• July 27, 2024

Tags :Somanna

ಜಿಲ್ಲೆ ರಾಜ್ಯ ಸ್ಥಳೀಯ

ಕಿರು ವಿಮಾನ ನಿಲ್ದಾಣ ದ ಬಗ್ಗೆ ಅಧಿಕಾರಿಗಳೊಂದಿಗೆ ವಿ ಸೋಮಣ್ಣ ಪೂರ್ವಭಾವಿ ಸಭೆ

ಬೆಳ್ತಂಗಡಿ : ತಾಲೂಕಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಿರು ವಿಮಾನ ನಿಲ್ದಾಣ ದ ಪ್ರಸ್ತಾವನೆಯ ಮೇಲೆ ಸೆಪ್ಟೆಂಬರ್ 14ರಂದು ವಿಧಾನ ಸೌಧದಲ್ಲಿ ಸಚಿವ ವಿ ಸೋಮಣ್ಣನವರ ನೇತ್ರತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನ ತೆಗೆದುಕೊಂಡಿದ್ದು ತಕ್ಷಣ ಅಗತ್ಯ ಪ್ರಕ್ರಿಯೆಗಳನ್ನ ಆರಂಭಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಶಾಸಕ ಹರೀಶ್ ಪೂಂಜಾ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಯಲ್ಲಿ ಭಾಗಿಯಾಗಿ ಸ್ವಾಮೀಜಿಯ ಆಶೀರ್ವಾದ ಪಡೆದ ಸಚಿವ ವಿ.ಸೋಮಣ್ಣ

ಕನ್ಯಾಡಿ: ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಯ 47ನೇ ದಿನವಾದ ಆ.27 ರಂದು ವಸತಿ ಸಚಿವ ವಿ.ಸೋಮಣ್ಣರವರು  ಸ್ವಾಮೀಜಿಯವರನ್ನು ಭೇಟಿ ಮಾಡಿ  ಆಶೀರ್ವಾದ ಪಡೆದರು. ಮಂಗಳೂರು ದಕ್ಷಿಣದ ಶಾಸಕರು ವೇದವ್ಯಾಸ್ ಕಾಮತ್, ಮಿಜಾರು ಮೂಡ ಅಧ್ಯಕ್ಷರು ರವಿಶಂಕರ್, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಬಿಜೆಪಿ ಮುಖಂಡ ವಸಂತ ಜಿ ಪೂಜಾರಿ, ಯುವ ಮೋರ್ಚಾ ಉಪಾಧ್ಯಕ್ಷ ಪ್ರಕಾಶ್ ಪೂಜಾರಿ, ವಸಂತ ಸಾಲ್ಯಾನ್ ಕಾಪಿನಡ್ಕ ಮತ್ತು ಮನೆಯವರು, ಗೆಜ್ಜೆ […]Read More

ಕಾರ್ಯಕ್ರಮ ಸ್ಥಳೀಯ

ವಸತಿ ಸಚಿವ ಸೋಮಣ್ಣರಿಂದ 1640 ಮಂದಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ

ಬೆಳ್ತಂಗಡಿ: ರಾಜೀವ‌ ಗಾಂಧಿ ವಸತಿ ನಿಗಮ ಬೆಂಗಳೂರು, ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ 2021- 22ನೇ ಸಾಲಿನ ಬಸವ ವಸತಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಲ್ಲಿ 48 ಗ್ರಾಮ ಪಂಚಾಯತ್ ಗಳು 1640 ಮಂದಿ ಅಹ೯ ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಆ.27ರಂದು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಗುರುವಾಯನಕೆರೆಯಲ್ಲಿ ಜರುಗಿತು. ರಾಜ್ಯ ಸರ್ಕಾರದ ವಸತಿ ಸಚಿವ […]Read More

error: Content is protected !!