• July 27, 2024

Tags :Team

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಬದುಕು ಕಟ್ಟೋಣ ಬನ್ನಿ ತಂಡದಿಂದ ಗೋವಿಗಾಗಿ ಮೇವು ನೇಜಿ ನಾಟಿ ಕಾರ್ಯಕ್ರಮ

ಉಜಿರೆ: ಪ್ರಕೃತಿ, ಕೃಷಿ, ಗ್ರಾಮೀಣ ಬದುಕು ಅಭಿವೃದ್ಧಿಗೆ ಅನಿವಾರ್ಯ. ಇದರಿಂದ ಬದುಕಲ್ಲಿ ನೆಮ್ಮದಿ,ಸುಖ,ಶಾಂತಿ ಕಂಡುಕೊಳ್ಳಬಹುದು. ಕೊರೊನಾ ಕಾಲಘಟ್ಟದಲ್ಲಿ ಕೃಷಿ ಬದುಕಿಗೆ ಎಷ್ಟು ಮಹತ್ವವಿದೆ ಎಂಬ ಅರಿವು ಎಲ್ಲರಲ್ಲು ಮೂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಹೇಳಿದರು. ಅವರು ನ.13 ರಂದು ಉಜಿರೆ ಬದುಕು ಕಟ್ಟೋಣ ತಂಡ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಉಜಿರೆಯ ಪಡುವೆಟ್ಟು ಬೈಲಿನ ಸುಮಾರು 5 ಎಕರೆ ಪ್ರದೇಶದ ಗದ್ದೆಯಲ್ಲಿ ಗೋವಿಗಾಗಿ ಮೇವು ನೇಜಿ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ […]Read More

ರಾಜ್ಯ ಶುಭಾಶಯ ಸ್ಥಳೀಯ

ಸಮಾಜಸೇವೆಯ ಕ್ಷೇತ್ರದಲ್ಲಿ ” ಬದುಕು ಕಟ್ಟೋಣ ಬನ್ನಿ” ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಉಜಿರೆ: ಸಮಾಜ ಸೇವೆ ಕ್ಷೇತ್ರದಲ್ಲಿ ಉಜಿರೆಯ ” ಬದುಕು ಕಟ್ಟೋಣ ಬನ್ನಿ” ತಂಡವನ್ನು ಜಿಲ್ಲಾಡಳಿತದ 2022-2023 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ. ಇನ್ನೂರಕ್ಕಿಂತಲು ಅಧಿಕ ಕಾರ್ಯಕರ್ತರನ್ನು ಒಳಗೊಂಡ ಬದುಕುಕಟ್ಟೋಣ ಬನ್ನಿ ತಂಡವು ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರ ನೇತೃತ್ವದಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಸಂತ್ರಸ್ತರ ಪಾಲಿಗೆ ಬೆಳಕಾಗದ ಬದುಕು ಕಟ್ಟೋಣ ಬನ್ನಿ ಇದೀಗ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದೆ. ಅಕ್ಕ-ತಂಗಿಯರ ಬಾಳಿಗೆ ಬೆಳಕಾದ “ಬದುಕು ಕಟ್ಟೋಣ ಬನ್ನಿ” […]Read More

ಕಾರ್ಯಕ್ರಮ ಕ್ರೀಡೆ

ನೂತನ ಹೆಜ್ಜೆಯನಿಡಲು ಮುಂದಾದ ಕಲಾ ತಪಸ್ವಿ ಸಾಂಸ್ಕೃತಿಕ ತಂಡ: ಕಲಾಭಿಮಾನಿಗಳಿಗೆ ವಿವಿಧ ಸ್ಪರ್ಧೆಗಳು

ವಿಟ್ಲ: ಕಲೆ ಎನ್ನುವಂತದ್ದು ಯಾರಿಗೂ ಸುಲಭದಲ್ಲಿ ಒಳಿಯುವಂತದಲ್ಲ.ಕಲೆ ಒಳಿಯಬೇಕಾದ್ರೆ ಪರಿಶ್ರಮ, ಶ್ರದ್ದೆ, ಸಮಯ ಪಾಲನೆ ಇವನ್ನೆಲ್ಲ ಮೈಗೂಡಿಸಿಕೊಂಡು ತಪಸ್ಸನ್ನು ಮಾಡಲೇಬೇಕು. ಈ ರೀತಿ ಕಲೆಯನ್ನು ಒಳಿಸಿಕೊಂಡವರು ಅದೆಷ್ಟೋ ಜನ ನಮ್ಮ ಕಣ್ಣ ಮುಂದಿದ್ದಾರೆ. ಅದರಲ್ಲಿ ಕೆಲವರಿಗಾದರೂ ಅವಕಾಶವನ್ನು ನೀಡಬೇಕು, ಅವರಿಗೊಂದು ವೇದಿಕೆಯನ್ನು ಕಲ್ಪಿಸಿಕೊಡಬೇಕು ಎನ್ನುವ ನಿಟ್ಟಿನಲ್ಲಿ ಆರಂಭವಾದದ್ದೇ ‘ ಕಲಾ ತಪಸ್ವಿ ‘ ಸಾಂಸ್ಕೃತಿಕ ತಂಡ.ಸುಮಾರು 30ಕ್ಕಿಂತ ಹೆಚ್ಚು ಕಲಾವಿದರನ್ನು ಒಳಗೊಂಡ ಈ ತಂಡದಲ್ಲಿ ಹಾಡು, ನೃತ್ಯ, ಪ್ರಹಸನ, ಜಾದು, ಮಿಮಿಕ್ರಿ, ಶ್ಯಾಡೋ ಪ್ಲೇ ಹೀಗೆ ವಿವಿಧ […]Read More

ಸ್ಥಳೀಯ

ಬೆಳ್ತಂಗಡಿ : ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಹೊಸ ಹೆಜ್ಜೆ: ಉಜಿರೆ

ಬೆಳ್ತಂಗಡ: ಜು.17: ಶಿಕ್ಷಣ ಎಂಬ ದಾರಿದೀವಿಗೆ ಎಲ್ಲ ಮಕ್ಕಳಿಗೂ ದಕ್ಕಿದಾಗ ಸಮಾಜದಲ್ಲಿ ಉಳ್ಳವರು ಮತ್ತು ಇಲ್ಲದವರ ನಡುವಿನ ತಾರತಮ್ಯ ದೂರವಾಗಲು ಸಾಧ್ಯ. ಶೈಕ್ಷಣಿಕ ಕ್ರಾಂತಿ ಬಡತನ ಬೇಗೆಯಿಂದ ಹೊರಬರಲು ಮೂಲ ಕಾರಣ ಎಂಬುದನ್ನರಿತು ದಾನಿಗಳ ನೆರವಿನಿಂದ ಹಮ್ಮಿಕೊಂಡ ಕಾರ್ಯಕ್ರಮ ಶಿಕ್ಷಣ ಮೌಲ್ಯದ ಗರಿಮೆ ಹೆಚ್ಚಿಸಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷೆ ವಿ.ಮನೋರಮಾ ಭಟ್ ಹೇಳಿದರು. ಬದುಕು ಕಟ್ಟೋಣ ಬನ್ನಿ ತಂಡ, ಬೆಳ್ತಂಗಡಿ ರೋಟರಿ ಕ್ಲಬ್ , ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ‘ನಮ್ಮೂರ ಕನ್ನಡ […]Read More

error: Content is protected !!