• March 27, 2025

Tags :Sene

ಆಯ್ಕೆ ಜಿಲ್ಲೆ ದೇಶ ರಾಜ್ಯ ಶುಭಾಶಯ ಸ್ಥಳೀಯ

ಭಾರತೀಯ ಸೇನೆಯ ಅಗ್ನಿಪಥ ಯೋಜನೆಗೆ ಅಗ್ನಿವೀರರಾಗಿ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ 4 ಜನ

  ಬೆಳ್ತಂಗಡಿ: ಭಾರತೀಯ ಸೇನೆಗೆ ಅಗ್ನಿವೀರ್ ನೇಮಕಾತಿಯಲ್ಲಿ ಬೆಳ್ತಂಗಡಿ ತಾಲೂಕಿನಿಂದ ಅಗ್ನಿವೀರರಾಗಿ ನಾಲ್ಕು ಜನ ಆಯ್ಕೆಗೊಂಡಿರುವುದು ಶ್ಲಾಘನೀಯ. ಭಾರತೀಯ ಭೂ ಸೇನೆ ತಾಂತ್ರಿ ವಿಭಾಗಕ್ಕೆ ಬೆಳ್ತಂಗಡಿ ತಾಲೂಕಿನ ಧನುಷ್ ಗೌಡ, ಭಾರತೀಯ ನೌಕಾ ಸೇನೆಗೆ ಸೂರಜ್ ಶೆಟ್ಟಿ, ಭಾರತೀಯ ಭೂ ಸೇನೆಗೆ ರಜನೀಶ್ ಹಾಗೂ ವಿಜೇತ್ ಆಯ್ಕೆಗೊಂಡಿದ್ದಾರೆ. ಇವರಿಗೆ ಬೆಳ್ತಂಗಡಿ ತಾಲೂಕಿನ ಜನತೆಯ ಪರವಾಗಿ ಬೆಳ್ತಂಗಡಿ ಶಾಸಕರು ಹರೀಶ್ ಪೂಂಜ ಅಭಿನಂದನೆಯನ್ನು ತಿಳಿಸಿದ್ದಾರೆ.Read More

error: Content is protected !!