• July 27, 2024

Tags :Thannirupantha

ಜಿಲ್ಲೆ ಸ್ಥಳೀಯ

ತಣ್ಣೀರುಪಂಥ :ಅಳಕ್ಕೆ ಆಕಸ್ಮಿಕ ಬೆಂಕಿ ಬಿದ್ದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ತಣ್ಣೀರುಪಂಥ: ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಇತ್ತೀಚೆಗೆ ಆಕಸ್ಮಿಕ ಬಿದ್ದ ಬೆಂಕಿಯಿಂದ ಸಂಪೂರ್ಣ ಸುಟ್ಟು ಹೋದ ಭವಾನಿ ಎಂಬವರ ಮನೆಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿದರು. ಘಟನೆ ನಡೆದ ದಿನವೇ ರಾತ್ರಿ ಶಾಸಕರು ದೂರವಾಣಿ ಮೂಲಕ ಅಧಿಕಾರಿಗಳ ಸಂಪರ್ಕಿಸಿ ಕಂದಾಯ ಇಲಾಖೆಯಲ್ಲಿ ಸಂಪರ್ಕಿಸಿ ಸೂಕ್ತ ರೀತಿಯಲ್ಲಿ ಪರಿಹಾರ ನೀಡುವ ಭರವಸೆ ನೀಡಿ,ತಮ್ಮಿಂದಾಗುವ ಸಹಾಯಹಸ್ತ ‌ನೀಡಿ ಮನೆಯವರಿಗೆ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಿದ್ದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ ಕೋಟ್ಯಾನ್,ಕಣಿಯೂರು ಮಹಾಶಕ್ತಿ ಕೇಂದ್ರ […]Read More

error: Content is protected !!