• October 18, 2024

Tags :Thangi

ಕಾರ್ಯಕ್ರಮ ಸ್ಥಳೀಯ

ಅಕ್ಕ-ತಂಗಿಯರ ಬಾಳಿಗೆ ಬೆಳಕಾದ “ಬದುಕು ಕಟ್ಟೋಣ ಬನ್ನಿ” ತಂಡ

  ಕಲ್ಮಂಜ: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಅಕ್ಷಯನಗರದ ಸದಾಶಿವ ಮತ್ತು ರೇಖಾ ದಂಪತಿಗಳ ಮಕ್ಕಳಾದ 8ನೆ ತರಗತಿಯ ಸ್ನೇಹ ಮತ್ತು 6ನೆ ತರಗತಿ‌ ದೀಪ ಶ್ರೀ ಇವರು ಕಲ್ಮಂಜ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಈ ಮಕ್ಕಳಿಗೆ ಫೋಷಕರಿಲ್ಲದೆ ಪೋಷಣೆಯನ್ನು ಮಾವ ಆಟೋ ಚಾಲಕರಾಗಿರುವ ಪ್ರವೀಣ್ ನೋಡಿಕೊಳ್ಳುತ್ತಿದ್ದು ಇದನ್ನು ಮನಗಂಡ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡ ಸೆಪ್ಟೆಂಬರ್ 18 ರಂದು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಲಾಗಿತ್ತು. ಈ ಮಕ್ಕಳ ವಿದ್ಯಾಭ್ಯಾಸ ಕ್ಕೆ “ಶಿಕ್ಷಣ ದೀವಿಗೆ” […]Read More

error: Content is protected !!