• September 8, 2024

Tags :Uppinangadi

ಕಾರ್ಯಕ್ರಮ ಸ್ಥಳೀಯ

ಉಪ್ಪಿನಂಗಡಿ: ಭತ್ತ ನಾಟಿ – 2024 ಕಾರ್ಯಕ್ರಮ

ಉಪ್ಪಿನಂಗಡಿ : ಉಪ್ಪಿನಂಗಡಿ ವೇದಶಂಕರ ಶ್ರೀರಾಮ ಶಾಲೆಯ ನೇತೃತ್ವದಲ್ಲಿ ಮಕ್ಕಳಿಗೆ ಭತ್ತ ಬೇಸಾಯದ ಅನುಭವ ನೀಡುವ ಉದ್ದೇಶದಿಂದ, ಭತ್ತ ನಾಟಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಜುಲೈ 27 ರಂದು ಉಪ್ಪಿನಂಗಡಿಯ ಮುಳಿಯ ನಡೆಯಿತು ಈ ಕಾರ್ಯಕ್ರಮವನ್ನು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇದರ ಆಡಳಿತ ಮಂಡಳಿಯ ಸದಸ್ಯರಾಗಿರುವ ಜಯಪ್ರಸಾದ್ ಕಡಮ್ಮಾಜೆ ಇವರು ಉದ್ಘಾಟಿಸಿದರು. ಅಮೂಲ್ಯ ಗ್ಯಾಸ್ ಏಜೆನ್ಸಿ ಉಪ್ಪಿನಂಗಡಿಯ ಮಾಲಕರಾಗಿರುವ ಮಾಜಿ ಸೈನಿಕ ಚಂದಪ್ಪ ಮೂಲ್ಯ ಇವರು ಮಕ್ಕಳಿಗೆ ಭತ್ತ ಬೇಸಾಯದ ಅನಿವಾರ್ಯತೆಯ ಬಗ್ಗೆ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]Read More

ಕ್ರೈಂ ಜಿಲ್ಲೆ ನಿಧನ

ಉಪ್ಪಿನಂಗಡಿ: ತೀವ್ರ ಜ್ವರದಿಂದ ಬಳಲುತ್ತಿದ್ದ ಎಂಟು ತಿಂಗಳ ಕಂದ ಸಾವು: ಪತಿ ಮೇಲೆ

ಉಪ್ಪಿನಂಗಡಿ: ಜ್ವರದಿಂದ ಬಳಲುತ್ತಿದ್ದ ಎಂಟು ತಿಂಗಳ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡದಿದೆ. ಮಗುವಿನ ಸಾವಿಗೆ ಪತಿಯೇ ಕಾರಣ ಎಂದು ಪತ್ನಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ನೆಕ್ಕಿಲಾಡಿ ಗ್ರಾಮದ ಸಂತ್ಯಡ್ಕ ನಿವಾಸಿಗಳಾದ ಶ್ರೀಧರ ನಾಯ್ಕ ಮತ್ತು ಚಿತ್ರಾ ದಂಪತಿಯ ಪುತ್ರ ಎಂಟು ತಿಂಗಳ ಕಂದ ಜೀವಿತ್ ತೀವ್ರ ಜ್ವರದ ಕಾರಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜು.1 ರಂದು ಸಾವನ್ನಪ್ಪಿದೆ. ಜು.2 ರಂದು ಚಿತ್ರಾ ತನ್ನ ಮಗುವಿನ ಮರಣದ […]Read More

ಚುನಾವಣೆ

ಪುತ್ತೂರು ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಹರೀಶ್ ಪೂಂಜ ಮತಪ್ರಚಾರ

ಉಪ್ಪಿನಂಗಡಿ : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಬೆಳ್ತಂಗಡಿ ಹಾಲಿ ಶಾಸಕ ಹರೀಶ್ ಪೂಂಜ ಬೈಕ್ ರ್ಯಾಲಿ ಮೂಲಕ ಚುನಾವಣಾ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.Read More

ಜಿಲ್ಲೆ ಸಮಸ್ಯೆ ಸ್ಥಳೀಯ

ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಬದಿಯೇ ಅಪಾಯಕಾರಿ ಪೈಪ್‌ಲೈನ್ ಕಾಮಗಾರಿ: ಕ್ರಮಕ್ಕಾಗಿ ಡಿಸಿ ಗೆ

ಬೆಳ್ತಂಗಡಿ: ಉಪ್ಪಿನಂಗಡಿ ಗುರುವಾಯನಕೆರೆ ಲೋಕೋಪಯೋಗಿ ರಸ್ತೆಯ ಪಕ್ಕದಲ್ಲಿ ಸಂಬಂಧಿತ ಸಕ್ಷಮದಿಂದ ಅನುಮತಿ ರಹಿತವಾಗಿ ಅಪಾಯಕಾರಿ ಹೊಂಡ ತೋಡಿ ದೊಡ್ಡ ಗಾತ್ರದ ಪೈಪ್ ಲೈನ್ ಅಳವಡಿಸುವ ಕಾಮಗಾರಿ ನಡೆಯುತ್ತಿದ್ದು ಇದರಿಂದ ಸಂಚಾರಕ್ಕೆ ಕಿರಿ ಕಿರಿ ಮತ್ತು ಅಪಘಾತವಾಗುವ ಭೀತಿ ಇದೆ. ಅಲ್ಲದೆ ಈ ಅಸಮರ್ಪಕ ಕಾಮಗಾರಿಯಿಂದ ಜನರ ತೆರಿಗೆ ಹಣ ದುರ್ವ್ಯಯವಾಗುತ್ತಿದೆ ಎಂದು ನಾಗರೀಕರ ಪರವಾಗಿ ಸಾಮಾಜಿಕ ಕಾರ್ಯಕರ್ತ ಶೇಖರ್ ಲಾಯಿಲ ಅವರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಲೋಕೋಪಯೋ ಇಲಾಖೆಗೆ ಸೇರಿದ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯ ತೀರಾ ಪಕ್ಕದಲ್ಲಿ […]Read More

ಅಪಘಾತ ಜಿಲ್ಲೆ ಸ್ಥಳೀಯ

ಉಪ್ಪಿನಂಗಡಿ: ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್

ಉಪ್ಪಿನಂಗಡಿ : ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯ ಹಳೇ ಟರಣ್ಯ ತಪಾಸಣಾ ಕೇಂದ್ರದ ಬಳಿ ನ.3ರಂದು ನಡೆದಿದೆ. ಗಂಭೀರ ಗಾಯಗೊಂಡಿರುವ ಬೈಕ್ ಸವಾರ ಭರತ್ ಕುಮಾರ್(19) ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿಯಾಗಿದ್ದು, ಪೆಟ್ರೋಲ್ ಪಂಪೊಂದರಲ್ಲಿ ಕಾರ್ಮಿಕನಾಗಿದ್ದಾನೆ. ಈತ ಕಾರ್ಯನಿಮಿತ್ತ ಉಪ್ಪಿನಂಗಡಿಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.  ಇನ್ನೂ ಬೈಕ್ ಬಸ್ಸಿನಡಿಗೆ ಬಿದ್ದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು , […]Read More

ಕ್ರೈಂ ಸ್ಥಳೀಯ

ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂಭಾಗದ ಅಂಗಡಿಯಲ್ಲಿ ಕಳ್ಳತನ: ಶಟರ್ ಮುರಿದು ದರೋಡೆಕೋರರ ಕೈಚಳಕ

ಉಪ್ಪಿನಂಗಡಿ: ಇಲ್ಲಿನ ಪೋಲಿಸ್ ಠಾಣೆ ಮತ್ತು ಹಳೆ ಬಸ್ಟ್ಯಾಂಡ್ ಸಮೀಪದ ಅಂಗಡಿಗಳ ಶಟರ್ ಮುರಿದು ಕಳ್ಳರು ನಗದು ಹಣ ದೋಚಿರುವ ಘಟನೆ ಅ.12 ರಂದು ರಾತ್ರಿ ವೇಳೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೋಲಿಸರು ಸಿಸಿ ಕ್ಯಾಮರಾ ಪರಿಶೀಲಿಸಿದ್ದು ತನಿಖೆ ಕೈಗೊಂಡಿದ್ದಾರೆ.Read More

ಕ್ರೈಂ ಸಮಸ್ಯೆ ಸ್ಥಳೀಯ

ಉಪ್ಪಿನಂಗಡಿ: ಆನ್ಲೈನ್ ನಲ್ಲಿ ಮೊಬೈಲ್ ಆರ್ಡರ್ ಮಾಡಿದವರಿಗೆ ಸಿಕ್ತು ಹಳಸಿದ ಆಹಾರ ಪಾರ್ಸೆಲ್:

ಉಪ್ಪಿನಂಗಡಿ: ಆನ್ಲೈನ್ ಮೂಲಕ ಮೊಬೈಲ್ ಆರ್ಡರ್ ಮಾಡಿದವರಿಗೆ ಹಳಸಿ ಆಹಾರ ಪಾರ್ಸೆಲ್ ಬಂದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ದೇವಸ್ಥಾನ ಒಂದರಲ್ಲಿ ಸೆಕ್ಯೂರಿಟಿ ಗಾರ್ಡಾಗಿ ಕಾರ್ಯ ನಿರ್ವಹಿಸುವ ಭವಾನಿ ಶಂಕರ್ ಅವರು ಇತ್ತೀಚಿಗೆ ತಮ್ಮ ಕುಟುಂಬ ಸದಸ್ಯರಿಗೆ ಮೂರು ವಿವೋ ಕಂಪನಿಯ ಮೊಬೈಲ್ ಫೋನ್ ಗಳನ್ನು ಖರೀದಿಸಿದ್ದರು. ವಿವೋದ ಪ್ರತಿನಿಧಿ ಎಂದು ಪರಿಚಯಿಸಿಕೊಂಡ ವ್ಯಕ್ತಿಯೋರ್ವ ಕರೆ ಮಾಡಿ ಮೂರು ಮೊಬೈಲ್ ಫೋನ್ ಕರೆಯಿಸಿದಕ್ಕೆ ತಮ್ಮ ಕಂಪನಿಯ ಅದೃಷ್ಟದ ಗ್ರಾಹಕ ಎಂದು ಆಯ್ಕೆಯಾಗಿದ್ದೀರಿ ಹೀಗಾಗಿ 1785 ರೂಪಾಯಿಗೆ 8,800 […]Read More

ಸ್ಥಳೀಯ

ಉಪ್ಪಿನಂಗಡಿಯಲ್ಲಿ ನೆರೆ ಭೀತಿ

ಉಪ್ಪಿನಂಗಡಿ: ಕುಮಾರಧಾರ- ನೇತ್ರಾವತಿ ನದಿಗಳು ಉಕ್ಕಿ ಹರಿಯುತ್ತಿದ್ದು, ಉಪ್ಪಿನಂಗಡಿಯಲ್ಲಿ ನೆರೆ ಎದುರಾಗಿದೆ. ಎರಡೂ ನದಿಗಳಲ್ಲಿ ನೀರಿನ ಮಟ್ಟ ಏರುತ್ತಲೇ ಇರುವುದರಿಂದ ಅಲ್ಲಿಯ ಜನರಲ್ಲಿ ಆತಂಕ ಮೂಡಿದೆ. ಸಹಸ್ರಲಿಂಗೇಶ್ವರ ಮಹಾಕಾಳಿ ಸ್ನಾನಘಟ್ಟದ ಬಳಿ ನೇತ್ರಾವತಿ ನದಿಗಿಳಿಯುವ 38 ಮೆಟ್ಟಿಲುಗಳಲ್ಲಿ ನೆನ್ನೆ ಸಂಜೆ ವೇಳೆಗೆ 6 ಮೆಟ್ಟಿಲುಗಳಷ್ಟೆ ಕಾಣುತ್ತಿದ್ದವು, ಪುತ್ತೂರು ತಹಶೀಲ್ದಾರ್ ಉಪ್ಪಿನಂಗಡಿಗೆ ಆಗಮಿಸಿ ಗೃಹರಕ್ಷಕರನ್ನೊಳಗೊಂಡ ಪ್ರಾಕೃತಿಕ ವಿಕೋಪ ತಂಡದ ರಬ್ಬರ್ ಬೋಟ್ ನಲ್ಲಿ ಸಂಚರಿಸಿ ಬೋಟ್ ನ ಕಾರ್ಯಕ್ಷಮತೆ ಪರಿಶೀಲನೆ ನಡೆಸಿದ್ದಾರೆ.Read More

error: Content is protected !!