• July 27, 2024

Tags :udayapura

ಸ್ಥಳೀಯ

ವೇಣೂರು: ಉದಯಪುರ ಹತ್ಯೆ ಖಂಡಿಸಿ ಹಿಂ.ಜಾ.ವೇ. ಪ್ರತಿಭಟನೆ

ವೇಣೂರು: ರಾಜಸ್ಥಾನದ ಉದಯಪುರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಟೈಲರ್ ಕನ್ಹಯ್ಯಲಾಲ್ ಎಂಬವರ ಹತ್ಯೆಯ ಭಯೋತ್ಪಾದಕ ಕೃತ್ಯ ಖಂಡಿಸಿ ವೇಣೂರು ಹಿಂದೂ ಜಾಗರಣ ವೇದಿಕೆ ವತಿಯಿಂದ ಜು.3ರಂದು  ಮುಖ್ಯಪೇಟೆಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಪುತ್ತೂರು ಜಿಲ್ಲಾ ಸಹ ಸಂಯೋಜಕ ನರಸಿಂಹ ಮಾಣಿ, ರಾಜಸ್ತಾನದ ಉದಯಪುರದಲ್ಲಿ ನಡೆದ ಇಸ್ಲಾಂನ ಕ್ರೌರ್ಯ ಎಲ್ಲರನ್ನು ಬೆಚ್ಚಿಬೀಳುವಂತೆ ಮಾಡಿದೆ. ದೇಶದ ಪರವಾಗಿರುವವರನ್ನು, ದೇಶವನ್ನು ಪ್ರೀತಿ ಮಾಡುವವರನ್ನು, ದೇಶದ ಸಂಸ್ಕೃತಿ, ನೆಲವನ್ನು ಗೌರವಿಸುವವರ ಶಕ್ತಿಯನ್ನು ಧಮನ ಮಾಡುವ […]Read More

error: Content is protected !!