• July 27, 2024

Tags :Uday

ಕ್ರೈಂ

ಕಲ್ಮಂಜ: ಮನೆಯಿಂದ ತೋಟಕ್ಕೆ ಹೋದ ವ್ಯಕ್ತಿ ಶವವಾಗಿ ಪತ್ತೆ

ಕಲ್ಮಂಜ: ತೋಟಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟ ವ್ಯಕ್ತಿಯೋರ್ವರು ತೋಟದಲ್ಲಿ ಮೃತಪಟ್ಟಿರುವ ಘಟನೆ ಅ.30 ರಂದು ನಡೆದಿದೆ. ಮೃತ ಪಟ್ಟ ವ್ಯಕ್ತಿ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡರ ಮಗನಾದ ಉದಯ ಗೌಡ( 43) . ಮನೆಯಿಂದ ತೋಟಕ್ಕೆ ಹೊರಟು ಹೋದವರು ಮನೆಗೆ ವಾಪಾಸು ಬರದೇ ಇದ್ದುದನ್ನು ಗಮನಿಸಿದ ಮನೆಮಂದಿ ಹುಡುಕಾಟ ನಡೆಸಿದಾಗ ತೋಟದಲ್ಲಿ ಮೃತದೇಹ ಕಂಡುಬಂದಿದೆ. ತಕ್ಷಣ ಮನೆಯವರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿಯನ್ನು ತಿಳಿಸಿದ್ದಾರೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸಾವಿಗೆ […]Read More

error: Content is protected !!