• July 27, 2024

Tags :Visarjane

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಸಾರ್ವಜನಿಕ ಗಣೇಶೋತ್ಸದ ವಿಸರ್ಜನೆಯ ವ್ಯವಸ್ಥೆಯನ್ನು ಆದರ್ಶ ರೀತಿಯಲ್ಲಿ ಮಾಡುವಂತೆ ಬೆಳ್ತಂಗಡಿ ಪುರಸಭೆಗೆ ಹಿಂದೂ

ಬೆಳ್ತಂಗಡಿ : ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು ಬಹುದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತಿದ್ದು, ಸಡಗರ ಸಂಭ್ರಮದಿಂದ ಆಚರಣೆಯನ್ನು ಮಾಡುವ ಈ ಉತ್ಸವದಲ್ಲಿ, ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಉದ್ದೇಶಿಸಿ ಬೆಳ್ತಂಗಡಿ ತಾಲೂಕಿನ ಉಪ ತಹಶೀಲ್ದಾರ್ ಕೆ. ಜಯ ಹಾಗೂ ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಸಂಘಟನಾ ಸಂಯೋಜಕಿ ಮಿಟಿಲ್ಡ ಡಿ ಕೋಸ್ತ ಇವರಿಗೆ ಆ.25 ರಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು. ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು ಹರಿಯುವ […]Read More

error: Content is protected !!