• October 18, 2024

Tags :Uppinangady

ಅಪಘಾತ ನಿಧನ

ಕರಾಯ: ಹೆರಿಗೆ ವೇಳೆ ರಕ್ತಸ್ರಾವದಿಂದ ತಾಯಿ ಮೃತಪಟ್ಟ ಬೆನ್ನಲ್ಲೇ ಮಗು ಸಾವು

  ಕರಾಯ: ಹೆರಿಗೆ ವೇಳೆ ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ ಮೊನ್ನೆ ಹೆರಿಗೆ ವೇಳೆ ರಕ್ತಸ್ರಾವದಿಂದ ಮೃತಪಟ್ಟಿದ್ದ ಬೆನ್ನಿಗೆ ಅವರ ಹಸುಗೂಸು ಗುರುವಾರ ಮುಂಜಾನೆ ಮೃತಪಟ್ಟಿದೆ ಎನ್ನಲಾಗಿದೆ. ಭವ್ಯ ಅವರು ಕಳೆದ ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಹೆರಿಗೆಯಾಗುತ್ತಲೇ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾರೆ. ಜನಿಸಿದ ಗಂಡು ಮಗುವನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮುಂಜಾನೆ ಮಗು ಮೃತಪಟ್ಟಿದೆ ಎನ್ನಲಾಗಿದೆRead More

ಅಪಘಾತ ಸಮಸ್ಯೆ ಸ್ಥಳೀಯ

ಉಪ್ಪಿನಂಗಡಿ: ಹೆರಿಗೆ ವೇಳೆ ತೀವ್ರ ರಕ್ತಸ್ರಾವ: ಗಂಡು ಮಗುವಿಗೆ ಜನ್ಮ ನೀಡಿ ಉಸಿರು

  ಉಪ್ಪಿನಂಗಡಿ: ಹೆರಿಗೆ ಸಂದರ್ಭದಲ್ಲಿ ಉಂಟಾದ ತೀವ್ರ ರಕ್ತಸ್ರಾವದಿಂದ ಮಗುವಿಗೆ ಜನ್ಮನೀಡಿದ ಬಳಿಕ ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಮೃತಪಟ್ಟ ದಾರುಣ ಘಟನೆ ಜೂ.21 ರಂದು ಬೆಳಗ್ಗೆ ನಡೆದಿದೆ. ಮೃತಪಟ್ಟ ದುರ್ದೈವಿ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ ಭವ್ಯ ಎಂದು ತಿಳಿದುಬಂದಿದೆ. ಮೃತರು ಪತಿ ಬಾಲಕೃಷ್ಣ ಗೌಡ, ಪುತ್ರ ಭವಿಷ್, ಸ್ವಸ್ತಿಕ್ ಮತ್ತು ಹಸುಗೂಸು ಮಗುವನ್ನು ಅಗಲಿದ್ದಾರೆ.Read More

ಕಾರ್ಯಕ್ರಮ ಕ್ರೀಡೆ ಜಿಲ್ಲೆ ಸ್ಥಳೀಯ

ಉಪ್ಪಿನಂಗಡಿ: ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಉಪ್ಪಿನಂಗಡಿ ಇಂದ್ರಪ್ರಸ್ಥ ಶಾಲೆಯ 7

  ಉಪ್ಪಿನಂಗಡಿ: ಗುಲ್ಬರ್ಗ ದಲ್ಲಿ ನಡೆದ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಅನ್ವಿ ಆರ್ ಆಚಾರ್ಯ ಉತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಉಪ್ಪಿನಂಗಡಿ ಇಂದ್ರಪ್ರಸ್ಥ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿದ್ದು ಇವರೊಂದಿಗೆ ಇನ್ನೂ ಹಲವು ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅನ್ವಿ ಆರ್ ಆಚಾರ್ಯ ಇಳಂತಿಲ ಗ್ರಾಮದ ರಮೇಶ್ ಹಾಗೂ ಸುಪ್ರಿಯಾ ದಂಪತಿಗಳ ಪುತ್ರಿ.Read More

error: Content is protected !!