ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ* ಪ್ರಾಪ್ತಿ ವಿ ಶೆಟ್ಟಿ ಎಂಟನೇ ತರಗತಿ ಭರತನಾಟ್ಯ ದಲ್ಲಿ ದ್ವಿತೀಯ, ಚಾರಿತ್ರ 10ನೇ ತರಗತಿ ಗಜಲ್ ಪ್ರಥಮ, ಭಾರ್ಗವಿ ಮತ್ತು ತಂಡ ಜಾನಪದ ನೃತ್ಯ ದ್ವಿತೀಯ , ಸಹನಾ ಆಚಾರ್ಯ ಮತ್ತು ಬಳಗ ಕವ್ವಾಲಿ ಪ್ರಥಮ, ಬೃಂದಾ ಎಂಟನೇ ತರಗತಿ ಚಿತ್ರಕಲೆ ಪ್ರಥಮ, ಶ್ರೀ ರಕ್ಷಾ ಎಂಟನೇ ತರಗತಿ ಜಾನಪದ ಹಾಡು ದ್ವಿತೀಯ, ಶ್ರೇಯಾಸ್. ಎಸ್ ಎಂಟನೇ ತರಗತಿ […]Read More
Tags :Sdm
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ 2024ನೇ ಸಾಲಿನ ಎಸ್ ಡಿ ಎಂ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024ನ್ನು ಆಗಸ್ಟ್ 24ರಂದು ಶನಿವಾರ ಆಯೋಜನೆ ಮಾಡಲಾಗಿದ್ದು, ಕಾಲೇಜಿನ ನವೀಕೃತ ಒಳಾಂಗಣ ಕ್ರೀಡಾಂಗಣ ಇಂದ್ರಪ್ರಸ್ಥದಲ್ಲಿ ಮಧ್ಯಾಹ್ನ 2.30ರಿಂದ ಸಾಯಂಕಾಲ 6.30ರ ತನಕ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗಿದೆ. ಉಡುಪಿಯ ಕಲಾಮಯಂ ತಂಡದವರು ವಿಶೇಷ ರಸಮಂಜರಿ ಕಾರ್ಯಕ್ರಮ ನೀಡಲಿದ್ದು, ಸಭಾ ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿರುವ ಎಸ್ ಡಿ ಎಂ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿರುವ […]Read More
ಎಸ್.ಡಿ.ಎಂ ಸಿ.ಬಿ.ಎಸ್.ಇ ಸ್ಕೌಟ್-ಗೈಡ್ ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ದುಷ್ಪರಿಣಾಮದ ಜಾಗೃತಿ ಕಾರ್ಯಕ್ರಮ
ಉಜಿರೆ(13ಜುಲೈ): ದಿನಾಂಕ 13-07-2024 ರಂದು ಎಸ್.ಡಿ.ಎಮ್. ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ಸ್ಕೌಟ್/ಗೈಡ್, ಕಬ್-ಬುಲ್ ವಿದ್ಯಾರ್ಥಿಗಳು ಹೆಚ್ಚುತ್ತಿರುವ ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಪ್ಲಾಸ್ಟಿಕ್ ಬಳಕೆ ಕಡಿಮೆಗೊಳಿಸಿ ಬದಲಿ ಬಟ್ಟೆ ಚೀಲ ಉಪಯೋಗಿಸಿ ಎಂಬ ಮಾಹಿತಿಯ ಕರಪತ್ರವನ್ನು ಶಾಲಾ ಮುಖ್ಯೋಪಾಧ್ಯಾಯರು ಬಿಡುಗಡೆಗೊಳಿಸಿ, ವಿದ್ಯಾರ್ಥಿಗಳ ಸಮಾಜಮುಖಿ ಕಾರ್ಯಕ್ಕೆ ಶುಭಹಾರೈಸಿದರು. ಕರಪತ್ರದ ಜೊತೆಗೆ ಮಕ್ಕಳೇ ತಯಾರಿಸಿದ ಕಾಗದದ ಕವರ್ಗಳನ್ನು ಉಜಿರೆ ಆಸುಪಾಸಿನ ಮೆಡಿಕಲ್ ಶಾಪ್ಗಳಿಗೆ ಹಂಚಿ, ಸಾರ್ವಜನಿಕರಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆಗೊಳಿಸುವಲ್ಲಿ ಜಾಗೃತಿ ಮೂಡಿಸಿ ಸ್ವಸ್ಥ […]Read More
ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ರೈತರ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೀಗ ಪ್ರಗತಿಪರ ಉದಯೋನ್ಮುಖ ಕೃಷಿಕರಾಗಿ ಬೆಳೆಯುತ್ತಿರುವ ಸುಧೀಂದ್ರ ರಾವ್ ಬೂಡುಜಾಲು ಇವರು ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ,ಹಲವು ವರ್ಷ ದುಡಿದು ತನ್ನ ಹುಟ್ಟೂರಿನಲ್ಲಿ ತಂದೆಯ ಕೃಷಿ ಚಟುವಟಿಕೆಗಳನ್ನು ಉತ್ತೇಜಿಸಲು , ಹೊಸ ತಾಂತ್ರಿಕ ವ್ಯವಸ್ಥೆಯನ್ನು ಅಳವಡಿಸಿಕೊಂಡು ಹೆಚ್ಚು ಇಳುವರಿ ಪಡೆದು ಯಶಸ್ವಿಯಾಗಿ ಬೆಳೆದು ಕೃಷಿಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿದ ಅವರ ಅನುಭವವನ್ನು ವಿದ್ಯಾರ್ಥಿಗಳಿಗೆ ಹೇಳಿದರು. ಕೃಷಿಕರ […]Read More
ಉಜಿರೆ: ಎಸ್ ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ, ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ್ ಇವರ ಅಧ್ಯಕ್ಷತೆಯಲ್ಲಿ ಆಟೋ ಎಕ್ಸ್ಪೋ 2023 ಯಂತ್ರ 2.0 ಕಾರ್ಯಾಗಾರವು ನ.21 ರಂದು ನಡೆಯಿತು. ಕಾರ್ಯಾಗಾರವನ್ನು ಬೆಳ್ತಂಗಡಿ ನ್ಯಾಯಾವಾದಿ ಶ್ರೀ ಕೃಷ್ಣ ಶೆಣೈ ಉದ್ಘಾಟಿಸಿ ಶುಭಹಾರೈಸಿದರು. ವೇಣೂರು ಎಸ್ ಡಿಎಂ ಐಟಿಐ ಕಾಲೇಜು ಪ್ರಾಂಶುಪಾಲರಾದ ವಿಶ್ವೇಶ್ವರ ಪ್ರಸಾದ್ ಕೆ.ಅರ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಕ್ಷೇಮಪಾಲನಾಧಿಕಾರಿ ಸೋಮಶೇಖರ ಶೆಟ್ಟಿಯವರು ಜೊತೆಗಿದ್ದು ಶುಭಹಾರೈಸಿದರು. ಈ ಸಂದರ್ಭದಲ್ಲಿ […]Read More