• July 27, 2024

Tags :Tree

ಕ್ರೈಂ ನಿಧನ ಸಮಸ್ಯೆ ಸ್ಥಳೀಯ

ಇಂದಬೆಟ್ಟು: ತೋಟದಲ್ಲಿ ಕೆಲಸಮಾಡುತ್ತಿದ್ದ ವೇಳೆ ವೃದ್ದರೋರ್ವರ ತಲೆಗೆ ಆಕಸ್ಮಿಕವಾಗಿ ಬಿದ್ದ ಅಡಿಕೆ ಮರ:

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ‌ ಅಂಕೊತ್ಯಾರು ನಿವಾಸಿ ನವೀನ್ ಎಂಬವರ ಮನೆಯ ತೋಟದಲ್ಲಿ ಅಡಿಕೆ ಮರ ಕಡೆಯುತ್ತಿರುವಾಗ ಆಕಸ್ಮಿಕವಾಗಿ ವೃದ್ದರೋರ್ವರ ತಲೆ ಮೇಲೆ ಬಿದ್ದು ಸಾವನ್ಬಪ್ಪಿದ ಘಟನೆ ನ.30 ರಂದು ನಡೆದಿದೆ. ಸಾವನ್ನಪ್ಪಿದ ವೃದ್ದ ಮುಂಡಾಜೆ ಗ್ರಾಮದ ಮಂಜುಶ್ರೀ ನಗರದ ಕುಂಟಾಲಪಲ್ಕೆ ನಿವಾಸಿ ಅಣ್ಣು (66) ಮೃತಪಟ್ಟ ದುರ್ದೈವಿ. ತಲೆ ಮೇಲೆ ಅಡಿಕೆ ಮರ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಅಣ್ಣು ಅವರನ್ನು ತಕ್ಷಣ ಕೆಲಸಗಾರರು ಸೇರಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ […]Read More

ಅಪಘಾತ ಕ್ರೈಂ ಜಿಲ್ಲೆ ಸ್ಥಳೀಯ

ಸಿದ್ದಕಟ್ಟೆ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು

ಸಿದ್ದಕಟ್ಟೆ: ಸಿದ್ದಕಟ್ಟೆ ಕರ್ಪೆ ನಿವಾಸಿ ಜಯ ನಾಯ್ಕ್ ಎಂಬವರು  ಅಡಿಕೆ ಮರದಿಂದ ಬಿದ್ದು  ಮೃತಪಟ್ಟ ಘಟನೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆ ಎಂಬಲ್ಲಿ  ನ.2 ರಂದು  ನಡೆದಿದೆ. ಕಣಿಯೂರು ಸಿದ್ದಕಟ್ಟೆ ಎಂಬಲ್ಲಿ ಜಯ ನಾಯ್ಕ್  ಅಡಿಕೆ  ಮರಕ್ಕೆ  ಹತ್ತಿ  ಅಡಿಕೆಯನ್ನು  ಕೀಳುವ  ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರ ವಾಗಿ ಗಾಯಗೊಂಡಿದ್ದರು. ಗಾಯಗೊಂಡ ಅವರನ್ನು ಕೂಡಲೇ ಮೂಡುಬಿದಿರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆಯಾದರೂ ಅವರು ಚಿಕಿತ್ಸೆ ಗೆ ಸ್ಪಂದಿಸಿದೆ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.ಬಂಟ್ವಾಳ ‌ಗ್ರಾಮಾಂತರ […]Read More

ಸ್ಥಳೀಯ

ಹಣ್ಣಿನ ಅಂಗಡಿಯ ಮೇಲೆ ಬುಡ ಸಮೇತ ಉರುಳಿ ಬಿದ್ದ ಆಲದ ಮರ: ಭಾರೀ

ಮೂಡಬಿದಿರೆ: ಬುಡ ಸಮೇತ ಆಲದ ಮರ ಧರೆಗುರುಳಿದ್ದು ಅಡಿಯಲ್ಲಿದ್ದ ಹಣ್ಣಿನ ಅಂಗಡಿ ಜಕಮ್ ಗೊಂಡಿರುವ ಘಟನೆ ಮೂಡಬಿದ್ರೆಯ ತೋಡಾರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಆಲದ ಮರದ ಬುಡದಲ್ಲಿಯೇ ತೋಡಾರಿನ ಅಬೂಬಕರ್ ಎಂಬವರು ಹಣ್ಣಿನ ವ್ಯಾಪಾರ ನಡೆಸುತ್ತಿದ್ದರು ಭಾರೀ ದುರಂತದಿಂದ ಪಾರಾಗಿದ್ದಾರೆ. ಸ್ಥಳೀಯರು ಮರದ ಗೆಲ್ಲುಗಳ ತೆರವಿಗೆ ಸಹಕರಿಸಿ ಸುಗಮ ವಾಹನ ಸಂಚಾರಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಿದರುRead More

error: Content is protected !!