರಾದ ಕರಿಯಪ್ಪ ರವರು 2024-25 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸಲುವಾಗಿ ಶಾಲಾ ಎಸ್ ಡಿಎಂಸಿ ಪೋಷಕರು, ಶಿಕ್ಷಕರು, ಹಾಗೂ ಶ್ರೀರಾಮ ಭಜನ ಮಂಡಳಿ(ರಿ) ಹುಣ್ಸೆಕಟ್ಟೆಯ ಸರ್ವ ಸದಸ್ಯರ ಪರವಾಗಿ ಇಂದು ಶಾಲೆಯಲ್ಲಿ ಶಿಕ್ಷಕರಾದ ಕರಿಯಪ್ಪ ಅವರನ್ನು ಗೌರವಿಸಿ ಸನ್ಮಾನಿಸಿ ಅಭಿನಂದಿಸಲಾಯಿತು.Read More

ಕಾರ್ಯಕ್ರಮ ಸ್ಥಳೀಯ

ಜಿಲ್ಲೆಯಾದ್ಯಂತ ನೂರಕ್ಕಿಂತಲೂ ಹೆಚ್ಚು ಶಾಲಾ ಕಾಲೇಜುಗಳಿಗೆ ಮನವಿ ನೀಡುವ ಮುಖೇನ ರಾಷ್ಟ್ರಧ್ವಜದ ಅಪಮಾನವನ್ನು

  ಸ್ವಾತಂತ್ರ್ಯ ದಿನದಂದಾಗುವ ರಾಷ್ಟ್ರಧ್ವಜ ಅಪಮಾನವನ್ನು ತಡೆಗಟ್ಟಲು ಮತ್ತು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಚಿಹ್ನೆಗಳ ಬಗ್ಗೆ ಜಾಗೃತಿ ಮಾಡುವ ಕುರಿತು ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿಯ ಹಲವು ಶಾಲಾ – ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು. ರಾಷ್ಟ್ರಧ್ವಜವು ರಾಷ್ಟ್ರದ ಆತ್ಮವಾಗಿದೆ. 15 ಆಗಸ್ಟ್ ಮತ್ತು 26 ಜನವರಿಯಂದು ರಾಷ್ಟ್ರ ಧ್ವಜವನ್ನು ಅಭಿಮಾನದೊಂದಿಗೆ ಪ್ರದರ್ಶಿಸಲಾಗುತ್ತದೆ. ಅದೇ ದಿನ ಇದೇ ಕಾಗದ / ಪ್ಲಾಸ್ಟಿಕ್ ನ ಚಿಕ್ಕ ಚಿಕ್ಕ ರಾಷ್ಟ್ರಧ್ವಜಗಳು ರಸ್ತೆಗಳ ಮೇಲೆ, ಕಸದ ತೊಟ್ಟಿ ಮತ್ತು ಚರಂಡಿಗಳಲ್ಲಿ ಹರಿದ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ,ಅಣಿಯೂರು-ಕಕ್ಕಿಂಜೆಯಲ್ಲಿ 77 ನೇ ಸ್ವಾತಂತ್ರೋತ್ಸವದಲ್ಲಿ 77 ಮಂದಿ

  ಸಂಘದ ಸಭೆ ನಡೆದಿದ್ದು.ಈ ಸಭೆಯಲ್ಲಿ ಈ ಭಾರಿ ಶಾಲೆಯಲ್ಲಿ ನಡೆಯುವ 77 ನೇ ಸ್ವಾತಂತ್ರೋತ್ಸವದಲ್ಲಿ 77 ಮಂದಿ ವಿಶೇಷ ಗಣ್ಯರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು. ವಿಶೇಷ ಗಣ್ಯರಲ್ಲಿ ಹಳೆ ವಿದ್ಯಾರ್ಥಿಗಳು,ಊರಿನ ಪ್ರಮುಖರು,ಶಿಕ್ಷಣದಲ್ಲಿ ಪ್ರಗತಿ ಕಂಡವರು ಇರಲಿದ್ದಾರೆ.Read More

ಕಾರ್ಯಕ್ರಮ ಶಾಲಾ ಚಟುವಟಿಕೆ

ಪೇರೋಡಿತ್ತಾಯ ಕಟ್ಟೆ ಸರಕಾರಿ ಪ್ರಾಥಮಿಕ ಶಾಲೆ ಗೆ ಹಳೇ ವಿದ್ಯಾರ್ಥಿ ಸಂಘ ದಿಂದ

  ತೆಂಕಕಾ ರಂ ದೂರು ಸರಕಾರಿ ಪ್ರಾಥಮಿಕ ಶಾಲೆಯ ಸುಮಾರು 80 ವಿದ್ಯಾರ್ಥಿಗಳಿಗೆ ಉಚಿತ ವಾಗಿ ಬರೆಯುವ ಪುಸ್ತಕ, ಪೆನ್ನು ಗಳನ್ನು ಶಾಲೆಯ ಹಳೇ ವಿದ್ಯಾರ್ಥಿ ಸಂಘ ದ ವತಿಯಿಂದ ನೀಡಲಾಯಿತು, ಇದರ ನೇತೃತ್ವ ವನ್ನು ಶಾಲಾ ಹಳೇ ವಿದ್ಯಾರ್ಥಿ ಯಾಗಿರುವ, ಮುಸ್ತಫಾ ರವರ ಮುಂದಾಳತ್ವ ದಲ್ಲಿ ಹಾಗು ಎಲ್ಲಾ ಹಳೇ ವಿದ್ಯಾರ್ಥಿಗಳ ಸಹಕಾರ ದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿ ಗ್ರಾಮ ದವರೇ ಆದ ” ಮನುಶ್ರೀ ” ಪ್ರಶಸ್ತಿ ಪುರಸ್ಕೃತ ಪ. ರಾಮಕೃಷ್ಣ […]Read More

ಶಾಲಾ ಚಟುವಟಿಕೆ

ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

  ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ ಮೇ 31 ರಂದು ಮೈರೋಳ್ತಡ್ಕದಲ್ಲಿ ನಡೆಯಿತು. ಒಂದನೇ ತರಗತಿ ಸೇರ್ಪಡೆ ವಿದ್ಯಾರ್ಥಿಗಳಿಗೆ ಬ್ಯಾಗ್, ಪುಸ್ತಕ ಹಾಗೂ ಶಾಲೆಯ ಎಲ್ಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ಮಕ್ಕಳಿಗೆ ಬ್ಯಾಗ್, ಪುಸ್ತಕ ವನ್ನು ಊರ ಪರವೂರಿನ ದಾನಿಗಳು ಹಾಗೂ ಹಳೆ ವಿದ್ಯಾರ್ಥಿಗಳ ನೆರವಿನಿಂದ ನೀಡಲಾಯಿತು. ಮಕ್ಕಳಿಗೆ ನೆರವು ನೀಡಿದ ಸಮಸ್ತರಿಗೂ ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದ ಅಭಿನಂದನೆಗಳು ಸಲ್ಲಿಸಿದರು. ಈ ಸಂದರ್ಭದಲ್ಲಿ […]Read More

ಜಿಲ್ಲೆ ಶಾಲಾ ಚಟುವಟಿಕೆ ಸಮಸ್ಯೆ ಸ್ಥಳೀಯ

ಮಳೆಗಾಲದಲ್ಲಿ ನೀರು ಸೋರುತ್ತಿದ್ದ ಮುಗೇರಡ್ಕ ಕಿ.ಪ್ರಾ ಶಾಲೆಯ ಬಿಸಿಯೂಟದ ಕೊಠಡಿ:ಶಾಲೆ ಪ್ರಾರಂಭ ಕ್ಕೂ

  ಮೊಗ್ರು : ಮೇ 28 ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟ ಕೊಠಡಿಯೊಳಗೆ ಮಳೆಗಾಲದ ಸಮಯದಲ್ಲಿ ನೀರು ಸೋರುತಿರುವುದು ಕಂಡು ಶಾಲಾ ಮುಖ್ಯೊಪಾದ್ಯಾಯರಾದ ಮಾಧವ ಗೌಡ, ಹಾಗೂ ಶಾಲಾಭಿವೃದ್ಧಿ ಸಮಿತಿ ಪಂಚಾಯತ್ ಗಮನಕ್ಕೆ ತಂದರು,ತಕ್ಷಣ ಕಾರ್ಯಪ್ರವೃತರಾದ ಬಂದಾರು ಪಂಚಾಯತ್ ಸದಸ್ಯರಾದ ಗಂಗಾಧರ್ ಪೂಜಾರಿ ಮತ್ತು ಬಾಲಕೃಷ್ಣ ಗೌಡ ಮುಗೇರಡ್ಕ ಇವರು ಪಂಚಾಯತ್ ಅನುದಾನ ದಲ್ಲಿ ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಖಂಡಿಗ ಹಾಗೂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಇವರ ಸಹಕಾರದಲ್ಲಿ […]Read More

ಕಾರ್ಯಕ್ರಮ ಜಿಲ್ಲೆ ಶಾಲಾ ಚಟುವಟಿಕೆ ಸ್ಥಳೀಯ

ಮುಂಡಾಜೆ ಪ್ರೌಢಶಾಲೆಯ ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಯ ಪ್ರದರ್ಶನ

  ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ )ಪುತ್ತೂರು ಇದರ ಆಡಳಿತಕ್ಕೆ ಒಳಪಟ್ಟ ಪ್ರೌಢಶಾಲೆ ಮುಂಡಾಜೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ಡಿ.15 ರಂದು ಏರ್ಪಡಿಸಲಾಯಿತು. ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯ ಚಂದ್ರ ಶ್ರೀಮಾನ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು ಮಾತನಾಡಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ರಾಜೇಶ್ ರವರು ವಿಜ್ಞಾನ ವಸ್ತು […]Read More

error: Content is protected !!